Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹರಿಣ ಪಡೆಗೆ ರೋಚಕ ಜಯ

ಹರಿಣ ಪಡೆಗೆ ರೋಚಕ ಜಯ

ಇಂಗ್ಲೆಂಡ್ ವಿರುದ್ಧ ಎರಡನೆ ಟ್ವೆಂಟಿ-20 ಪಂದ್ಯ

ವಾರ್ತಾಭಾರತಿವಾರ್ತಾಭಾರತಿ24 Jun 2017 11:18 PM IST
share
ಹರಿಣ ಪಡೆಗೆ ರೋಚಕ ಜಯ

 ಟೌಂಟನ್, ಜೂ.24: ಇಲ್ಲಿ ನಡೆದ ಎರಡನೆ ಟ್ವೆಂಟಿ-20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕ 3 ರನ್‌ಗಳ ರೋಚಕ ಜಯ ದಾಖಲಿಸಿದೆ.

ಇದರೊಂದಿಗೆ ಮೂರು ಪಂದ್ಯಗಳಲ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

ಕೌಂಟಿ ಗ್ರೌಂಡ್‌ನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 175 ರನ್‌ಗಳ ಸವಾಲನ್ನು ಪಡೆದ ಇಂಗ್ಲೆಂಡ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 171 ರನ್ ಗಳಿಸಿತು.

 ಒಂದು ಹಂತದಲ್ಲಿ ಇಂಗ್ಲೆಂಡ್ ಸ್ಥಿತಿ ಚೆನ್ನಾಗಿತ್ತು. 13 ಓವರ್‌ಗಳಲ್ಲಿ 1 ವಿಕೆಟ್ ನಷ್ಟದಲ್ಲಿ 124 ರನ್ ಗಳಿಸಿದ್ದ ಇಂಗ್ಲೆಂಡ್ ಬಳಿಕ 6.4 ಓವರ್‌ಗಳಳ್ಲಿ 43 ರನ್ ಸೇರಿಸುವಷ್ಟರಲ್ಲಿ ದಿಢೀರನೆ ಕುಸಿತಕ್ಕೊಳಗಾಯಿತು.

ಕೊನೆಯ ಓವರ್‌ನಲ್ಲಿ ಗೆಲುವಿಗೆ 12 ರನ್ ಗಳಿಸಬೇಕಿತ್ತು. ಆದರೆ 8 ರನ್ ಗಳಿಷಲಷ್ಟೇ ಶಕ್ತವಾಗಿದೆ.

2 ಓವರ್‌ಗಳಳ್ಲಿ 15 ರನ್ ಗಳಿಸುವಷ್ಟರಲ್ಲಿ ಇಂಗ್ಲೆಂಡ್ ಮೊದಲ ವಿಕೆಟ್ ಕಳೆದುಕೊಂಡಿತ್ತು. ತಂಡದ ಆರಂಭಿಕ ದಾಂಡಿಗ ಬಿಲ್ಲಿಂಗ್ಸ್ 3 ರನ್ ಗಳಿಸಿ ಔಟಾದರು. ಎರಡನೆ ವಿಕೆಟ್‌ಗೆ ಜೇಸನ್ ರಾಯ್ ಮತ್ತು ಬೈರ್‌ಸ್ಟೋವ್ 110 ರನ್‌ಗಳ ಜೊತೆಯಾಟ ನೀಡಿದರು.

 ಬೈರಿಸ್ಟೋವ್ 3 ರನ್‌ಗಳಿಂದ ಅರ್ಧಶತಕ ವಂಚಿತಗೊಂಡರು, ಅವರು 53 ಎಸೆತಗಳಲ್ಲಿ 37 ಎಸೆತಗಳನ್ನು ಎದುರಿಸಿ 8 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 47 ರನ್ ಗಳಿಸಿ ಔಟಾದರು.

 ಜೇಸನ್ ರಾಯ್ ಅವರು ದಕ್ಷಿಣ ಆಫ್ರಿಕದ ಫೀಲ್ಡರ್‌ಗೆ ಫೀಲ್ಡಿಂಗ್‌ಗೆ ಅಡ್ಡಿಪಡಿಸಿದ ಆರೋಪದಲ್ಲಿ ಹೊರದಬ್ಬಲ್ಪಟ್ಟರು. ಅವರು ಪೆವಿಲಿಯನ್ ಸೇರುವ ಮೊದಲು 72 ನಿಮಿಷಗಳ ಬ್ಯಾಟಿಂಗ್‌ನಲ್ಲಿ 45 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 67 ರನ್ ಗಳಿಸಿದರು.

ಬಟ್ಲರ್ 10ರನ್, ಲಿವಿಂಗ್‌ಸ್ಟೋನ್ 16ರನ್, ಮೊರ್ಗನ್ ರನ್ ಗಳಿಸಿ ಔಟಾದರು. ಡಾವ್ಸಿನ್ ಔಟಾಗದೆ 7 ರನ್ ಗಳಿಸಿದರು.

ದಕ್ಷಿಣ ಆಫ್ರಿಕ 174/8: ಟಾಸ್ ಸೋತ ದಕ್ಷಿಣ ಆಫ್ರಿಕ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 174 ರನ್ ಗಳಿಸಿತ್ತು.

ಇಂಗ್ಲೆಂಡ್ ಸಂಘಟಿತ ದಾಳಿಗೆ ಸಿಲುಕಿದರೂ ದಕ್ಷಿಣ ಆಫ್ರಿಕ ಸ್ಪರ್ಧಾತ್ಮಕ ಮೊತ್ತ ದಾಖಲಿಸಿತು.

ಸ್ಮಟ್ಸ್ 45ರನ್, ನಾಯಕ ಎಬಿಡಿವಿಲಿಯರ್ಸ್‌ 46ರನ್, ಬೆಹರ್ದಿನ್ 32ರನ್, ಹೆಂಡ್ರಿಕ್ಸ್ 7ರನ್, ಮೊಸೆಹ್ಲೆ 15ರನ್, ಡೇವಿಡ್ ಮಿಲ್ಲರ್ 8ರನ್, ಕ್ರಿಸ್ ಮೊರಿಸ್ 12ರನ್ ಗಳಿಸಿದರು.

ಇಂಗ್ಲೆಂಡ್‌ನ ಕುರ್ರನ್ 33ಕ್ಕೆ 4 ವಿಕೆಟ್, ಪ್ಲೆಂಕೆಟ್ 36ಕ್ಕೆ 2 ವಿಕೆಟ್, ವಿಲ್ಲೈ , ಜೋರ್ಡನ್ ಮತ್ತು ಡಾವ್ಸನ್ ತಲಾ 1 ವಿಕೆಟ್ ಹಂಚಿಕೊಂಡರು.

ಸಂಕ್ಷಿಪ್ತ ಸ್ಕೋರ್ ವಿವರ

ದಕ್ಷಿಣ ಆಫ್ರಿಕ 20 ಓವರ್‌ಗಳಲ್ಲಿ 174/8( ಸ್ಮಟ್ಸ್ 45, ಡಿವಿಲಿಯರ್ಸ್‌ 46, ಬೆಹರ್ದಿನ್ 32; ಕುರ್ರನ್ 33ಕ್ಕೆ 3, ಪ್ಲಂಕೆಟ್ 36ಕ್ಕೆ 2).

ಇಂಗ್ಲೆಂಡ್ 20 ಓವರ್‌ಗಳಲ್ಲಿ 171/6(ರಾಯ್ 67, ಬೈರ್‌ಸ್ಟೋವ್ 47; ಮೊರೀಸ್ 18ಕ್ಕೆ 2).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X