Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನನ್ನದು ಕಳಂಕರಹಿತ ಸರಕಾರ: ಮೋದಿ

ನನ್ನದು ಕಳಂಕರಹಿತ ಸರಕಾರ: ಮೋದಿ

ವಾರ್ತಾಭಾರತಿವಾರ್ತಾಭಾರತಿ26 Jun 2017 8:54 PM IST
share
ನನ್ನದು ಕಳಂಕರಹಿತ ಸರಕಾರ: ಮೋದಿ

ವಾಶಿಂಗ್ಟನ್, ಜೂ.26: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರವನ್ನು ಮೂಲೋತ್ಪಾಟನೆ ಮಾಡುವ ನಿಟ್ಟಿನಲ್ಲಿ ತಾನು ಮಹತ್ತರವಾದ ಯಶಸ್ಸು ಸಾಧಿಸಿರುವುದಾಗಿ ಹೇಳಿಕೊಂಡಿದ್ದಾರೆ ಹಾಗೂ ಕಳೆದ ಮೂರು ವರ್ಷಗಳಲ್ಲಿ ತನ್ನ ಸರಕಾರದ ಮೇಲೆ ಒಂದೇ ಒಂದು ಕಳಂಕದ ಕಪ್ಪು ಚುಕ್ಕೆಯಿಲ್ಲವೆಂದವರು ಹೇಳಿದ್ದಾರೆ.

 ಈ ಹಿಂದಿನ ಸರಕಾರಗಳು ಚುನಾವಣೆಗಳಲ್ಲಿ ಪರಾಭವಗೊಳ್ಳಲು ಅವುಗಳ ಮೇಲಿದ್ದ ಭ್ರಷ್ಟಾಚಾರದ ಆರೋಪವೇ ಮುಖ್ಯ ಕಾರಣವಾಗಿತ್ತೆಂದವರು ಹೇಳಿದ್ದಾರೆ.
ವರ್ಜಿನಿಯಾದಲ್ಲಿ ತನ್ನ ಗೌರವಾರ್ಥವಾಗಿ ಏರ್ಪಡಿಸಲಾದ ಸತ್ಕಾರಕೂಟದಲ್ಲಿ 600 ಮಂದಿ ಭಾರತೀಯ ಅಮೆರಿಕನ್ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಅವರು ಭಾರತೀಯರು ಭ್ರಷ್ಟಾಚಾರವನ್ನು ದ್ವೇಷಿಸುತ್ತಿರುವುದಾಗಿ ಹೇಳಿದ್ದಾರೆ.

 ಭಾರತವನ್ನು ಉನ್ನತಿಯೆಡೆಗೆ ಕೊಂಡೊಯ್ಯಲು ತನ್ನ ಸರಕಾರ ಶ್ರಮಿಸಲಿರುವುದಾಗಿ ಪ್ರಧಾನಿ ತಿಳಿಸಿದರು.

 ‘‘ಬಾಹ್ಯಾಕಾಶವಿರಲಿ ಅಥವಾ ಕೃಷಿ ಕ್ಷೇತ್ರವಿರಲಿ ಭಾರತವು ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದಾಗಿ ಮಹಾನ್ ಸಾಧನೆಗಳನ್ನು ಮಾಡುತ್ತಿರುವ ಬಗ್ಗೆ ತಾನು ಹಲವಾರು ಉದಾಹರಣೆಗಳನ್ನು ನೀಡಬಲ್ಲೆ . ತಂತ್ರಜ್ಞಾನ ಪ್ರೇರಿತ ಆಡಳಿತ ಹಾಗೂ ಅಭಿವೃದ್ಧಿ ಬಗ್ಗೆ ತನ್ನ ಸರಕಾರ ಹೆಚ್ಚಿನ ಗಮನ ನೀಡುತ್ತಿದೆ’’ ಎಂದವರು ತಿಳಿಸಿದರು.

ಭಾರತಕ್ಕೆ ಈಗ  ದಾಖಲೆಯ ಸಂಖ್ಯೆಯಲ್ಲಿ ವಿದೇಶಿ ನೇರ ಹೂಡಿಕೆಯನ್ನು ಹರಿದುಬರುತ್ತಿದ್ದು, ಎಲ್ಲಾ ಹಣಕಾಸು ಸಂಘಟನೆಗಳು ಹಾಗೂ ವಿತ್ತಶಾಸ್ತ್ರಜ್ಞರು ಭಾರತದ ಬಗ್ಗೆ ಸಕಾರಾತ್ಮಕವಾದ ರೇಟಿಂಗ್ ನೀಡುತ್ತಿದ್ದಾರೆಂದರು. ಹೂಡಿಕೆಗೆ ಭಾರತವೊಂದು ಶ್ರೇಷ್ಠವಾದ ತಾಣವೆಂಬುದಾಗಿ ಇಡೀ ಜಗತ್ತು ಅದರೆಡೆಗೆ ನೋಡುತ್ತಿರುವುದಾಗಿ ಮೋದಿ ಹೇಳಿದರು.


‘ರಾಜತಾಂತ್ರಿಕತೆಯಲ್ಲಿ ಮಾನವೀಯತೆ ತೋರಿದ ಸುಷ್ಮಾ’

ವಾಶಿಂಗ್ಟನ್,ಜೂ. 26: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ರಾಜತಾಂತ್ರಿಕತೆಗೆ ‘ಮಾನವೀಯ ಮುಖ’ವನ್ನು ನೀಡಿದ್ದಾರೆಂದು ಪ್ರಧಾನಿ ನರೇಂದ್ರ ಮೋದಿ ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ. ಜಗತ್ತಿನ ಯಾವುದೇ ಮೂಲೆಯಲ್ಲಿರುವ ಭಾರತೀಯರಿಗೆ ನೆರವಾಗಲು ಹಾಗೂ ಉತ್ತಮ ಅಡಳಿತವನ್ನು ನೀಡಲು ಅವರು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  ವರ್ಜಿನಿಯಾದಲ್ಲಿ ರವಿವಾರ ಅನಿವಾಸಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು ‘ಸೋಶಿಯಲ್ ಮೆಡಿಯಾಗಳು ಅತ್ಯಂತ ಶಕ್ತಿಯುತವಾಗಿವೆ. ನಾನು ಕೂಡಾ ಅದರೊಂದಿಗೆ ಸಂಪರ್ಕಿಸಲ್ಪಟ್ಟಿದ್ದೇನೆ. ಆದರೆ ಅದನ್ನು ಬಳಸಿಕೊಂಡು ಇಲಾಖೆಯೊಂದನ್ನು ಬಲಪಡಿಸಬಹುದೆಂಬುದಕ್ಕೆ ಸುಷ್ಮಾ ಅವರು ಅತ್ಯುತ್ತಮವಾದ ಉದಾಹರಣೆಯಾಗಿದ್ದಾರೆ’’ ಎಂದರು.

ಜಗತ್ತಿನ ಯಾವುದೇ ಮೂಲೆಯಲ್ಲಿರುವ ಭಾರತೀಯರಿಗೆ ಟ್ವೀಟ್‌ಗಳ ಮೂಲಕ ಸುಷ್ಮಾ ಸ್ವರಾಜ್ ಉತ್ತರಿಸುತ್ತಾರೆ ಹಾಗೂ ಕಾರ್ಯಪ್ರವೃತ್ತರಾಗುತ್ತಾರೆಂದು ಪ್ರಶಂಸಿದ ಮೋದಿ, ಇಂದು ಭಾರತದ ವಿದೇಶಾಂಗ ಇಲಾಖೆಯು ದೇಶದ ಕಡುಬಡವರೊಂದಿಗೂ ಸಂಪರ್ಕಿಸಲ್ಪಟ್ಟಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X