Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಿತ್ಯನಾಥ್ ಆಡಳಿತದಲ್ಲಿ ಅಪರಾಧಗಳ...

ಆದಿತ್ಯನಾಥ್ ಆಡಳಿತದಲ್ಲಿ ಅಪರಾಧಗಳ ರಾಜ್ಯವಾಗುತ್ತಿದೆ ಉತ್ತರ ಪ್ರದೇಶ

ದೇಶವನ್ನು ಬೆಚ್ಚಿ ಬೀಳಿಸಿದ ಪ್ರಮುಖ ಅಪರಾಧ ಕೃತ್ಯಗಳು

ವಾರ್ತಾಭಾರತಿವಾರ್ತಾಭಾರತಿ26 Jun 2017 12:26 PM IST
share
ಆದಿತ್ಯನಾಥ್ ಆಡಳಿತದಲ್ಲಿ ಅಪರಾಧಗಳ ರಾಜ್ಯವಾಗುತ್ತಿದೆ ಉತ್ತರ ಪ್ರದೇಶ

ಲಕ್ನೋ, ಜೂ. 26: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಬಳಿಕ ಯೋಗಿ ಆದಿತ್ಯನಾಥ್ ಸರಕಾರ ಅಸ್ತಿತ್ವಕ್ಕೆ ಬಂದು ಇಂದಿಗೆ ನೂರು ದಿನಗಳಾಗಿವೆ.

ಈ ನೂರು ದಿನಗಳಲ್ಲಿ ಹಲವಾರು ಗಂಭೀರ ಹಾಗೂ ಬೆಚ್ಚಿ ಬೀಳಿಸುವ ಅಪರಾಧ ಪ್ರಕರಣಗಳು ರಾಜ್ಯದಿಂದ ವರದಿಯಾಗಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸರಕಾರ ಆಶ್ವಾಸನೆ ನೀಡಿದ್ದರೂ ಅಪರಾಧ ಸಂಖ್ಯೆ ಹೆಚ್ಚಾಗಿವೆ ಎಂಬುದನ್ನು ಸರಕಾರವೇ ಒಪ್ಪಿಕೊಂಡಿದೆ.

ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ಸರಕಾರ ಅಸ್ತಿತ್ವಕ್ಕೆ ಬಂದ ನಂತರದ ಪ್ರಮುಖ ಅಪರಾಧ ಪ್ರಕರಣಗಳು ಇಂತಿವೆ.

ಮೇ 2 : ರಾಜಪುತ ಮಹಿಳೆಯೊಬ್ಬಳು ಮುಸ್ಲಿಂ ವ್ಯಕ್ತಿಯೊಬ್ಬನೊಂದಿಗೆ ಪರಾರಿಯಾದ ನಂತರ ಹಿಂದೂ ಯುವ ವಾಹಿನಿ ಕಾರ್ಯಕರ್ತರೆನ್ನಲಾದ ಕೆಲವರು ಬುಲಂದ್ ಶಹರ್ ಎಂಬಲ್ಲಿನ ಸೋಹಿ ಎಂಬಲ್ಲಿ ಮೊಹಮ್ಮದ್ ಗುಲಾಮ್ ಎಂಬ ಮಧ್ಯ ವಯಸ್ಕ ಮುಸ್ಲಿಂ ವ್ಯಕ್ತಿಯನ್ನು ಕೊಲೆಗೈದಿದ್ದರು.

ಮೇ 9 : ನಿವೃತ್ತ ರಕ್ಷಣಾ ಇಲಾಖೆಯ ಸಿಬ್ಬಂದಿಯೊಬರ ಇಬ್ಬರು ಪುತ್ರಿಯರನ್ನು ಕತ್ತು ಸೀಳಿ ಪರ ಪಟ್ಟಣದ ರಾಮ ವಿಹಾರ್ ಕಾಲನಿಯಲ್ಲಿನ ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿತ್ತು.

ಮೇ 15 : ಮಥುರಾದ ಹೋಲಿ ಗೇಟ್ ಮಾರುಕಟ್ಟೆಯಲ್ಲಿ ಇಬ್ಬರು ಚಿನ್ನದ ವ್ಯಾಪಾರಿಗಳಾದ ಮೇಘ್ ಮತ್ತು ವಿಕಾಸ್ ಎಂಬವರನ್ನು ಗುಂಡಿಕ್ಕಿ ಸಾಯಿಸಲಾಗಿದ್ದರೆ ಇನ್ನಿಬ್ಬರಿಗೆ ಗಂಭೀರ ಗುಂಡೇಟು ತಗಲಿತ್ತು. ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣಗಳೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿದ್ದರು.

ಮೇ 17 : ಲಕ್ನೋದ ಮೀರಾ ಬಾಯಿ ಮಾರ್ಗ್ ಎಂಬಲ್ಲಿ 2007ನೆ ಕರ್ನಾಟಕ ಬ್ಯಾಚಿನ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದರು.

ಮೇ 21 : ಮೀರತ್ ನಗರದಲ್ಲಿ ಯುವ ಜೋಡಿಯೊಂದನ್ನು ಮನೆಯಿಂದ ಹೊರಗೆಳೆದ ಹಿಂದೂ ಯುವವಾಹಿನಿ ಕಾರ್ಯಕರ್ತರೆನ್ನಲಾದ ಕೆಲವರು ಅಲ್ಲಿದ್ದ ಯುವಕನೊಬ್ಬನಿಗೆ ಥಳಿಸಿದ್ದರು.

ಮೇ 22 : ನಸೀರಪುರ ಗ್ರಾಮದಲ್ಲಿ ಮುಸ್ಲಿಂ ಧಾರ್ಮಿಕ ಗುರುವೊಬ್ಬರನ್ನು ಮಸೀದಿಯೊಂದರಲ್ಲಿ ಗುಂಡಿಕ್ಕಿ ಸಾಯಿಸಲಾಗಿತ್ತು.

ಜೂನ್ 1 : ಬರೇಲಿಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ರಾಯೀಸ್ ಅಹಮದ್ ಅವರನ್ನು ಹಾಡುಹಗಲೇ ಗುಂಡಿಕ್ಕಿ ಸಾಯಿಸಲಾಗಿತ್ತು.

ಜೂನ್ 23 : ಅತ್ಯಾಚಾರ ಯತ್ನವನ್ನು ವಿರೋಧಿಸಿದ್ದಕ್ಕಾಗಿ 19 ವರ್ಷದ ಯುವತಿಯೊಬ್ಬಳನ್ನು ಮಡಿಯೋನ್ ಎಂಬಲ್ಲಿ ಟ್ಯಾಕ್ಸಿಯೊಂದರಿಂದ ಹೊರಕ್ಕೆಸೆಯಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X