Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಜೆಡಿಎಸ್‌ನಿಂದ ಮೀರಾ ಕುಮಾರ್‌ಗೆ ಬೆಂಬಲ:...

​ಜೆಡಿಎಸ್‌ನಿಂದ ಮೀರಾ ಕುಮಾರ್‌ಗೆ ಬೆಂಬಲ: ಕುಮಾರ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ25 Jun 2017 9:18 PM IST
share
​ಜೆಡಿಎಸ್‌ನಿಂದ ಮೀರಾ ಕುಮಾರ್‌ಗೆ ಬೆಂಬಲ: ಕುಮಾರ ಸ್ವಾಮಿ

ಉಡುಪಿ, ಜೂ.25: ಜಾತ್ಯತೀತ ಜನತಾದಳ ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪತ್ನಿ, ಮಗನೊಂದಿಗೆ ಇಂದು ಸಂಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಝಾದ್ ಅವರು ಇಂದು ಬೆಳಗ್ಗೆ ತನಗೆ ಹಾಗೂ ತಂದೆ ಎಚ್.ಡಿ.ದೇವೇಗೌಡರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿ ಮೀರಾ ಕುಮಾರ್ ಅವರಿಗೆ ಬೆಂಬಲವನ್ನು ಯಾಚಿಸಿದ್ದು, 17 ಪಕ್ಷಗಳ ಅಭ್ಯರ್ಥಿಯಾಗಿರುವ ಅವರಿಗೆ ಪಕ್ಷದ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದರು.

ಮೀರಾ ಕುಮಾರ್ ಅವರು ಹಲವು ಹುದ್ದೆಗಳಲ್ಲಿ ಅತ್ಯುತ್ತಮ ಕಾರ್ಯಗಳನ್ನು ಮಾಡಿದ್ದು, ಅಲ್ಲದೇ ಬಾಬು ಜಗಜೀವನ್‌ರಾಂ ಅವರ ಮಗಳಾಗಿ ಅವರ ಕೊಡುಗೆಯ ಹಿನ್ನೆಲೆಯಲ್ಲಿ ಹಾಗೂ 17 ಪಕ್ಷಗಳ ಒಮ್ಮತದ ಅಭ್ಯರ್ಥಿ ಯಾಗಿರುವ ಅವರಿಗೆ ಬೆಂಬಲ ನೀಡಲಿದ್ದೇವೆ ಎಂದರು.

ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ರೈತರ ಪೇಟೆಂಟ್ ಪಡೆಯಲು ಸಾದ್ಯವಿಲ್ಲ. ಅವರೊಬ್ಬ ಓತ್ಲ ರೈತ. ನಾವೇ ನಿಜವಾದ ರೈತರು ಎಂದರು. ರಾಜಕಾರಣಕ್ಕೆ ಬರುವವರೆಗೆ (1997) ನಾನೂ ರೈತನಾಗಿ ಕೃಷಿ ಮಾಡಿದ್ದೆ. ಶಾಲಾ ಕಾಲೇಜು ರಜಾ ದಿನಗಳಲ್ಲಿ ನಾನು ತಿಪ್ಪೆಯಿಂದ ಗೊಬ್ಬರ ಎತ್ತಿದ್ದೇನೆ, ಗಾಡಿ ಓಡಿಸಿದ್ದೇನೆ ಎಂದರು.

ಸಿದ್ಧರಾಮಯ್ಯ ರಾಜ್ಯದ ರೈತರಿಗೆ ಕೊಟ್ಟ ಬಳವಳಿ ಏನು ಎಂಬ ಇತಿಹಾಸ ವನ್ನು ಅವರ ಕಾಲದಲ್ಲಿ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ ಹೇಳುತ್ತದೆ. ಇನ್ನು ಅವರು ಮಾಡಿದ 50,000ರೂ. ಸಾಲಮನ್ನಾದ ಹಣೆಬರಹ ಇನ್ನೊಂದು ತಿಂಗಳಲ್ಲಿ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
ರಾಷ್ಟ್ರಪತಿಗಳು ಇತ್ತೀಚೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದಾಗ ಬಾರದ ಸಿದ್ಧರಾಮಯ್ಯರ ನಡೆಯನ್ನು ತೀವ್ರವಾಗಿ ಟೀಕಿಸಿದ ಕುಮಾರಸ್ವಾಮಿ, ಪೇಜಾವರ ಶ್ರೀಗಳು ಖುದ್ದಾಗಿ ನೀಡಿದ ಆಹ್ವಾನವನ್ನು ತಿರಸ್ಕರಿಸಿ ಉಡುಪಿಗೆ ಬಾರದಿರುವುದನ್ನು ಉದ್ದಟತನವೆಂದು ಬಣ್ಣಿಸಿದ್ದಾರೆ.

 ಇದರಿಂದ ಮಠಕ್ಕಾಗಲೀ, ಪೇಜಾವರಶ್ರೀಗಳಿಗಾಗಲೀ ನಷ್ಟವಿಲ್ಲ. ನಷ್ಟವಿರುವುದು ಸಿದ್ಧರಾಮಯ್ಯರಿಗೆ ಹಾಗೂ ಪಕ್ಷಕ್ಕೆ. ಸಿಎಂರ ಈ ಉದ್ಧಟತನ ದಿಂದಲೇ ರಾಜ್ಯದಲ್ಲಿ ಇಂಥ ಕೆಟ್ಟ ಸ್ಥಿತಿ ಇದೆ ಎಂದವರು ಹೇಳಿದರು. ಈ ಬಾರಿಯೂ ರಾಜ್ಯದಲ್ಲಿ ನಿರೀಕ್ಷಿತ ಮಳೆ ಬಾರದಿರಲು ಸಿದ್ಧರಾಮಯ್ಯರ ಸಣ್ಣತನ, ದ್ವೇಷದ ಮನೋಭಾವವೇ ಕಾರಣ ಎಂದಿದ್ದಾರೆ. ರಾಜ್ಯದ ಜನತೆ ಇದಕ್ಕಿಂತ ಉತ್ತಮ ಬದುಕು ಕಾಣಲು ಸಾಧ್ಯವಿಲ್ಲ ಎಂಬುದಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇರೆ ಬೇಕಿಲ್ಲ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X