Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಶ್ರಮಿಕರ ಸಂಗಾತಿಯ ತೆರೆದ ಬದುಕು

ಶ್ರಮಿಕರ ಸಂಗಾತಿಯ ತೆರೆದ ಬದುಕು

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಕಾರುಣ್ಯ26 Jun 2017 6:40 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶ್ರಮಿಕರ ಸಂಗಾತಿಯ ತೆರೆದ ಬದುಕು

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗುವ ಅವಕಾಶವನ್ನೂ ನಿರಾಕರಿಸಿ ಕಾರ್ಮಿಕರ ಪರ ನ್ಯಾಯವಾದಿಯಾಗಿಯೇ ಜೀವನ ಪೂರ್ತಿ ದುಡಿದ ಎಂ. ಸಿ. ನರಸಿಂಹನ್ ‘ಶ್ರಮಿಕ ಸಂಗಾತಿ’ಯೆಂದೇ ಹೆಸರು ಪಡೆದವರು. ನರಸಿಂಹನ್ ಅವರ ಬಹುಮುಖಿ ವ್ಯಕ್ತಿತ್ವವನ್ನು ಅವರ ವಿವಿಧ ಆತ್ಮೀಯರು, ಸಂಗಾತಿಗಳು ‘ಶ್ರಮಿಕರ ಸಂಗಾತಿ-ಎಂ. ಸಿ. ನರಸಿಂಹನ್’ ಕೃತಿಯಲ್ಲಿ ತೆರೆದಿಟ್ಟಿದ್ದಾರೆ. ಎಂ. ಎಸ್. ಕೃಷ್ಣನ್ ಸ್ಮರಣೆ ಸಂಸ್ಥೆ ಹೊರತಂದಿರುವ ಈ ಕೃತಿಯಲ್ಲಿ ಎ. ಜ್ಯೋತಿ, ಸಿ. ಆರ್. ಕೃಷ್ಣರಾವ್, ಡಾ. ಜಿ. ರಾಮಕೃಷ್ಣ, ಎಚ್. ಎಸ್. ದೊರೆಸ್ವಾಮಿ, ಮುರಳೀಧರ ಚಿಕ್ಕಮಗಳೂರು, ಎಚ್. ವಿ. ಅನಂತಸುಬ್ಬರಾವ್, ಕೆ. ಬಿ. ನಾರಾಯಣ ಸ್ವಾಮಿ, ಡಾ. ಸಿದ್ದನಗೌಡ ಪಾಟೀಲ್, ಕೆ. ಎಸ್. ಪಾರ್ಥಸಾರಥಿ, ಇಂದಿರಾ ಮೊದಲಾದವವರು ಬರೆದಿದ್ದಾರೆ. ಕನ್ನಡ ಮಾತ್ರವಲ್ಲ, ಇಂಗ್ಲಿಷ್ ಬರಹಗಳನ್ನೂ ಈ ಕೃತಿ ಒಳಗೊಂಡಿದೆ. ಶತಾಯುಷಿಯಾಗಲಿರುವ ನರಸಿಂಹನ್ ಅವರಿಗೆ ಸನ್ಮಾನಗ್ರಂಥದ ರೂಪದಲ್ಲಿ ಇದನ್ನು ಹೊರತರಲಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದುವರಿದ ಕುಟುಂಬದಲ್ಲಿ ಜನಿಸಿದರೂ, ಶೋಷಿತ ಜನಸಮುದಾಯಗಳಿಗಾಗಿ ಅತೀವ ಕಾಳಜಿಯಿಂದ ಶ್ರಮಿಸಿದವರು ಕಾ ಎಂ.ಸಿ.ಎನ್. ಹಿರಿಯ ಮಗ ಇಂಜಿನಿಯರ್ ಆಗಲೆಂಬ ಸಹಜ ಆಸೆಯಿಂದ ವ್ಯಾಸಂಗಕ್ಕೆ ಕಳುಹಿಸಿದರೆ, ಪೋಷಕರ ಆಶಯಗಳನ್ನು ಧಿಕ್ಕರಿಸಿ ಕಮ್ಯುನಿಸ್ಟ್ ಸಿದ್ಧಾಂತಕ್ಕೆ ಮತ್ತು ಚಳವಳಿಯ ಆಕರ್ಷಣೆಗೆ ಒಳಗಾಗಿ ಕೆಂಬಾವುಟದ ಹಾದಿ ಹಿಡಿದವರು. ಗಣಿ ಕಾರ್ಮಿಕರೊಡನೆ ಬೆರೆತು ಬಳಿಕ ಚುನಾವಣೆಯಲ್ಲಿ ನಿಂತು ಶಾಸಕರೂ ಆದರು. ನ್ಯಾಯವಾದಿ ಎನ್ನುವ ಸ್ಥಾನವನ್ನು ಅರ್ಥಪೂರ್ಣವಾಗಿ ನಿರ್ವಹಿಸಿದವರು ಇವರು. ಆ ಹುದ್ದೆಗೆ ಘನತೆ ತಂದುಕೊಟ್ಟವರು. ಇಲ್ಲಿರುವ ಬಹುತೇಕ ಲೇಖಕರು ಎಡಪಂಥೀಯ ಹಿನ್ನೆಲೆಯಿಂದ ಬಂದವರು. ಮತ್ತು ಎಂಸಿಎನ್ ಬದುಕನ್ನು ಹತ್ತಿರದಿಂದ ಕಂಡವರು. ಅವರ ಊರು, ಕುಟುಂಬ, ಬಾಲ್ಯ, ಕಾಲೇಜು ಬದುಕು, ಹೋರಾಟ, ನ್ಯಾಯಾಲಯ ವೃತ್ತಿ ಹೀಗೆ ಅವರ ಬೇರೆ ಬೇರೆ ಮಗ್ಗುಲುಗಳನ್ನು ಕೃತಿಯಲ್ಲಿ ತೆರೆದಿಟ್ಟಿದ್ದಾರೆ. ಎಂಸಿಎನ್ ಕೇವಲ ಕಮ್ಯುನಿಸ್ಟರಿಗೆ ಮಾತ್ರವಲ್ಲ, ಎಲ್ಲ ಶೋಷಿತ ಸಮುದಾಯದ ಜನರ ಪ್ರತಿನಿಧಿಯಾಗಿ ಈ ಕೃತಿಯ ಮೂಲಕ ವ್ಯಕ್ತವಾಗುತ್ತಾರೆ. ಹಾಗೆಯೇ ಅವರ ಕುರಿತಂತೆ ಅವರ ಕುಟುಂಬದ ಸದಸ್ಯರೂ ಬರೆದ ಆತ್ಮೀಯ ಬರಹಗಳಿವೆ. ಕೃತಿಯ ಮುಖಬೆಲೆ 125 ರೂ. ಇದರ ವಿತರಣೆಯ ಹೊಣೆಯನ್ನು ನವಕರ್ನಾಟಕ ಪ್ರಕಾಶನ ಹೊತ್ತಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಕಾರುಣ್ಯ
ಕಾರುಣ್ಯ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X