Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇವರ ಹೆಸರಿನಲ್ಲಿ ಸಂಘರ್ಷ ನಡೆಸುವವರು...

ದೇವರ ಹೆಸರಿನಲ್ಲಿ ಸಂಘರ್ಷ ನಡೆಸುವವರು ಪಿಶಾಚಿಗಳು: ಲೋಬೊ

ವಾರ್ತಾಭಾರತಿವಾರ್ತಾಭಾರತಿ24 Jun 2017 12:37 PM IST
share
ದೇವರ ಹೆಸರಿನಲ್ಲಿ ಸಂಘರ್ಷ ನಡೆಸುವವರು ಪಿಶಾಚಿಗಳು: ಲೋಬೊ

ಮಂಗಳೂರು, ಜೂ.24: ದೇವರ ಹೆಸರಿನಲ್ಲಿ ಸಂಘರ್ಷ ನಡೆಸುವವರು, ಅದಕ್ಕೆ ಕಾರಣರಾಗುವವರು ದೇವರ ಮಕ್ಕಳಲ್ಲ, ಅವರು ಪಿಶಾಚಿಗಳು ಎಂದು ಶಾಸಕ ಜೆ.ಆರ್. ಲೋಬೊ ಅಭಿಪ್ರಾಯಿಸಿದ್ದಾರೆ.

ಅವರು ಇಂದು ಜಪ್ಪಿನಮೊಗರು ಮಹಾಕಾಳಿಪಡ್ಪು ಬಳಿಯ ಸಂಕಪ್ಪ ಸ್ಮಾರಕ ಸಭಾಂಗಣದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ವಿವಿಧ ಗ್ರಾಮಗಳ ಫಲಾನುಭವಿಗಳಿಗೆ ಸರಕಾರದಿಂದ ಮಂಜೂರಾದ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಎಲ್ಲಾ ಧರ್ಮಗಳು ಸೌಹಾರ್ದವನ್ನು ಸಾರುತ್ತವೆ. ಹಾಗಿದ್ದರೂ ಕೆಲವು ವ್ಯಕ್ತಿಗಳಿಂದಾಗಿ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ಪರಸ್ಪರ ತಿಳಿ ಹೇಳುವ ಕಾರ್ಯ ಮಾಡಬೇಕು. ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯೊಂದಿಗೆ ಸೌಹಾರ್ದವನ್ನು ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಹಾಗೂ ಪಾತ್ರ ಅತ್ಯಗತ್ಯ ಎಂದು ಎಂದವರು ಹೇಳಿದರು.

ಸರಕಾರ ಎಲ್ಲಾ ವರ್ಗದ ಜನರ ಬಗ್ಗೆ ಗಮನ ಹರಿಸಿ ವಿವಿಧ ಸವಲತ್ತು, ಸೌಲಭ್ಯಗಳ ಮೂಲಕ ಅಭಿವೃದ್ಧಿಗೆ ಸಹಕರಿಸುತ್ತಿದೆ. ಇದೀಗ ಸರಕಾರವು 50,000 ರೂ.ವರೆಗೆ ಕೃಷಿ ಸಾಲಮನ್ನಾ ಮಾಡಿದೆ. ಇದರಿಂದ ಸರಕಾರಕ್ಕೆ 8,500 ಕೋಟಿ ರೂ.ಗಳಿಗೂ ಅಧಿಕ ಹೊರೆಯಾಗಲಿದೆ. ಆದರೆ ಬಡವರ ಬಗ್ಗೆ ಕಾಳಜಿಯಿಂದ ಈ ಕಾರ್ಯವನ್ನು ಮಾಡುತ್ತಿದೆ. ಫಲಾನುಭವಿಗಳು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದು, ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬಜಾಲು, ಜಪ್ಪಿನಮೊಗರು ಸೇರಿದಂತೆ ಆಸುಪಾಸಿನ ವಿವಿಧ ಗ್ರಾಮಗಳ 75 ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಚೆಕ್‌ಗಳನ್ನ ಹಾಗೂ 30 ಮಂದಿಗೆ ಪಿಂಚಣಿ ಆದೇಶ ಪತ್ರವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಮನಪಾ ಸದಸ್ಯರಾದ ಅಪ್ಪಿ, ಸುರೇಂದ್ರ, ಪ್ರೇಮಾನಂದ ಶೆಟ್ಟಿ ಹಾಗೂ ಶೈಲಜಾ, ಟಿ.ಕೆ.ಸುಧೀರ್ ನವಾಝ್, ಸದಾಶಿವ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X