Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭಾರತೀಯ ಕರೆನ್ಸಿ ನೋಟುಗಳ...

ಭಾರತೀಯ ಕರೆನ್ಸಿ ನೋಟುಗಳ ಹಿಂಬದಿಯಲ್ಲಿರುವ ಈ ಚಿತ್ರಗಳಿಗೆ ಏನು ಮಹತ್ವವಿದೆ...ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ25 Jun 2017 2:03 PM IST
share
ಭಾರತೀಯ ಕರೆನ್ಸಿ ನೋಟುಗಳ ಹಿಂಬದಿಯಲ್ಲಿರುವ ಈ ಚಿತ್ರಗಳಿಗೆ ಏನು ಮಹತ್ವವಿದೆ...ಗೊತ್ತೇ?

ಆತ್ಮಸಂತೋಷ ಮತ್ತು ಭಾವನೆಗಳನ್ನು ಹೊರತುಪಡಿಸಿದರೆ ಹಣದಿಂದ ಖರೀದಿಸಲು ಸಾಧ್ಯವಿಲ್ಲ ಎನ್ನುವ ಯಾವುದೂ ಇಲ್ಲ. ನಾವು ಪ್ರತಿದಿನ ಎಷ್ಟೋ ಹಣವನ್ನು ಖರ್ಚು ಮಾಡುತ್ತೇವೆ ಮತ್ತು ಕರೆನ್ಸಿ ನೋಟುಗಳನ್ನು ಬಳಸುತ್ತೇವೆ. ಆದರೆ ಈ ನೋಟುಗಳ ಮೇಲಿರುವ ವಿನ್ಯಾಸಗಳನ್ನು ಗಮನಿಸಲು ಎಂದಾದರೂ ಪುರುಸೊತ್ತು ಮಾಡಿಕೊಂಡಿ ದ್ದೀರಾ? ನೋಟುಗಳ ಮೇಲಿರುವ ಪ್ರತಿಯೊಂದೂ ಚಿತ್ರವು ತನ್ನದೇ ಆದ ಅರ್ಥವನ್ನು ಹೊಂದಿರುತ್ತದೆ ಮತ್ತು ಆ ಚಿತ್ರವು ಅಲ್ಲಿರಲು ಸಕಾರಣವೂ ಇರುತ್ತದೆ.

ಒಂದು ರೂ.ನೋಟು

  

ಈ ನೋಟಿನಲ್ಲಿ ತೈಲ ಬಾವಿಯ ಚಿತ್ರವಿದ್ದು, ಇದು ಕೈಗಾರಿಕಾ ಅಭಿವೃದ್ಧಿಯ ಮಹತ್ವದ ಸಂಕೇತವಾಗಿದೆ.

ಎರಡು ರೂ.ನೋಟು

    

ಈ ನೋಟಿನಲ್ಲಿ ಪ್ರಸಿದ್ಧ ಆರ್ಯಭಟ ಉಪಗ್ರಹದ ಚಿತ್ರವಿದೆ. ಇದು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿಯ ಪ್ರಗತಿಯನ್ನು ಸೂಚಿಸುತ್ತದೆ.

ಐದು ರೂ.ನೋಟು

    

ಈ ನೋಟು ಕೃಷಿ ಯಾಂತ್ರೀಕರಣದ ಚಿತ್ರವನ್ನು ಹೊಂದಿದೆ. ಇದು ಕೃಷಿಕ್ಷೇತ್ರದಲ್ಲಿನ ಪ್ರಗತಿಯನ್ನು ಬಿಂಬಿಸುತ್ತದೆ.

10 ರೂ.ನೋಟು

     

ಈ ನೋಟಿನಲ್ಲಿ ಭಾರತದಲ್ಲಿಯ ವನ್ಯಜೀವಿಗಳ ಚಿತ್ರವಿದ್ದು, ಇದು ದೇಶದ ಜೀವ ವೈವಿಧ್ಯತೆಯನ್ನು ಸೂಚಿಸುತ್ತದೆ.

20 ರೂ.ನೋಟು

 

ಈ ನೋಟಿನಲ್ಲಿ ತಾಳೆಮರಗಳ ಚಿತ್ರವಿದ್ದು, ಇದು ಪೋರ್ಟ್ ಬ್ಲೇರ್‌ನ ವೌಂಟ್ ಹ್ಯಾರಿಯೆಟ್ ಲೈಟ್ ಹೌಸ್‌ನಿಂದ ಕಂಡ ನೋಟವಾಗಿದೆ.

50 ರೂ.ನೋಟು

 

ಇದು ದಿಲ್ಲಿಯ ಸಂಸತ್ ಭವನದ ಚಿತ್ರವನ್ನು ಹೊಂದಿದೆ. ಇದು ಭಾರತವು ಪ್ರಜಾಪ್ರಭುತ್ವ ದೇಶವಾಗಿದೆ ಎನ್ನುವುದರ ಸಂಕೇತವಾಗಿದೆ.

100 ರೂ.ನೋಟು

 

 ಈ ನೋಟು ಹಿಮಾಲಯದ ಕಾಂಚನಗಂಗಾ ಶಿಖರದ ಚಿತ್ರ ಹೊಂದಿದ್ದು, ಭಾರತದ ಔನ್ನತ್ಯವನ್ನು ಬಿಂಬಿಸುತ್ತದೆ.

500 ರೂ.ನೋಟು

ಇದು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವ ದಿಲ್ಲಿಯ ಕೆಂಪುಕೋಟೆಯ ಚಿತ್ರವನ್ನು ಹೊಂದಿದೆ.

2,000 ರೂ.ನೋಟು

ಇದರ ಮೇಲೆ ಚಂದ್ರಯಾನದ ಚಿತ್ರ ಮುದ್ರಣಗೊಂಡಿದ್ದು, ಇದು ಭಾರತದ ಅತ್ಯಂತ ಪ್ರತಿಷ್ಠೆಯ ಬಾಹ್ಯಾಕಾಶ ಅಭಿಯಾನವನ್ನು ಪ್ರತಿನಿಧಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X