Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ತಾರಾಕಾಸುರ'ನ ಸಮ್ಮುಖದಲ್ಲಿ

'ತಾರಾಕಾಸುರ'ನ ಸಮ್ಮುಖದಲ್ಲಿ

ಶಶಿಕರ ಪಾತೂರ್ಶಶಿಕರ ಪಾತೂರ್23 Jun 2017 11:19 PM IST
share
ತಾರಾಕಾಸುರನ ಸಮ್ಮುಖದಲ್ಲಿ

'ರಥಾವರ'ದ ಬಳಿಕ ಮತ್ತೊಂದು ದೊಡ್ಡ ಚಿತ್ರದೊಂದಿಗೆ ಮರಳಿದ್ದಾರೆ ನಿರ್ದೇಶಕ ಚಂದ್ರಶೇಖರ ಬಂಡಿಯಪ್ಪ. 'ತಾರಾಕಾಸುರ' ಎಂಬ ಹೊಸ ಚಿತ್ರದಲ್ಲಿ ಚಿತ್ರದ ನಿರ್ಮಾಪಕ ನರಸಿಂಹರ ಪುತ್ರ ವೈಭವ್ ನನ್ನು ನಾಯಕರನ್ನಾಗಿಸಲಾಗಿದೆ.

ಇದು ಅಳಿವಿನಂಚಿನ ಜಾನಪದ ಕಲೆಯ, ಜನಾಂಗದ ಕುರಿತಾದ ಚಿತ್ರವಾಗಿದ್ದು, ಅಂಥದೊಂದು ಜನಾಂಗದ ಮುಖಂಡರಾಗಿ ಕರಿಸುಬ್ಬು ನಟಿಸುತ್ತಿದ್ದಾರೆ. 
ಕಾಳಿಂಗ ಎಂಬ ಪ್ರಮುಖ ಖಳನ ಪಾತ್ರದಲ್ಲಿ 'ಸಿಂಗಂ2' ಖ್ಯಾತಿಯ ಡ್ಯಾನಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕಾಗಿ ಅವರಿಗೆ ದೊಡ್ಡ ಮೊತ್ತದ ಸಂಭಾವನೆ ನೀಡಿ ಕರೆಸಲಾಗಿದೆಯೆಂದು ಸುದ್ದಿ. ಈಗಾಗಲೇ ತಲಕಾಡು ಮರಳಿನಲ್ಲಿ ಮರಳುದಂಧೆಯ ಹೊಡೆದಾಟದ ಸನ್ನಿವೇಶವನ್ನು ಚಿತ್ರೀಕರಿಸಲಾಗಿದೆಯಂತೆ.  ಕನ್ನಡ ಚಿತ್ರದ ಇಮ್ಯಾಜಿನಿಶೇನ್, ಕ್ರಿಯೇಟಿವಿಟಿ ಚೆನ್ನಾಗಿದೆ ಎಂದ ಡ್ಯಾನಿ ಭಾರತೀಯರು ತನ್ನನ್ನು 'ಸಿಂಗಂ 2' ಭಾರತೀಯರು ಗುರುತಿಸುವಂತೆ ಮಾಡಿತು, ಪ್ರಸ್ತುತ ಚಿತ್ರಕ್ಕಾಗಿ ಹೊಸ ಸ್ಟಂಟ್ ಕಲಿಯುತ್ತಿರುವುದಾಗಿ ಹೇಳಿದರು. ಚಿತ್ರೀಕರಣದ ಜಾಗಕ್ಕೆ ಭೇಟಿ ನೀಡಿದ ಮಾಧ್ಯಮ ತಂಡಕ್ಕೆ ಕುಂಭಮೇಳದಂಥ ದೃಶ್ಯವೊಂದರ ಶೂಟಿಂಗ್ ನಡೆಸುತ್ತಿರುವುದಾಗಿ ನಿರ್ದೇಶಕರು ತಿಳಿಸಿದರು.

ನಾಯಕ ವೈಭವ್ ತಾವು ಮೂರು ಶೇಡ್ ನಲ್ಲಿ ಕಾಣಿಸಲಿರುವುದಾಗಿ ಹೇಳಿದರು. ಅವುಗಳ್ಲೊಂದು16ರ ಹುಡುಗ ಮತ್ತೊಂದು ಸ್ಟೈಲಿಶ್ ಕ್ಯಾರೆಕ್ಟರ್ ಹಾಗೆ ಇನ್ನೊಂದು ದಾಡಿ ಬಿಟ್ಟ ಪಾತ್ರವೆಂದು ಅವರು ವಿವರಿಸಿದರು.

ವಿಶೇಷ ಪಾತ್ರದಲ್ಲಿ ಎಂ ಕೆ ಮಠ

'ಗಜಕೇಸರಿ' ಚಿತ್ರದ ಬಳಿಕ ಮಾಸ್ ಚಿತ್ರಗಳಲ್ಲಿನ ವಿಶೇಷ ಪಾತ್ರಗಳೊಂದಿಗೆ ಸುದ್ದಿಯಾಗುತ್ತಿರುವವರು ಕಿರುತೆರೆ ನಿರ್ದೇಶಕ ಎಂ ಕೆ ಮಠ. ನಿರ್ದೇಶಕ ಟಿ ಎಸ್ ನಾಗಾಭರಣ ಶಿಷ್ಯರಾಗಿ ಹೆಸರಾಗಿರುವ ಇವರು 'ಮಾಸ್ತಿಗುಡಿ', 'ರಾಜಕುಮಾರ' ಮತ್ತು ಕಳೆದ ವಾರವಷ್ಟೇ ತೆರೆಕಂಡ 'ಟೈಗರ್' ಚಿತ್ರದ ಪಾತ್ರಗಳಿಂದ ಮನಸೆಳೆದಿದ್ದಾರೆ. ಚಿಕ್ಕ ಪಾತ್ರ ಸಿಕ್ಕರೂ ಗಮನಾರ್ಹವಾಗಿ ನಟಿಸುವ ಎಂ ಕೆ ಮಠ ಪ್ರಸ್ತುತ ಚಿತ್ರದಲ್ಲಿ ಒಳ್ಳೆಯದೊಂದು ಪಾತ್ರ ದೊರಕಿದ ಖುಷಿಯಲ್ಲಿದ್ದಾರೆ.

share
ಶಶಿಕರ ಪಾತೂರ್
ಶಶಿಕರ ಪಾತೂರ್
Next Story
X