Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಾಝಿ ಚಿತ್ರದಲ್ಲಿ ಆಲಿಯಾ ಭಟ್ ಕಾಶ್ಮೀರ...

ರಾಝಿ ಚಿತ್ರದಲ್ಲಿ ಆಲಿಯಾ ಭಟ್ ಕಾಶ್ಮೀರ ಹುಡುಗಿ

ವಾರ್ತಾಭಾರತಿವಾರ್ತಾಭಾರತಿ24 Jun 2017 1:56 PM IST
share
ರಾಝಿ ಚಿತ್ರದಲ್ಲಿ  ಆಲಿಯಾ ಭಟ್ ಕಾಶ್ಮೀರ ಹುಡುಗಿ

ಗುಳಿಕೆನ್ನೆಯ ಹುಡುಗಿ ಆಲಿಯಾ ಭಟ್ ಸದ್ಯಕ್ಕೆ ಬಾಲಿವುಡ್ ನಲ್ಲಿ ಭಾರಿ ಬೇಡಿಕೆ ನಟಿಯರ ಸಾಲಿನಲ್ಲಿ ಇದ್ದಾರೆ. ಉಡ್ತಾ ಪಂಜಾಬ್ ಚಿತ್ರದಲ್ಲಿ ಡಿ ಗ್ಲಾಮರ್ ಆಗಿ ಮಿಂಚಿದ್ದ ಈ ಚೆಲುವೆಗೆ ಇದೀಗ ಮತ್ತೊಂದು ಚಾಲೆಂಜಿಂಗ್ ಪಾತ್ರ ಅರಸಿಕೊಂಡು ಬಂದಿದೆ. ಮೇಘನ್ ಗುಜ್ಜಾರ್ ಅವರ ಮುಂದಿನ ಚಿತ್ರ ರಾಝಿಯಲ್ಲಿ ಆಲಿಯ ನಟಿಸಲಿದ್ದಾರೆ.

ಚಿತ್ರದಲ್ಲಿ ಪಾಕ್ ಆರ್ಮಿ ಅಧಿಕಾರಿಯನ್ನು ಮದುವೆಯಾಗುವ ಕಾಶ್ಮೀರಿ ಹುಡುಗಿಯಾಗಿ ಆಲಿಯಾ ಕಾಣಿಸಿಕೊಳ್ಳಲಿದ್ದಾರೆ. ಹರಿಂದರ್ ಸಿಖ್ ಅವರ ಕಾಂದಬರಿಯಾಧರಿತ ಕಥೆಯನ್ನು ಹೊಂದಿರುವ ರಾಝಿಯಲ್ಲಿ ಆಲಿಯಾಗೆ ಜೊತೆಯಾಗಿ ವಿಕ್ಕಿ ಕೌಶಲ್ ನಟಿಸಲಿದ್ದಾರೆ. 

ಜಂಗ್ಲೀ ಪಿಕ್ಟರ್ಸ್ ಮತ್ತು ಧರ್ಮ್ ಪ್ರೊಡಕ್ಷನ್ಸ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ಈ ಬಗ್ಗೆ ಈಗಾಗಲೇ ಖಚಿತಪಡಿಸಿರುವ ಕರಣ್ ಜೋಹರ್, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರಾಝಿ ಚಿತ್ರ ಶೀಘ್ರವೇ ಆರಂಭವಾಗಲಿದ್ದು, ಆಲಿಯಾ ಹಾಗೂ ವಿಕ್ಕಿ ಕೌಶಾ ಚಿತ್ರದಲ್ಲಿ ಅಭಿನಯಿಸಿದ್ದಾರೆ, ಜಂಗ್ಲೀ ಪಿಕ್ಚರ್ಸ್ ಮತ್ತು ಧರ್ಮ್ಪ್ರೊಡಕ್ಷನ್ಸ್ ಚಿತ್ರ ನಿರ್ಮಾಣ ಮಾಡುತ್ತಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

70ರ ದಶಕದ ಕಥಾವಸ್ತುವನ್ನು ಹೊಂದಿರುವ ಚಿತ್ರದ ಶೂಟಿಂಗ್ ಗಾಗಿ ಕೆಲವೊಂದು ರಿಯಲ್ ಲೋಕೇಷನ್ ಗಳನ್ನು ಹುಡುಕಾಡುತ್ತಿರುವುದಾಗಿ ಹೇಳಿಕೊಂಡಿರುವ ಕರಣ್, ಚಿತ್ರದ ಹೋಮ್ ವರ್ಕ್ ಈಗಾಗಲೇ ಆರಂಭವಾಗಿದೆ ಎಂಬ ಸುಳಿವು ನೀಡಿದ್ದಾರೆ. 

ಪಾಕಿಸ್ತಾನಿ ಆರ್ಮಿ ಆಫೀಸರ್ ಅನ್ನು ಮದುವೆಯಾದ ಒಬ್ಬ ಕಾಶ್ಮೀರಿ ಹುಡುಗಿಯ ಸ್ಥಿತಿ ಹೇಗಿರುತ್ತದೆ ಅವಳು ಎದುರಿಸುವ ಕಷ್ಟಗಳು, ಚಾಲೆಂಜ್ ಗಳ ಕುರಿತಂತೆ ಚಿತ್ರದಲ್ಲಿ ಹೆಚ್ಚಿನ ಫೋಕಸ್ ಮಾಡಲಾಗಿದ್ದು , ಪಾಕ್ ಅಧಿಕಾರಿ ಹೇಳುವ ರಹಸ್ಯಗಳನ್ನು ಆಕೆ ಬಹಿರಂಗಪಡಿಸುವುದರ ಮೂಲಕ ಭಾರತೀಯ ಸೇನೆಗೆ 1971ರ ಯುದ್ಧ ಸಂದರ್ಭದಲ್ಲಿ ಸಹಾಯ ಮಾಡುವ ರೀತಿಯನ್ನು ಚಿತ್ರದಲ್ಲಿ ಮನಮುಟ್ಟುವಂತೆ ಚಿತ್ರಸಲಿದ್ದೇವೆ ಎಂದು ಕರಣ್ ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X