Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕರ್‌ನಲ್ಲಿದ್ದ ಅಮೂಲ್ಯ ಸೊತ್ತುಗಳು...

ಲಾಕರ್‌ನಲ್ಲಿದ್ದ ಅಮೂಲ್ಯ ಸೊತ್ತುಗಳು ನಷ್ಟವಾದರೆ ಬ್ಯಾಂಕ್‌ಗಳು ಹೊಣೆಯಲ್ಲ: ಆರ್‌ಬಿಐ

ವಾರ್ತಾಭಾರತಿವಾರ್ತಾಭಾರತಿ25 Jun 2017 3:02 PM IST
share
ಲಾಕರ್‌ನಲ್ಲಿದ್ದ ಅಮೂಲ್ಯ ಸೊತ್ತುಗಳು ನಷ್ಟವಾದರೆ ಬ್ಯಾಂಕ್‌ಗಳು ಹೊಣೆಯಲ್ಲ: ಆರ್‌ಬಿಐ

ಹೊಸದಿಲ್ಲಿ,ಜೂ.25: ಸುರಕ್ಷತೆಗಾಗಿ ತಮ್ಮ ಚಿನ್ನ, ಮುಖ್ಯ ದಾಖಲೆಗಳು, ಇತರ ಅಮೂಲ್ಯ ಸೊತ್ತುಗಳನ್ನು ಸರಕಾರಿ ಸ್ವಾಮ್ಯದ ಬ್ಯಾಂಕ್ ಲಾಕರ್‌ಗಳಲ್ಲಿಡುವ ಗ್ರಾಹಕ ರಿಗೊಂದು ಕಿವಿಮಾತು. ಇವುಗಳು ಕಳ್ಳತನವಾದರೆ ಅಥವಾ ನಾಪತ್ತೆಯಾದರೆ ಗ್ರಾಹಕರ ನಷ್ಟಕ್ಕೆ ಬ್ಯಾಂಕ್‌ಗಳು ಹೊಣೆಯಾಗುವುದಿಲ್ಲ. ಲಾಕರ್ ಬಾಡಿಗೆ ಒಪ್ಪಂದವು ಇಂತಹ ಯಾವುದೇ ಹೊಣೆಗಾರಿಕೆಯಿಂದ ಬ್ಯಾಂಕ್‌ಗಳನ್ನು ಮುಕ್ತಗೊಳಿಸಿರುತ್ತದೆ.

ಆರ್‌ಬಿಐ ಮತ್ತು ಸರಕಾರಿ ಸ್ವಾಮ್ಯದ 19 ಬ್ಯಾಂಕುಗಳು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಲಾಗಿದ್ದ ಅರ್ಜಿಗೆ ನೀಡಿರುವ ಉತ್ತರದಲ್ಲಿ ಈ ಕಹಿಸತ್ಯವನ್ನು ಬಹಿರಂಗಗೊಳಿಸಿವೆ.

ಇದರಿಂದ ಕೆರಳಿರುವ, ವಕೀಲರೂ ಆಗಿರುವ ಅರ್ಜಿದಾರ ಕುಷ್ ಕಾಲ್ರಾ ಈಗ ಭಾರತೀಯ ಸ್ಪರ್ಧಾ ಆಯೋಗ(ಸಿಸಿಐ)ದ ಮೆಟ್ಟಿಲನ್ನೇರಿದ್ದಾರೆ. ಲಾಕರ್ ಸೇವೆಗೆ ಸಂಬಂಧಿಸಿದಂತೆ ಬ್ಯಾಂಕ್‌ಗಳು ಕೂಟವನ್ನು ರಚಿಸಿಕೊಂಡಿವೆ ಮತ್ತು ಸ್ಪರ್ಧಾತ್ಮಕತೆ ವಿರೋಧಿ ಪದ್ಧತಿಗಳನ್ನು ಅನುಸರಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ತಾನು ಈ ಸಂಬಂಧ ಬ್ಯಾಂಕ್‌ಗಳಿಗೆ ಯಾವುದೇ ನಿರ್ದಿಷ್ಟ ನಿರ್ದೇಶವನ್ನು ನೀಡಿಲ್ಲ ಅಥವಾ ಗ್ರಾಹಕರಿಗೆ ಸಂಭವಿಸುವ ನಷ್ಟವನ್ನು ಲೆಕ್ಕ ಹಾಕಲು ಯಾವುದೇ ಮಾನದಂಡ ಗಳನ್ನು ಸೂಚಿಸಿಲ್ಲ ಎಂದು ಆರ್‌ಬಿಐ ತನ್ನ ಉತ್ತರದಲ್ಲಿ ತಿಳಿಸಿದೆ ಎಂದು ಅರ್ಜಿದಾರರು ಸಿಸಿಐಗೆ ಮಾಹಿತಿ ನೀಡಿದ್ದಾರೆ.

ಆರ್‌ಟಿಐ ಉತ್ತರದಡಿ ಎಲ್ಲ ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳು ತಮ್ಮ ಹೊಣೆಗಾರಿ ಕೆಯಿಂದ ನುಣುಚಿಕೊಂಡಿವೆ.

ಲಾಕರ್‌ಗಳಿಗೆ ಸಂಬಂಧಿಸಿದಂತೆ ಗ್ರಾಹಕರೊಂದಿಗಿನ ತಮ್ಮ ಸಂಬಂಧವು ಬಾಡಿಗೆದಾರ ಮತ್ತು ಬಾಡಿಗೆ ನೀಡುವವನ ನಡುವಿನ ಸಂಬಂಧವಾಗಿದೆ ಎಂದು ಈ ಎಲ್ಲ ಬ್ಯಾಂಕುಗಳು ಒಮ್ಮತದ ಕಾರಣವನ್ನು ನೀಡಿವೆ. ಬ್ಯಾಂಕ್ ಒಡೆತನದ ಲಾಕರ್‌ಗಳಲ್ಲಿ ಇಟ್ಟ ಅಮೂಲ್ಯ ಸೊತ್ತುಗಳಿಗೆ ಗ್ರಾಹಕರೇ ಹೊಣೆಯಾಗಿದ್ದಾರೆ ಎಂದು ಅವು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X