Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. "ಮಿಸ್ಟರ್ ಶೋ ಆಫ್" ಹೇಳಿಕೆ: ರಶ್ಮಿಕಾಗೆ...

"ಮಿಸ್ಟರ್ ಶೋ ಆಫ್" ಹೇಳಿಕೆ: ರಶ್ಮಿಕಾಗೆ ನಟ ಯಶ್ ಪ್ರತಿಕ್ರಿಯೆ ಏನು ಗೊತ್ತೇ..?

ವಾರ್ತಾಭಾರತಿವಾರ್ತಾಭಾರತಿ26 Jun 2017 7:09 PM IST
share
ಮಿಸ್ಟರ್ ಶೋ ಆಫ್ ಹೇಳಿಕೆ: ರಶ್ಮಿಕಾಗೆ ನಟ ಯಶ್ ಪ್ರತಿಕ್ರಿಯೆ ಏನು ಗೊತ್ತೇ..?

ಬೆಂಗಳೂರು, ಜೂ.26: 'ಕಿರಿಕ್ ಪಾರ್ಟಿ' ರಶ್ಮಿಕಾ ಮಂದಣ್ಣ ಇದೀಗ ಕನ್ನಡ ಚಿತ್ರರಂಗದಲ್ಲಿ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಕನ್ನಡ ಚಾನೆಲೊಂದರ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ "ನಿಮ್ಮ ಪ್ರಕಾರ ನಟರ ಪೈಕಿ ಮಿಸ್ಟರ್ ಶೋ ಆಫ್" ಯಾರು ಎಂಬ ನಿರೂಪಕರ ಪ್ರಶ್ನೆಗೆ ಉತ್ತರಿಸಿದ್ದ ರಶ್ಮಿಕಾ ಮಂದಣ್ಣ, ರಾಕಿಂಗ್ ಸ್ಟಾರ್ ಯಶ್ ಅವರ ಹೆಸರನ್ನು ಹೇಳಿದ್ದರು‌. ಈ ವಿಚಾರ ಭಾರೀ ವಿವಾದವನ್ನು ಸೃಷ್ಟಿಸಿತ್ತು. ರಶ್ಮಿಕಾ ವಿರುದ್ಧ ಯಶ್ ಅಭಿಮಾನಿಗಳು ಹರಿಹಾಯ್ದಿದ್ದರು.

ಈ ಬಗ್ಗೆ ನಟ ಯಶ್ ಅವರು ಫೇಸ್ಬುಕ್ ನಲ್ಲಿ ಪ್ರತಿಕ್ರಿಯಿಸಿದ್ದು, 'ಒಬ್ಬರ ಅಭಿಪ್ರಾಯ ಇನ್ನೊಬ್ಬರ ವ್ಯಕ್ತಿತ್ವವನ್ನು ನಿರ್ಧರಿಸುವುದಿಲ್ಲ'. ಈ ವಿಷಯ ಇಲ್ಲಿಗೆ ಬಿಟ್ಟುಬಿಡಿ ಎಂದಿದ್ದಾರೆ.

ರಶ್ಮಿಕಾ ಹೇಳಿಕೆಗೆ ಯಶ್ ಪ್ರತಿಕ್ರಿಯೆ: "ಎಲ್ಲರಿಗೂ ನಮಸ್ಕಾರ..ಒಬ್ಬ ನಟನಾಗಿ ನಿಮ್ಮೆಲ್ಲರ ಪ್ರೀತಿ ಮತ್ತು ಅಭಿಮಾನವನ್ನು ಸಂಪಾದಿಸುವುದನ್ನೇ ಗುರಿಯಾಗಿಟ್ಟುಕೊಂಡು ಕೆಲಸ ಮಾಡುವ ನಾನು, ಕೆಲವೊಮ್ಮೆ ಎದುರಾಗುವ ಅನಗತ್ಯ ಎನಿಸುವ ವಿಷಯಗಳನ್ನು ನಿರ್ಲಕ್ಷಿಸುವ ಸ್ವಭಾವವನ್ನು ರೂಢಿಸಿಕೊಂಡಿದ್ದೇನೆ. ಆದರೆ ನನ್ನನ್ನು ಪ್ರೀತಿಸುವ ನಿಮ್ಮ ಮನಸ್ಸಿಗೆ ನೋವಾದಾಗ ಪ್ರತಿಕ್ರಿಯೆ ನೀಡದೆ ಇರುವುದು ನನ್ನಿಂದ ಸಾಧ್ಯವಿಲ್ಲ. ನಿಮ್ಮ ಅಭಿಮಾನ ಪ್ರೀತಿಗೆ ಬೆಲೆಕಟ್ಟಲಾಗುವುದಿಲ್ಲ, ಅದಕ್ಕೆ ನಾನೆಂದು ಚಿರಋಣಿ. ರಶ್ಮಿಕಾ ಅವರು ವೈಯಕ್ತಿಕವಾಗಿ ನನಗೆ ಪರಿಚಿತರಲ್ಲ, ಇದುವರೆಗೂ ಭೇಟಿಯೂ ಮಾಡಿಲ್ಲ...ಮಾತು ಸಹ ಆಡಿಲ್ಲ. ಹಾಗೆಂದು ಅವರಿಗೆ ನನ್ನ ಬಗ್ಗೆ ಯಾವುದೇ ರೀತಿಯ ಅಭಿಪ್ರಾಯ ಇರಬಾರದೆಂದೇನಿಲ್ಲ. ಅವರ ಅಭಿಪ್ರಾಯ ಅವರದು, ಅದನ್ನು ಹೀಗಳೆಯುವ ಕೆಲಸ ಯಾರೂ ಮಾಡಬಾರದು. ಎಲ್ಲರ ಅಭಿಪ್ರಾಯವನ್ನು ಗೌರವಿಸೋಣ".

"ಒಬ್ಬರ ಅಭಿಪ್ರಾಯ ಇನ್ನೊಬ್ಬರ ವ್ಯಕ್ತಿತ್ವವನ್ನು ನಿರ್ಧರಿಸುವುದಿಲ್ಲ. ಈ ವಿಷಯ ಇಲ್ಲಿಗೆ ಬಿಟ್ಟುಬಿಡಿ, ಇಲ್ಲಿ ಚರ್ಚಿಸುವಂತದ್ದು ಏನೂ ಇಲ್ಲ! ಕೆಲವೇ ದಿನಗಳಲ್ಲಿ ''ಕೆ.ಜಿ.ಎಫ್'' ಚಿತ್ರದ ಮತ್ತೊಂದು ಸ್ಟಿಲ್ ಬರಲಿದೆ. ಅಲ್ಲಿಯವರೆಗೆ ಈದ್ ಮುಬಾರಕ್."

share
ವಾರ್ತಾಭಾರತಿ
ವಾರ್ತಾಭಾರತಿ
Next Story
X