Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ​ಆಸ್ಟ್ರೇಲಿಯನ್ ಓಪನ್; ಶ್ರೀಕಾಂತ್...

​ಆಸ್ಟ್ರೇಲಿಯನ್ ಓಪನ್; ಶ್ರೀಕಾಂತ್ ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ24 Jun 2017 12:09 PM IST
share
​ಆಸ್ಟ್ರೇಲಿಯನ್ ಓಪನ್; ಶ್ರೀಕಾಂತ್ ಫೈನಲ್‌ಗೆ

  ಸಿಡ್ನಿ, ಜೂ.24: ಭಾರತದ ಕೆ.ಶ್ರೀಕಾಂತ್ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.
  ಇಂದು ನಡೆದ ಸೆಮಿಫೈನಲ್‌ನಲ್ಲಿ ಅವರು ಚೀನಾದ ನಾಲ್ಕನೆ ಶ್ರೇಂಯಾಂಕದ ಆಟಗಾರ ಶಿ ಯುಕಿ ಅವರನ್ನು 21-10,21-14 ಅಂತರದಿಂದ ಸೋಲಿಸಿ ಫೈನಲ್ ತಲುಪಿದರು.
ಇದರೊಂದಿಗೆ ಅವರು ಸತತ ಮೂರನೆ ಬಾರಿ ಫೈನಲ್‌ನಲ್ಲಿ ಅವಕಾಶ ದೃಢಪಡಿಸಿದರು.
 ಸಿಡ್ನಿ ಒಲಿಂಪಿಕ್ಸ್ ಪಾರ್ಕ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ಹಣಾಹಣಿಯಲ್ಲಿ ವಿಶ್ವದ 11ನೆ ಶ್ರೇಯಾಂಕದ ಆಟಗಾರ ಶ್ರೀಕಾಂತ್ ಅವರು ಎದುರಾಳಿ ಶಿ ಯುಕಿರನ್ನು ಕೇವಲ 37 ನಿಮಿಷಗಳಲ್ಲಿ ಮಣಿಸಿ ಕೂಟದಿಂದ ಹೊರದಬ್ಬಿದರು. ಕಳೆದ ಎಪ್ರಿಲ್‌ನಲ್ಲಿ ಶಿ ಯುಕಿ ವಿರುದ್ಧ ಸಿಂಗಾಪುರ ಓಪನ್ ಸೂಪರ್ ಸಿರೀಸ್‌ನಲ್ಲಿ ಜಯ ಗಳಿಸಿದ್ದರು.
    ಸೈನಾ ನೆಹ್ವಾಲ್ 2014 ಮತ್ತು 2016ರಲ್ಲಿ ಸತತ ಎರಡು ಬಾರಿ ಆಸ್ಟ್ರೇಲಿಯನ್ ಓಪನ್ ಜಯಿಸಿದ್ದರು. ಅವರ ಬಳಿಕ ಈ ಸಾಧನೆ ಮಾಡಿದ ಭಾರತದ ಎರಡನೆ ಆಟಗಾರ ಎಂಬ ದಾಖಲೆಯನ್ನು ಬರೆಯಲು ಶ್ರೀಕಾಂತ್ ಪ್ರಯತ್ನ ನಡೆಸಲಿದ್ದಾರೆ.
ರವಿವಾರ ನಡೆಯಲಿರುವ ಫೈನಲ್‌ನಲ್ಲಿ ಶ್ರೀಕಾಂತ್ ಅವರು ಒಲಿಂಪಿಕ್ಸ್ ಚಾಂಪಿಯನ್ ಚೆನ್ ಲಾಂಗ್ ಅಥವಾ ದಕ್ಷಿಣ ಕೊರಿಯಾದ ಲೀ ಹ್ಯೂನ್‌ರನ್ನು ಎದುರಿಸಲಿದ್ದಾರೆ.
 ಕಳೆದ ರವಿವಾರ ಶ್ರೀಕಾಂತ್ ಅವರು ಇಂಡೋನೇಷ್ಯಾ ಓಪನ್ ಸೂಪರ್ ಸಿರೀಸ್‌ನಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದರು.
 
ಇದರೊಂದಿಗೆ ಈ ಪ್ರಶಸ್ತಿ ಜಯಿಸಿದ ಭಾರತದ ಮೊದಲ ಪುರುಷ ಆಟಗಾರ ಎನಿಸಿಕೊಂಡಿದ್ದರು.. ಇದು ಅವರಿಗೆ ದೊರೆತ ಮೂರನೆ ಸೂಪರ್ ಸಿರೀಸ್ ಪ್ರಶಸ್ತಿಯಾಗಿತ್ತು. ಭಾರತದ ಸೈನಾ ನೆಹ್ವಾಲ್ 10 ಸೂಪರ್ ಸಿರೀಸ್ ಪ್ರಶಸ್ತಿ ಗೆದ್ದುಕೊಂಡಿದ್ದರು.ಇದರಲ್ಲಿ ಮೂರು ಇಂಡೋನೇಷ್ಯಾ ಓಪನ್ ಪ್ರಶಸ್ತಿಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X