Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಟಿ ಅಪಹರಣ ಯತ್ನ ಪ್ರಕರಣ: ಬ್ಲ್ಯಾಕ್‌...

ನಟಿ ಅಪಹರಣ ಯತ್ನ ಪ್ರಕರಣ: ಬ್ಲ್ಯಾಕ್‌ ಮೇಲ್‌ ಮಾಡಲಾಗುತ್ತಿದೆ ಎಂದು ದಿಲೀಪ್, ನಾದಿರ್ ಶಾ ದೂರು

ವಾರ್ತಾಭಾರತಿವಾರ್ತಾಭಾರತಿ24 Jun 2017 4:15 PM IST
share
ನಟಿ ಅಪಹರಣ ಯತ್ನ ಪ್ರಕರಣ: ಬ್ಲ್ಯಾಕ್‌ ಮೇಲ್‌ ಮಾಡಲಾಗುತ್ತಿದೆ ಎಂದು ದಿಲೀಪ್, ನಾದಿರ್ ಶಾ ದೂರು

ಕೊಚ್ಚಿ,ಜೂ. 24: ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿ ಪಲ್ಸರ್ ಸುನೀಲ್‌ನ ಸಹಕೈದಿ ತಮಗೆ ಬೆದರಿಕೆಹಾಕಿದ್ದಾನೆ ಎಂದು ನಟ ದಿಲೀಪ್ ಮತ್ತು ನಿರ್ದೇಶಕ ನಾದಿರ್‌ಶಾ ಪೋಲಿಸರಿಗೆ ದೂರು ನೀಡಿದ್ದಾರೆ.

ಲೋಕನಾಥ್‌ಬೆಹ್ರಾ ಕೇರಳದಲ್ಲಿ ಡಿಜಿಪಿ ಆಗಿದ್ದಾಗ ದಿಲೀಪ್ ಮತ್ತು ನಾದಿರ್ ಶಾ ಅಮೆರಿಕಕ್ಕೆ ಹೋಗುವ ಮೊದಲು ದೂರು ನೀಡಿದ್ದರು.

ನಟಿ ಪ್ರಕರಣದಲ್ಲಿ ಶಾಮೀಲುಗೊಳಿಸುತ್ತೇವೆ. ಒಂದೂವರೆ ಕೋಟಿ ರೂಪಾಯಿ ಕೊಡಬೇಕೆಂದು ಬ್ಲ್ಯಾಕ್‌ ಮೇಲ್‌ ಮಾಡಿರುವುದಾಗಿ ದಿಲೀಪ್ ಮತ್ತು ನಾದಿರ್ ಶಾ ದೂರಿನಲ್ಲಿ ತಿಳಿಸಿದ್ದಾರೆ. ಫೋನ್ ಸಂಭಾಷಣೆಯ ಆಡಿಯೊ ಕ್ಲಿಪ್‌ನ್ನು ಕೂಡಾ ನೀಡಿದ್ದಾರೆ.

ಫಲ್ಸರ್ ಸುನಿಯ ಸಹಕೈದಿ ಇಡಪ್ಪಳ್ಳೀ ವಿಷ್ಣು ಎಂದು ಪರಿಚಯಿಸಿದ ವ್ಯಕ್ತಿ ಫೋನ್ ಮಾಡಿದ್ದೆಂದು ನಾದಿರ್ ಶಾ ಹೇಳಿದ್ದಾರೆ. ದಿಲೀಪ್‌ರ ಚಾಲಕ ಮತ್ತು ನಾದಿರ್‌ಶಾರಿಗೆ ಫೋನ್ ಕರೆಮಾಡಿ,ಒಂದೂವರೆ ಕೋಟಿ ರೂಪಾಯಿ ನೀಡಿಲ್ಲದಿದ್ದರೆ ದಿಲೀಪ್‌ರ ಹೆಸರನ್ನುಹೇಳುತ್ತೇನೆ ಎಂದು ವಿಷ್ಣು ಹೇಳಿದ್ದಾನೆ. ದಿಲೀಪ್ ಹೆಸರು ಹೇಳಲುತನಗೆ ಎರಡೂವರೆ ಕೋಟಿ ರೂಪಾಯಿ ವರೆಗೆ ಹಣ ನೀಡುವವರು ಇದ್ದಾರೆ ಎಂದು ವಿಷ್ಣು ತಿಳಿಸಿದ್ದಾನೆ.

ದಿಲೀಪ್‌ರನ್ನುಕೇಸಿನಲ್ಲಿಸಿಕ್ಕಿಸಿಹಾಕಲು ಕೆಲವು ಸಿನೆಮಾನಟರು ಪ್ರಯತ್ನಿಸುತ್ತಿದ್ದಾರೆ ಎಂದು ಫೋನ್ ಮಾಡಿದಾತ ಹೇಳಿದ್ದಾನೆ. ನಟಿಯರ ಹೆಸರು ಕೂಡಾ ಇದೆ. ಆದರೆ ನಾವು ಅದನ್ನು ನಂಬಿಲ್ಲ. ಆತನ ಉದ್ದೇಶವೇನೆಂದು ಗೊತ್ತಿಲ್ಲ. ಇನ್ನಾದರೂ ಸತ್ಯಸ್ಥಿತಿ ಬಹಿರಂಗವಾಗಲಿ ಎಂದು ನಾದಿರ್ ಶಾ ಹೇಳಿದ್ದಾರೆ.

ತನ್ನನ್ನು ನಾಶಮಾಡಲು ಪ್ರಯತ್ನಿಸುವ ಕೆಲವರು ಬೆದರಿಕೆಯ ಹಿಂದಿದ್ದಾರೆ ಎಂದು ನಟ ದಿಲೀಪ್ ಪ್ರತಿಕ್ರಿಯಿಸಿದ್ದಾರೆ. ಕಮ್ಮಾರಸಂಭವಂ ಎನ್ನುವ ಸಿನೆಮಾದ ಶೂಟಿಂಗ್‌ನಲ್ಲಿ ದಿಲೀಪ್ ಈಗ ತೇನಿ ಎಂಬಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X