Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೈಲಾಸ ಯಾತ್ರೆಗೆ ಅನುಮತಿ ನಿರಾಕರಣೆ...

ಕೈಲಾಸ ಯಾತ್ರೆಗೆ ಅನುಮತಿ ನಿರಾಕರಣೆ ವಿವಾದ: ಭಾರತದೊಂದಿಗೆ ಮಾತುಕತೆ; ಚೀನಾ

ವಾರ್ತಾಭಾರತಿವಾರ್ತಾಭಾರತಿ26 Jun 2017 8:49 PM IST
share
ಕೈಲಾಸ ಯಾತ್ರೆಗೆ ಅನುಮತಿ ನಿರಾಕರಣೆ ವಿವಾದ: ಭಾರತದೊಂದಿಗೆ ಮಾತುಕತೆ; ಚೀನಾ

ಬೀಜಿಂಗ್,ಜೂ.26: ಭಾರತೀಯ ಯಾತ್ರಿಕರಿಗೆ ಟಿಬೆಟ್‌ನಲ್ಲಿರುವ ಕೈಲಾಸ ಮಾನಸ ಸರೋವರಕ್ಕೆ ತಾನು ಪ್ರವೇಶ ನಿರಾಕರಿಸಿರುವ ಬಗ್ಗೆ ಭಾರತದ ಜೊತೆ ಮಾತುಕತೆ ನಡೆಸುತ್ತಿರುವುುದಾಗಿ ಚೀನಾ ಸೋಮವಾರ ತಿಳಿಸಿದೆ.

 ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್ ಸುಹಾಂಗ್ ಈ ಬಗ್ಗೆ ಬೀಜಿಂಗ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ‘‘ ನನಗೆ ಗೊತ್ತಿರುವ ಮಾಹಿತಿ ಪ್ರಕಾರ, ಎರಡೂ ಸರಕಾರಗಳು ಈ ವಿಷಯವಾಗಿ ಚರ್ಚಿಸುತ್ತಿವೆ’’ ಎಂದು ತಿಳಿಸಿದ್ದಾರೆ. ಆದರೆ ಭೂಕುಸಿತ ಹಾಗೂ ಭಾರೀ ಮಳೆಯಂತಹ ಪ್ರಾಕೃತಿಕ ವಿಕೋಪಗಳ ಹಿನ್ನೆಲೆಯಲ್ಲಿ ಭಾರತೀಯ ಯಾತ್ರಿಕರಿಗೆ ಕೈಲಾಸ ಮಾನಸ ಸರೋವರ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆಯೇ ಎಂಬ ಬಗ್ಗೆ ಅವರು ಯಾವುದೇ ವಿವರಣೆ ನೀಡಿಲ್ಲ.

 ಚೀನಾ ಸರಕಾರವು ಕಳೆದ ವಾರ ಸಿಕ್ಕಿಂನ ನಾಥು ಲಾ ಪಾಸ್ ಮಾರ್ಗವಾಗಿ ಟಿಬೆಟ್‌ನಲ್ಲಿರುವ ಕೈಲಾಸ ಮಾನಸಸರೋವರಕ್ಕೆ ತೆರಳುತ್ತಿದ್ದ 47 ಮಂದಿ ಭಾರತೀಯ ಯಾತ್ರಿಕರಿಗೆ ಪ್ರವೇಶವಕಾಶವನ್ನು ನಿರಾಕರಿಸಿತ್ತು.

   ಈ ಯಾತ್ರಿಕರು ಜೂನ್ 19ರಂದು ಚೀನಾದ ಗಡಿಯನ್ನು ದಾಟಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಅವರಿಗದು ಸಾಧ್ಯವಾಗಿರಲಿಲ್ಲ. ಬೇಸ್‌ಕ್ಯಾಂಪ್‌ನಲ್ಲಿಯೇ ಸಮಯಕಳೆದ ಅವರು ಜೂನ್ 23ರಂದು ಮತ್ತೆ ಗಡಿದಾಟಲು ಪ್ರಯತ್ನಿಸಿದ್ದರು. ಆದರೆ ಅವರಿಗೆ ಚೀನಿ ಅಧಿಕಾರಿಗಳು ಪ್ರವೇಶಾನುಮತಿ ನಿರಾಕರಿಸಿದ್ದರು.

ಈ ಹೊಸ ಬೆಳವಣಿಗೆಯಿಂದಾಗಿ ವಾರ್ಷಿಕ ಕೈಲಾಸ ಮಾನಸ ಸರೋವರ ಯಾತ್ರೆಯ ಮೇಲೆ ಅನಿಶ್ಚಿತತೆಯ ಕರಿನೆರಳು ಕವಿದಿದೆ. ಕೈಲಾಸ ಮಾನಸಸರೋರವಕ್ಕೆ ತೆರಳುವ ರಸ್ತೆ ಹಾಳಾಗಿರುವುದರಿಂದ ಭಾರತೀಯ ಯಾತ್ರಿಕರಿಗೆ ಸದ್ಯಕ್ಕೆ ಅಲ್ಲಿಗೆ ಪ್ರಯಾಣಿಸುವುದು ಅಸಾಧ್ಯವೆಂದವರು ಹೇಳಿದ್ದಾರೆ.

ಭಾರತೀಯ ಪ್ರಯಾಣಿಕರ ಸುರಕ್ಷತೆಯ ಕುರಿತ ಆತಂಕದ ಹಿನ್ನೆಲೆಯಲ್ಲಿ ಅವರ ಮುಂದಿನ ಪ್ರಯಾಣಕ್ಕೆ ಅನಮತಿ ನಿರಾಕರಿಸಲಾಗಿದೆಯೆಂದು ಚೀನಿ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X