Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಾನು ಕುಡಿದಿದ್ದೆ, ಗೋಮಾಂಸ ಭಕ್ಷಕರೆಂದು...

"ನಾನು ಕುಡಿದಿದ್ದೆ, ಗೋಮಾಂಸ ಭಕ್ಷಕರೆಂದು ಬಾಲಕರಿಗೆ ಹಲ್ಲೆ ನಡೆಸಲು ಸ್ನೇಹಿತರು ಸೂಚಿಸಿದ್ದರು"

ಜುನೈದ್ ಕೊಲೆ ಆರೋಪಿಯ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ24 Jun 2017 8:36 PM IST
share
ನಾನು ಕುಡಿದಿದ್ದೆ, ಗೋಮಾಂಸ ಭಕ್ಷಕರೆಂದು ಬಾಲಕರಿಗೆ ಹಲ್ಲೆ ನಡೆಸಲು ಸ್ನೇಹಿತರು ಸೂಚಿಸಿದ್ದರು

ಹೊಸದಿಲ್ಲಿ, ಜೂ.24: ‘‘ನಾನು ಮದ್ಯ ಸೇವಿಸಿದ್ದೆ, ಅವರು ಗೋಮಾಂಸ ಭಕ್ಷಕರಾಗಿರುವುದರಿಂದ ಅವರ ಮೇಲೆ ಹಲ್ಲೆ ನಡೆಸುವಂತೆ ನನ್ನ ಸ್ನೇಹಿತರು ನನಗೆ ಹೇಳಿದ್ದರು’’ ಇದು ದಿಲ್ಲಿ-ಮಥುರಾ ರೈಲಿನಲ್ಲಿ 16ರ ಹರೆಯದ ಮುಸ್ಲಿಂ ಬಾಲಕನನ್ನು ಕೊಂದು, ಆತನ ಮೂವರು ಸೋದರರನ್ನು ಗಾಯಗೊಳಿಸಿರುವ ಬಂಧಿತ ಆರೋಪಿಯು ಪೊಲೀಸರಿಗೆ ನೀಡಿರುವ ಹೇಳಿಕೆ.

ಮಥುರಾಗೆ ತೆರಳುತ್ತಿದ್ದ ರೈಲಿನಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆಂಬ ಆರೋಪದಲ್ಲಿ ದುಷ್ಕರ್ಮಿಗಳು ಜುನೈದ್ ನನ್ನು ಕೊಲೆಗೈದು ಇತರರ ಮೇಲೆ ಹಲ್ಲೆ ನಡೆಸಿದ್ದರು. ಜುನೈದ್ ಮತ್ತಾತನ ಸಂಬಂಧಿಗಳಾದ ಹಾಶಿಂ ಹಾಗೂ ಶಾಖಿರ್ ದಿಲ್ಲಿಯ ಸದರ್ ಬಝಾರ್ ಪ್ರದೇಶದಲ್ಲಿ ಈದ್ ಗಾಗಿ ಶಾಪಿಂಗ್ ಮುಗಿಸಿ ಹರ್ಯಾಣದ ಬಲ್ಲಭ್‌ಘರ್ ನಲ್ಲಿರುವ ತಮ್ಮ ಮನೆಗೆ ಹಿಂದಿರುಗಲು ಗಾಝಿಯಾಬಾದ್-ದಿಲ್ಲ-ಮಥುರಾ ರೈಲನ್ನು ಹತ್ತಿದ್ದರು. ದುಷ್ಕರ್ಮಿಗಳ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಜುನೈದ್ ರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ.

"ಆರೋಪಿಯು ಗುರುವಾರ ಸಂಜೆ ಇಲ್ಲಿಯ ಸದರ್ ಬಝಾರ್‌ನಲ್ಲಿ ರಮಝಾನ್ ಖರೀದಿ ಮುಗಿಸಿಕೊಂಡು ಸ್ವಗ್ರಾಮ ಹರ್ಯಾಣದ ವಲ್ಲಭಗಡಕ್ಕೆ ಮರಳುತ್ತಿದ್ದ ನಾಲ್ವರು ಸೋದರರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಗುಂಪಿನ ಸದಸ್ಯ. ಆರೋಪಿಯ ಹೆಸರನ್ನು ಸದ್ಯಕ್ಕೆ ಬಹಿರಂಗಗೊಳಿಸುವಂತಿಲ್ಲ. ಇತರ ಮೂವರು ಆರೋಪಿಗಳಿಗಾಗಿ ನಾವು ಹುಡುಕುತ್ತಿದ್ದೇವೆ ಎಂದು ಸರಕಾರಿ ರೈಲ್ವೆ ಎಸ್‌ಪಿ ಕಮಲದೀಪ್ ಗೋಯಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X