Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇತಿಹಾಸ ಕಂಡಂತಹ ಅಪ್ರತಿಮ ವಿನ್ಯಾಸಗಾರ...

ಇತಿಹಾಸ ಕಂಡಂತಹ ಅಪ್ರತಿಮ ವಿನ್ಯಾಸಗಾರ ಕೆಂಪೇಗೌಡ: ಡಾ.ಡಿ.ಎಲ್. ವಿಜಯ್‌ಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Jun 2017 5:46 PM IST
share
ಇತಿಹಾಸ ಕಂಡಂತಹ ಅಪ್ರತಿಮ ವಿನ್ಯಾಸಗಾರ ಕೆಂಪೇಗೌಡ: ಡಾ.ಡಿ.ಎಲ್. ವಿಜಯ್‌ಕುಮಾರ್

ಚಿಕ್ಕಮಗಳೂರು, ಜೂ.27: ನಾಡಪ್ರಭು ಕೆಂಪೇಗೌಡ ಇತಿಹಾಸ ಕಂಡಂತಹ ಅಪ್ರತಿಮ ವಿನ್ಯಾಸಗಾರ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಡಾ.ಡಿ.ಎಲ್.ವಿಜಯ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ ನಗರದ ಒಕ್ಕಲಿಗರ ಸಂಘಕೊಂಡಿದ್ದ ನಾಡಪ್ರಭು ಕೆಂಪೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

480 ವರ್ಷಗಳ ಹಿಂದೆ 38 ವರ್ಷಗ ಕಾಲ ಅಧಿಕಾರವನ್ನು ಮಾಡಿದಂತ ಕೆಂಪೇಗೌಡರು ದೂರದರ್ಶಿತ್ವ, ರಾಜಕೀಯ ನೈಪುಣ್ಯತೆ, ಅಭಿವೃಧ್ಧಿ ಮುನ್ನೊಟ ಹಾಗೂ ಕಲೆಗೆ ನೀಡಿದ ಪ್ರೋತ್ಸಾಹ ಸ್ಮರಣೀಯ. ಇಂದಿನ ಬೆಂಗಳೂರನ್ನು ವಿಶ್ವವೇ ಗಮನಿಸಿರುವುದಕ್ಕೆ ಇವರ ಕೊಡುಗೆ ಅಪೂರ್ವ ಎಂದರು.  ಜಾತಿ ಧರ್ಮಗಳನ್ನು ಮೀರಿ ಕುಲ ಕಸುಬಿಗೆ ಅಧ್ಯತೆ ಕೊಡುವ ನಿಟ್ಟಿನಲ್ಲಿ ಆ ಕಸುಬಿನ ಜನಾಂಗದವರಿಗೆ ವಿಶೇಷ ರೀತಿಯಲ್ಲಿ ಜಾಗವನ್ನು ತೋರಿಸಿರುವ ಮೂಲಕ ಆ ಜಾಗವನ್ನು ನಿರ್ದಿಷ್ಟ ಪಡಿಸುವ ಮೂಲಕ ಅಕ್ಕಿಪೇಟೆ, ರಾಗಿಪೇಟೆ, ಬಳೆಪೇಟೆ, ಬಂಗಾರಪೇಟೆ, ದೊಡ್ಡ ಪೇಟೆ, ಚಿಕ್ಕಪೇಟೆ, ಸುಣ್ಣಕಲ್ಲ ಪೇಟೆ, ನಗರ್ತ ಪೇಟೆ ಮುಂತಾದ ವ್ಯವಹಾರಿಕ ಸ್ಥಳಗಳಲ್ಲಿ ವ್ಯವಹಾರ ಮಾಡಲು ಅನುಕೂಲ ಮಾಡಿ ಕೊಟ್ಟಿದ್ದು, ಇಂದು ಕೂಡ ಅದೇ ಹೆಸರಿನಲ್ಲಿ ಮುಂದುವರಿಯುತ್ತಿರುವುದು ವಿಶೇಷ ಎಂದು ನುಡಿದರು.


ಬೆಂಗಳೂರಿನಲ್ಲಿ ಯಾವುದೇ ಶಾಶ್ವತ ನದಿ ಮೂಲ ಇಲ್ಲದೇ ಇದ್ದು ಸುಮಾರು 500 ಕ್ಕೂ ಹೆಚ್ಚು ಕೆರೆ, ಕಟ್ಟೆ, ಕಲ್ಯಾಣಿ, ಕಾಲುವೆಗಳನ್ನು ನಿರ್ಮಿಸಿ ನೀರಿನ ಬರವನ್ನು ನೀಗಿಸಿದ ಕೀರ್ತಿ ಅವರಿಗೆ ಸಲುತ್ತದೆ.  ಈಗಾಗಲೇ ಸಮಾಜಕ್ಕೆ ಸೇವೆ ಮಾಡಿದ ಹಲವು ಗಣ್ಯರ ಜಯಂತಿ ನಡೆಯುತ್ತಿದೆ. ಈ ವರ್ಷದಿಂದ ರಾಜ್ಯ ಸರ್ಕಾರ ರಂದು ಕೆಂಪೇಗೌಡರ ಜಯಂತೋತ್ಸವ ಎಂದು ಘೋಶಿಸಿರುವುದು ಸ್ವಾಗತಾರ್ಹ. ಹಾಗೂ ಜಿಲ್ಲೆಯ ಜನತೆ ಪರವಾಗಿ ರಾಜ್ಯ ಸರ್ಕಾರಕ್ಕೆ ಕೃತಜ್ಞತೆಯನ್ನು ಸಲ್ಲಿಸಿರುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಒಕ್ಕಲಿಗರ ಸಂಘದ ನಿರ್ದೇಶಕ ಚಂದ್ರಪ್ಪ ಮಾತನಾಡಿ, ಕೆಂಪೇಗೌಡರ ಹೆಸರಿನಲ್ಲಿ ನಗರದಲ್ಲಿ ಯಾವುದಾದರು ಒಂದು ಯೋಜನೆ ಏರ್ಪಡಿಸಿ ಅದಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರಿಡಬೇಕೆಂದು ಒತ್ತಾಯಿಸಿದರು.

ಸಂಘದ ಮಾಜಿ ನಿರ್ದೇಶಕ ಟಿ.ರಾಜಶೇಖರ್, ಜಿಲ್ಲಾ ಒಕ್ಕಲಿಗರ ಸಂಘದ ಮಹಿಳಾ ಘಟಕದ ಅಧ್ಯಕ್ಷಅರುಣಾಕ್ಷಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಸಂತೆಗೌಡ ವಹಿಸಿದ್ದರು.ಕಾರ್ಯಕ್ರಮದಲ್ಲಿ ನಿರ್ದೇಶಕರುಗಳಾದ ನಾರಾಯಣಗೌಡ, ಎಂ.ಡಿ.ಆನಂದ್, ಶ್ರೀಮತಿ ಲಕ್ಷ್ಮಿ, ಹೆಗ್ಡೇಗೌಡರು, ಮಹಿಳಾ ಕಾರ್ಯದರ್ಶಿ ರೀನಾ ಸುಜಯ್, ಸಲಹಾಮಂಡಳಿ ಸದಸ್ಯರಾದ ಎಂ.ಡಿ.ರಮೇಶ್, ಓಂಕಾರೇಗೌಡರು, ಹೆಚ್.ಸಿ.ಸುರೇಂದ್ರ, ಆಡಳಿತಾಧಿಕಾರಿಕುಳ್ಳೆಗೌಡ, ವ್ಯವಸ್ಥಾಪಕ ರಾಜು, ಪ್ರಾಂಶುಪಾಲೆ ಶ್ರೀಮತಿ ತೇಜಸ್ವಿನಿ ಶಂಕರೇಗೌಡ, ಮುಖ್ಯಶಿಕ್ಷಕ ಶಿವಕುಮಾರ್ ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X