Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಂಡೀಸ್ ವಿರುದ್ಧ ಭಾರತಕ್ಕೆ ಜಯ

ವಿಂಡೀಸ್ ವಿರುದ್ಧ ಭಾರತಕ್ಕೆ ಜಯ

ವಾರ್ತಾಭಾರತಿವಾರ್ತಾಭಾರತಿ26 Jun 2017 9:24 AM IST
share
ವಿಂಡೀಸ್ ವಿರುದ್ಧ ಭಾರತಕ್ಕೆ ಜಯ

ಪೋರ್ಟ್ ಆಫ್ ಸ್ಪೇನ್, ಜೂ. 26: ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯಾ ರೆಹಾನೆ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ ಎರಡನೆ ಏಕದಿನ ಪಂದ್ಯದಲ್ಲಿ ವೆಸ್ಟ್‌ಇಂಡೀಸ್ ತಂಡವನ್ನು 105 ರನ್ನುಗಳ ಭಾರಿ ಅಂತರದಿಂದ ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಕ್ವೀನ್ಸ್ ಪಾರ್ಕ್ ಓವೆಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸಾಧಿಸಿದ ಈ ಜಯ ಕೆರೀಬಿಯನ್ ನಾಡಿನಲ್ಲಿ ದೊರೆತ ಅತಿದೊಡ್ಡ ಅಂತರದ ಜಯ ಎಂದು ಇತಿಹಾಸದಲ್ಲಿ ದಾಖಲಾಯಿತು.

ಮೊದಲ ಪಂದ್ಯ ಮಳೆಯಿಂದ ಕೊಚ್ಚಿ ಹೋಗಿತ್ತು. ರವಿವಾರ ಕೂಡಾ ದಟ್ಟಮೋಡದ ನಡುವೆಯೇ ಪಂದ್ಯ ನಡೆಯಿತು. ಭಾರತದ ಆರಂಭಿಕ ಜೋಡಿ ಶತಕದ ಜತೆಯಾಟ ಮೂಲಕ ಭರ್ಜರಿ ಆರಂಭ ಒದಗಿಸಿತು. ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ 43 ಓವರ್‌ಗಳಿಗೆ ಇಳಿದ ಪಂದ್ಯದಲ್ಲಿ 5 ವಿಕೆಟ್ ನಷ್ಟಕ್ಕೆ 310 ರನ್ನುಗಳ ಭರ್ಜರಿ ಮೊತ್ತ ಪೇರಿಸಿತು. ನಾಯಕ ವಿರಾಟ್ ಕೊಹ್ಲಿ 87 ರನ್ ಸಿಡಿಸಿದರೆ, ಅಜಿಂಕ್ಯಾ ರೆಹಾನೆ 103 ರನ್ ಗಳಿಸಿ, ಭಾರತದ ಭರ್ಜರಿ ಮೊತ್ತಕ್ಕೆ ನೆರವಾದರು.

ಇತ್ತೀಚೆಗೆ ಟೆಸ್ಟ್ ಮಾನ್ಯತೆ ಪಡೆದ ಅಪ್ಘಾನಿಸ್ತಾನದ ಜತೆಗಿನ ಸರಣಿಯನ್ನು 1-1ರಲ್ಲಿ ಸಮಬಲ ಮಾಡಿಕೊಂಡಿದ್ದ ವಿಂಡೀಸ್ ತಂಡ ಭಾರತಕ್ಕೆ ಯಾವುದೇ ಹಂತದಲ್ಲಿ ಸವಾಲು ಒಡ್ಡಲಿಲ್ಲ. ರೋಹಿತ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಶಿಖರ್ ಧವನ್ ಹಾಗೂ ಅಜಿಂಕ್ಯಾ ರೆಹಾನೆ ಕೇವಲ 18.2 ಓವರ್‌ಗಳಲ್ಲಿ 114 ರನ್ ಸೂರೆಗೊಂಡರು. 34ನೆ ಓವರ್‌ನಲ್ಲಿ ತಮ್ಮ ವೃತ್ತಿಜೀವನದ 3ನೆ ಶತಕ ಪೂರೈಸಿದ ರಹಾನೆ ದೊಡ್ಡ ಹೊಡೆತಕ್ಕೆ ಹೋಗಿ ವಿಕೆಟ್ ಒಪ್ಪಿಸಿದರು. ಇದಕ್ಕೂ ಮುನ್ನ ನಾಯಕ ಕೊಹ್ಲಿ ಜತೆಗೆ 96 ರನ್‌ಗಳ ಜತೆಯಾಟದಲ್ಲಿ ಪಾಲ್ಗೊಂಡಿದ್ದರು. ಯುವರಾಜ್ ಸಿಂಗ್ ಹಾಗೂ ಧೋನಿಯವರಿಂದ ಬಡ್ತಿ ಪಡೆದ ಹಾರ್ದಿಕ್ ಪಾಂಡ್ಯ ಮಾತ್ರ ನಿರಾಸೆ ಮಾಡಿದರು.

ವಿಂಡೀಸ್ ತಂಡದಲ್ಲಿ ಶಾಯ್ ಹೋಪ್ ಮಾತ್ರ 88 ಎಸೆತಗಳಲ್ಲಿ 81 ರನ್ ಗಳಿಸಿ ಗಮನ ಸೆಳೆದರು. ಅಂತಿಮವಾಗಿ 6 ವಿಕೆಟ್ ನಷ್ಟಕ್ಕೆ 205 ರನ್ನುಗಳೊಂದಿಗೆ ವಿಂಡೀಸ್ ಇನಿಂಗ್ಸ್ ಅಂತ್ಯವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X