Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮಭೇದ ಮೀರಿ ಮಾನವೀಯತೆ ಮೆರೆದ...

ಧರ್ಮಭೇದ ಮೀರಿ ಮಾನವೀಯತೆ ಮೆರೆದ ಬಿರುವೆರ್ ಕುಡ್ಲ

ಬ್ಲಡ್ ಕ್ಯಾನ್ಸರ್ ಪೀಡಿತ ಮುಸ್ಲಿಂ ಬಾಲಕಿಗೆ ಧನಸಾಹಯ

ವಾರ್ತಾಭಾರತಿವಾರ್ತಾಭಾರತಿ23 Jun 2017 6:22 PM IST
share
ಧರ್ಮಭೇದ ಮೀರಿ ಮಾನವೀಯತೆ ಮೆರೆದ ಬಿರುವೆರ್ ಕುಡ್ಲ

ಮಂಗಳೂರು, ಜೂ. 23: ಫ್ರೆಂಡ್ಸ್ ಬಲ್ಲಾಳ್-ಬಿರುವೆರ್ ಕುಡ್ಲದ ವತಿಯಿಂದ  ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ಪುಟ್ಟ ಬಾಲೆಗೆ ಧನ ಸಹಾಯ ಮಾಡುವ ಮೂಲಕ ಚಿಕಿತ್ಸೆಗೆ ಮಾನವೀಯತೆಯ ನೆಲೆಯಲ್ಲಿ ಸ್ಪಂದಿಸಿದೆ.

ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಲ್ಲಾಳ್‌ಬಾಗ್ ಜಾತ್ಯಾತೀತ ನೆಲೆಯಲ್ಲಿ ಸಮಾಜದಲ್ಲಿ ನೆರವಿನ ಹಸ್ತ ಚಾಚುತ್ತಿದೆ. ಕಳೆದ ಮೂರು ವರ್ಷಗಳಿಂದ ಜಾತಿ-ಮತ-ಭೇದ ಎನ್ನದೆ ಪುಟ್ಟ ಮಗುವಿನಿಂದ ಹಿಡಿದು ಹಿರಿಯರವರೆಗೆ ಆರೋಗ್ಯ, ಶೈಕ್ಷಣಿಕ ಮತ್ತಿತರ ಕಾರ್ಯಗಳಿಗೆ ಧನ ಸಹಾಯ ನೀಡಿ ಬಡ ಕುಟುಂಬಗಳಿಗೆ ಸಹಾಯ ಮಾಡುತ್ತಿದೆ.

ಇದೀಗ ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ಹಳೆಯಂಗಡಿ ನಿವಾಸಿ 9 ವರ್ಷದ ಮರಿಯಮ್ ಸಹಿರಾ ಎಂಬ ಪುಟ್ಟ ಬಾಲಕಿಗೆ ಕೆಲವೇ ಗಂಟೆಗಳಲ್ಲಿ 40,000 ರೂ. ನಿಧಿ ಸಂಗ್ರಹಿಸಿ ನೀಡಿದೆ. ಮಂಗಳೂರಿನ ಅತ್ತಾವರದಲ್ಲಿರುವ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮರಿಯಮ್ ಸಹಿರಾಗೆ ಬಿರುವೆರ್ ಕುಡ್ಲ - ಫ್ರೆಂಡ್ಸ್ ಬಲ್ಲಾಳ್ ಬಾಗ್ ಸಂಘಟನೆ ಮುಖಂಡರು ಭೇಟಿ ನೀಡಿ ಆರ್ಥಿಕ ಸಹಾಯ ಒದಗಿಸಿದರಲ್ಲದೆ ಶೀಘ್ರ ಗುಣಮುಖವಾಗಲೆಂದು ಹಾರೈಸಿದರು.

ಬಿರುವೆರ್ ಕುಡ್ಲ ಇದರ ಅಧ್ಯಕ್ಷ ರಾಕೇಶ್ ಪೂಜಾರಿ ಮಾತನಾಡಿ, ಬಿರುವೆರ್ ಕುಡ್ಲ ಕಳೆದ 3 ವರ್ಷದಲ್ಲಿ ಜಾತಿ-ಮತ-ಭೇದ ಮಾಡದೆ ಸಹಾಯ ಹಸ್ತ ಒದಗಿಸುತ್ತಾ ಬಂದಿದೆ. ಪಕ್ಷಾತೀತವಾಗಿ ಬಿರುವೆರ್ ಕುಡ್ಲ ಸಮಾಜ ಮುಖೀಯಾಗಿ ಕಾರ್ಯ ನಿರ್ವಹಿಸುತ್ತಾ ಬರುತ್ತಿದೆ ಎಂದರು.

ಮೊಹ್ಮದ್ ಅಸೀಮ್ ಮಾತನಾಡಿ ಸಂಘಟನೆಯು ಕೆಲವೇ ಗಂಟೆಗಳಲ್ಲಿ ಆರ್ಥಿಕ ನಿಧಿ ಸಂಗ್ರಹಿಸಿ ಬಾಲಕಿಯ ಚಿಕಿತ್ಸೆಗೆ ಸ್ಪಂದಿಸಿದೆ ಎಂದರು.
ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಅಮೃತ್ ಕದ್ರಿ ಹಾಗೂ ಬಿಜೆಪಿ ಮುಖಂಡ ಸೂರಜ್ ಕಲ್ಯ ಅವರು ಬಿರುವೆರ್ ಕುಡ್ಲ ಸಂಘಟನೆಯ ಸಮಾಜಮುಖೀ ಕಾರ್ಯವನ್ನು ಶ್ಲಾಘಿಸಿದರು.

ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಲ್ಲಾಳ್‌ಬಾಗ್, ಉದ್ಯಮಿ ರವೀಂದ್ರ ನಿಕ್ಕಮ್, ಅಭಿಷೇಕ್ ಅಮೀನ್, ಲೋಹಿತ್ ಗಟ್ಟಿ, ಕಿಶೋರ್ ಬಾಬು, ರಿನಿತ್‌ರಾಜ್, ಯತೀಶ್ ಬಲ್ಲಾಳ್‌ಬಾಗ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X