Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ಮೆಸಚುಸೆಟ್ಸ್ ಇನ್‌ಸ್ಟಿಟ್ಯೂಟ್...

ಅಮೆರಿಕದ ಮೆಸಚುಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಡೀನ್ ಆಗಿ ಚೆನ್ನೈ ಮೂಲದ ಪ್ರೊ.ಅನಂತ ಚಂದ್ರಕಸನ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ24 Jun 2017 12:13 PM IST
share
ಅಮೆರಿಕದ ಮೆಸಚುಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಡೀನ್ ಆಗಿ ಚೆನ್ನೈ ಮೂಲದ ಪ್ರೊ.ಅನಂತ ಚಂದ್ರಕಸನ್ ಆಯ್ಕೆ

ವಾಷಿಂಗ್ಟನ್, ಜೂ.24: ಭಾರತೀಯ ಮೂಲದ ಪ್ರೊಫೆಸರ್ ಅನಂತ ಪಿ. ಚಂದ್ರಕಸನ್ ಅವರನ್ನು ಅಮೆರಿಕದ ಪ್ರತಿಷ್ಠಿತ ಮೆಸಚುಸೆಟ್ಸ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಡೀನ್ ಆಗಿ ನೇಮಿಸಲಾಗಿದೆ. ಪ್ರಸಕ್ತ ಈ ಸಂಸ್ಥೆಯ ಅತ್ಯಂತ ದೊಡ್ಡ ವಿಭಾಗವಾದ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಆ್ಯಂಡ್ ಕಂಪ್ಯೂಟರ್ ಸಾಯನ್ಸ್ ವಿಭಾಗದ ಪ್ರೊಫೆಸರ್ ಹಾಗೂ ಮುಖ್ಯಸ್ಥರಾಗಿರುವ ಅನಂತ ಜುಲೈ 1ರಂದು ಡೀನ್ ಆಗಿ ಅಧಿಕಾರ ವಹಿಸಲಿದ್ದಾರೆ. ಸದ್ಯ ಈ ಹುದ್ದೆಯಲ್ಲಿರುವ ಇಯಾನ್ ಎ ವೈಟ್ಝ್ ಅವರು ಎಂಐಟಿಯ ಉಪಕುಲಪತಿಯಾಗಲಿದ್ದಾರೆ.

ಕಳೆದ ಆರು ವರ್ಷಗಳಿಂದ ಸಂಸ್ಥೆಯ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಇಲಾಖೆಯ ಮುಖ್ಯಸ್ಥರಾಗಿದ್ದ ಅನಂತ ತಮ್ಮ ಸೇವಾವಧಿಯಲ್ಲಿ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಹಲವು ಹೊಸ ಅವಕಾಶಗಳ ಬಾಗಿಲನ್ನು ತೆರೆಯುವಲ್ಲಿ ಬಹಳಷ್ಟು ಶ್ರಮಿಸಿದ್ದಾರೆ.

ಪ್ರೊಫೆಸರ್ ಅನಂತ ಅವರು ಎಂಐಟಿ ಸಂಸ್ಥೆಯನ್ನು 1994ರಲ್ಲಿ ಸೇರಿದ್ದರು. ಚೆನ್ನೈ ಮೂಲದವರಾದ ಅವರು ಹೈಸ್ಕೂಲಿನಲ್ಲಿರುವಾಗಲೇ ಅಮೆರಿಕಕ್ಕೆ ಕುಟುಂಬದೊಂದಿಗೆ ವಲಸೆ ಬಂದಿದ್ದರು. ಅವರ ತಾಯಿ ಬಯೋಕೆಮಿಸ್ಟ್ ಹಾಗೂ ಫುಲ್‌ಬ್ರೈಟ್ ಸ್ಕಾಲರ್ ಆಗಿದ್ದರು. ಆಕೆ ಪ್ರಯೋಗಾಲಯದಲ್ಲಿ ಕೊಲ್ಲಾಜನ್ ಸಂಶೋಧನೆ ನಡೆಸುತ್ತಿರುವಾಗ ಆಕೆಯೊಂದಿಗೆ ಕಾಲ ಕಳೆಯುವುದು ಅನಂತ ಅವರಿಗೆ ಬಲು ಇಷ್ಟದ ವಿಷಯವಾಗಿತ್ತು.

ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸಾಯನ್ಸ್ ವಿಭಾಗದಲ್ಲಿ ಪದವಿ, ಸ್ನಾತ್ತಕೋತ್ತರ ಪದವಿ ಮತ್ತು ಡಾಕ್ಟೋರಲ್ ಪದವಿಯನ್ನು ಅನಂತ ಚಂದ್ರಕಸನ್ ಪಡೆದಿದ್ದರು. ಎಂಐಟಿಯ ಪದವಿ ಕೋರ್ಸಿಗೆ ಅವರಿಗೆ ಪ್ರವೇಶ ದೊರೆಯದ ಹಿನ್ನೆಲೆಯಲ್ಲಿ ಕ್ಯಾಲಿಫೋರ್ನಿಯಾ ವಿವಿಯಲ್ಲಿ ಶಿಕ್ಷಣ ಪೂರೈಸಿದ್ದರು. ಆದರೆ ಈಗ ಅವರು ಅದೇ ಪ್ರತಿಷ್ಠಿತ ಎಂಐಟಿಯ ಮುಖ್ಯಸ್ಥರಾಗಿ ಅಧಿಕಾರ ವಹಿಸಲಿರುವುದು ಆಸಕ್ತಿದಾಯಕವಾಗಿದೆ.

ಮೆಸಚುಸೆಟ್ಸ್ ಇಲ್ಲಿನ ಬೆಲ್ಮೊಂಟ್ ಎಂಬಲ್ಲಿ ತಮ್ಮ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ವಾಸವಾಗಿರುವ ಅನಂತ ಚಂದ್ರಕಸನ್ ಅವರ ಹಿರಿಯ ಮಗ ಈ ವರ್ಷ ಎಂಐಟಿಯಿಂದ ಪದವಿ ಪಡೆದಿದ್ದಾರೆ. ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಾದ ಎಸ್‌ಐಎ ಯುನಿವರ್ಸಿಟಿ ರಿಸರ್ಚರ್ ಪ್ರಶಸ್ತಿ, ಐಇಇಇ ಡೊನಾಲ್ಡ್ ಒ ಪಡೆರ್ಸನ್ ಪ್ರಶಸ್ತಿ, ಮುಂತಾದವುಗಳು ಅವರ ಪಾಲಿಗೆ ಒಲಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X