Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಜನರು ಭೇಟಿ ನೀಡಲು ಹೆದರುವ ಏಕೈಕ ಹಿಂದು...

ಜನರು ಭೇಟಿ ನೀಡಲು ಹೆದರುವ ಏಕೈಕ ಹಿಂದು ದೇಗುಲ !

ವಾರ್ತಾಭಾರತಿವಾರ್ತಾಭಾರತಿ24 Jun 2017 2:10 PM IST
share
ಜನರು ಭೇಟಿ ನೀಡಲು ಹೆದರುವ ಏಕೈಕ ಹಿಂದು ದೇಗುಲ !

ಭಾರತವು ದೇವಸ್ಥಾನಗಳ ನೆಲೆವೀಡಾಗಿದೆ. ದೇಶದಲ್ಲಿ ಎಷ್ಟೊಂದು ದೇವಸ್ಥಾನಗಳಿವೆ ಎಂದರೆ ಜನರಿಗೆ ಅವುಗಳ ಲೆಕ್ಕವೇ ಮರೆತುಹೋಗಿದೆ. ಆದರೂ ಆವರಣದಲ್ಲಿ ಕಾಲಿಡಲೂ ಜನರು ಹೆದರುತ್ತಿರುವ ದೇವಸ್ಥಾನವೊಂದು ಈ ದೇಶದಲ್ಲಿದೆ! ಇದು ಹೆಚ್ಚಿನವರಿಗೆ ಗೊಂದಲವನ್ನುಂಟು ಮಾಡಬಹುದು, ಆದರೆ ಇಂತಹ ದೇವಸ್ಥಾನ ವೊಂದಿರುವುದು ನಿಜ. ಅದು ಯಮರಾಜನ ದೇವಸ್ಥಾನ!

ಇದು ಈ ಭೂಗ್ರಹದಲ್ಲಿರುವ ಮರಣ ದೇವತೆ ಯಮರಾಜನ ಏಕೈಕ ದೇವಸ್ಥಾನ ವಾಗಿದ್ದು, ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಭರವೌರ್‌ನಲ್ಲಿದೆ.

ಈ ದೇವಸ್ಥಾನವು ಒಂದು ಮನೆಯಂತೆ ಕಾಣುತ್ತಿದ್ದರೂ ಜನರು ಒಳಪ್ರವೇಶಿಸಲು ತುಂಬ ಹೆದರಿಕೊಳ್ಳುತ್ತಾರೆ. ಹೀಗಾಗಿ ದೇವಸ್ಥಾನದ ಹೊರಗೇ ನಿಂತುಕೊಂಡು ಪ್ರಾರ್ಥನೆಗಳನ್ನು ಸಲ್ಲಿಸಿ ತೆರಳುತ್ತಾರೆ.

ಯಮರಾಜನ ಸಹಾಯಕ ಚಿತ್ರಗುಪ್ತ ಈ ದೇವಸ್ಥಾನದಲ್ಲಿ ವಾಸವಾಗಿದ್ದಾನೆ ಎಂದು ಹೇಳಲಾಗುತ್ತಿದೆ. ದೇವಸ್ಥಾನದಲ್ಲಿಯ ಒಂದು ಕೋಣೆ ಚಿತ್ರಗುಪ್ತನಿಗಾಗಿಯೇ ಮೀಸಲಾ ಗಿದ್ದು, ಆತ ಇಲ್ಲಿ ಕುಳಿತುಕೊಂಡು ಜನರ ಪುಣ್ಯ ಮತ್ತು ಪಾಪ ಕಾರ್ಯಗಳ ಲೆಕ್ಕವನ್ನಿ ಡುತ್ತಾನೆ ಎನ್ನಲಾಗಿದೆ.

 ಬಂಗಾರ, ಬೆಳ್ಳಿ, ಕಂಚು ಮತ್ತು ಕಬ್ಬಿಣದಿಂದ ನಿರ್ಮಾಣಗೊಂಡಿರುವ ನಾಲ್ಕು ಅದೃಶ್ಯ ದ್ವಾರಗಳು ಈ ದೇವಸ್ಥಾನದಲ್ಲಿವೆ ಎಂದು ನಂಬಲಾಗಿದೆ. ಹಿಂದು ಪುರಾಣಗಳಲ್ಲಿ ಉಲ್ಲೇಖಿ ಸಿರುವಂತೆ ಯಾವ ಆತ್ಮ ಯಾವ ದ್ವಾರದಿಂದ ಒಳಪ್ರವೇಶಿಸಬೇಕು ಎನ್ನುವುದನ್ನು ಖುದ್ದು ಯಮರಾಜನೇ ನಿರ್ಧರಿಸುತ್ತಾನೆ ಎನ್ನಲಾಗಿದೆ.

ಪುರಾಣಗಳಲ್ಲಿ ಹೇಳಿರುವಂತೆ ವ್ಯಕ್ತಿಯೋರ್ವ ಮೃತಪಟ್ಟಾಗ ಆತನ ಆತ್ಮವನ್ನು ಮೊದಲು ಚಿತ್ರಗುಪ್ತನ ಎದುರು ಹಾಜರು ಪಡಿಸಲಾಗುತ್ತದೆ. ಆತ ಆ ವ್ಯಕ್ತಿಯು ಜೀವಂತವಾಗಿದ್ದಾಗ ಮಾಡಿದ್ದ ಪುಣ್ಯದ ಮತ್ತು ಪಾಪದ ಕಾರ್ಯಗಳನ್ನು ಓದಿ ಹೇಳಿದ ಬಳಿಕ ಆ ಆತ್ಮವು ಯಾವ ದ್ವಾರದಿಂದ ಒಳಪ್ರವೇಶಿಸಬೇಕು ಎನ್ನುವುದನ್ನು ಯಮರಾಜನು ನಿರ್ಧರಿಸುತ್ತಾನೆ.

ಈಗ ಹೇಳಿ...ನಿಮಗೆ ಈ ದೇವಸ್ಥಾನಕ್ಕೆ ಭೇಟಿ ನೀಡುವ ಧೈರ್ಯವಿದೆಯೇ?

share
ವಾರ್ತಾಭಾರತಿ
ವಾರ್ತಾಭಾರತಿ
Next Story
X