Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹರಿಕಥೆ ಎನ್ನುವುದು ಅವಹೇಳನಕ್ಕೆ...

ಹರಿಕಥೆ ಎನ್ನುವುದು ಅವಹೇಳನಕ್ಕೆ ಒಳಗಾಗಿದೆ: ಕೆ.ಮಹಾಬಲ ಶೆಟ್ಟಿ

ಹೊರನಾಡು: ರಾಜ್ಯ ಮಟ್ಟದ ಕೀರ್ತನ ಕಲಾ ಸಮ್ಮೇಳನದ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ24 Jun 2017 4:20 PM IST
share
ಹರಿಕಥೆ ಎನ್ನುವುದು ಅವಹೇಳನಕ್ಕೆ ಒಳಗಾಗಿದೆ: ಕೆ.ಮಹಾಬಲ ಶೆಟ್ಟಿ

ಮೂಡಿಗೆರೆ, ಜೂ.24: ಪ್ರಸ್ತುತ ಸಮಾಜದಲ್ಲಿ ಹರಿಕಥೆ ಎನ್ನುವುದು ಅವಹೇಳನಕ್ಕೆ ಒಳಗಾಗಿದೆ. ಆಧುನೀಕರಣದ ಇಂದಿನ ಯುಗದಲ್ಲಿ ಹರಿಕಥೆಯ ಮಹತ್ವ ಏನು ಎಂಬುದನ್ನು ಜನರಿಗೆ ಅರಿವು ಮಾಡಿಕೊಡಬೇಕಾಗಿದೆ. ಪುರಾಣದಲ್ಲಿರುವ ಕಥೆಗಳನ್ನು ಹೇಳುವಂತದ್ದು ಮಾತ್ರವಲ್ಲದೆ ಸಮಾಜದ ಸವಾಲುಗಳಿಗೆ ಉತ್ತರ ನೀಡುವಂತ ಕೆಲಸ ಮಾಡಬೇಕು ಎಂದು ಹರಿಕಥಾ ಪರಿಷತ್ತು ಮಂಗಳೂರಿನ ಅಧ್ಯಕ್ಷ ಹಾಗೂ ಹರಿಕಥಾ ವಿದ್ವಾಂಸಕೆ.ಮಹಾಬಲ ಶೆಟ್ಟಿ ತಿಳಿಸಿದರು.

ಅವರು ಹೊರನಾಡಿನ ಮಾಂಗಲ್ಯ ಮಂಟಪದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ದೇವಾಸ್ಥಾನ, ಅಖಿಲ ಕರ್ನಾಟಕ ಕೀರ್ತನ ಕಲಾ ಪರಿಷತ್ತು ಬೆಂಗಳೂರು ಆಶ್ರಯದಲ್ಲಿರಾಜ್ಯ ಮಟ್ಟದ ಹರಿಕಥಾ ಕೀರ್ತನ ಕಾರ್ಯಗಾರ,ಸಂತ ಶ್ರೀಭದ್ರಗಿರಿ ಅಚ್ಯುತದಾಸರ ಸಂಸ್ಮರಣೆ ಮತ್ತು ರಾಜ್ಯ ಮಟ್ಟದ ಕೀರ್ತನ ಕಲಾ ಸಮ್ಮೇಳನದ ಸಮಾರೋಪದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೈತಿಕ ಮೌಲ್ಯಗಳನ್ನು ತನ್ನ ಸ್ವಂತ ಜೀವನದಲ್ಲಿ ಯಾರಿಗೆ ಅಳವಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲವೋ ಅವನ್ನು ಯಾವತ್ತಿಗೂ ಹರಿದಾಸನಾಗಲು ಸಾದ್ಯವಾಗುವುದಿಲ್ಲ. ಪ್ರಸ್ತುತ ವಿದ್ಯಾಮಾನದಲ್ಲಿ ಮನುಷ್ಯನಲ್ಲಿ ನೈತಿಕ ಮೌಲ್ಯದ ಪ್ರಜ್ಞೆಯ ಕೊರತೆ ಇದೆ ಅದಕ್ಕೆ ತಮ್ಮ ಪುರಾಣಗಳಲ್ಲಿರುವ ಆದರ್ಶಗಳನ್ನು ಹರಿಕಥೆಗಳ ಮುಖಾಂತರ ಬಿತ್ತರಿಸುವಂತ ಹೊಣೆಗಾರಿಗೆ ಹರಿದಾಸರಿಗಿದೆ ಎಂದರು.

ಹೊರನಾಡು ಕ್ಷೇತ್ರದ ಧರ್ಮಕರ್ತ ಡಾ. ಜಿ.ಭೀಮೇಶ್ವರ ಜೋಷಿ ಮಾತನಾಡಿ, ಹರಿದಾಸರಿಗೆ ನೈತಿಕತೆ,ಸಂಸ್ಕಾರ,ಜ್ಞಾನ ಬಂಡಾರ,ತಿಳುವಳಿಕೆ ಇದ್ದರೆ ಮಾತ್ರ ಹರಿಕಥೆ ಮುಂದುವರೆಯಲು ಸಾದ್ಯವಾಗುತ್ತದೆ.ನಮ್ಮ ಕಲೆಗೆ ಯಾವತ್ತೂ ಅಪಚಾರವಾಗದೆ ಇರುವ ಹಾಗೆ ನಡೆದುಕೊಳ್ಳಬೇಕಾಗುತ್ತದೆ ನಮ್ಮ ಕಲೆಗೆ ಯಾವಾಗ ಅಪಚಾರ ಮಾಡುತ್ತೇವೆಯೋ ಅದು ನಮಗೆ ನಾವೇ ಅಪಚಾರ ಮಾಡಿಕೊಂಡಂತೆಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಅಖಿಲ ಕರ್ನಾಟಕ ಕೀರ್ತನ ಕಲಾ ಪರಿಷತ್ತು ಡಾ. ತುಮಕೂರು ಲಕ್ಷ್ಮಣದಾಸರು,ಕೆಸಿಎ ಬ್ಯಾಂಕ್ ಅಧ್ಯಕ್ಷ ಎಂ.ಎ.ಜಯರಾಮ್ ರಾವ್ ಬೆಂಗಳೂರು, ಜಿ.ಕೆ.ಮಂಜಪ್ಪಯ್ಯ,ತಾಪಂ ಸದಸ್ಯರಾದ ಮೀನಾಕ್ಷಿ ಮತ್ತಿತರರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X