Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭ್ರಷ್ಟಾಚಾರ ಆರೋಪ: 39 ಐಎಎಸ್ ಅಧಿಕಾರಿಗಳ...

ಭ್ರಷ್ಟಾಚಾರ ಆರೋಪ: 39 ಐಎಎಸ್ ಅಧಿಕಾರಿಗಳ ತನಿಖೆ

ವಾರ್ತಾಭಾರತಿವಾರ್ತಾಭಾರತಿ27 Jun 2017 6:17 PM IST
share
ಭ್ರಷ್ಟಾಚಾರ ಆರೋಪ: 39 ಐಎಎಸ್ ಅಧಿಕಾರಿಗಳ ತನಿಖೆ

ಹೊಸದಿಲ್ಲಿ, ಜೂ.27: ಭ್ರಷ್ಟಾಚಾರ ಮತ್ತಿತರ ಅಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿರುವ 39 ಐಎಎಸ್ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಐಎಎಸ್ ಅಧಿಕಾರಿಗಳ ನೋಡಲ್ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುವ ಸಿಬ್ಬಂದಿ ಮತ್ತು ತರಬೇತಿ ವಿಭಾಗ(ಡಿಒಪಿಟಿ) ಈ ಕುರಿತ ಪ್ರಕ್ರಿಯೆಗಳನ್ನು ನಡೆಸುತ್ತಿದೆ. 30 ಐಎಎಸ್ ಅಧಿಕಾರಿಗಳಲ್ಲದೆ, ಕೇಂದ್ರ ಸಚಿವಾಲಯ ಸೇವೆಯ 29 ಅಧಿಕಾರಿಗಳನ್ನೂ ತನಿಖೆಗೆ ಒಳಪಡಿಸಲಾಗಿದೆ.

ಆಡಳಿತ ವ್ಯವಸ್ಥೆ ಹಾಗೂ ಸಿಬ್ಬಂದಿಗಳ ಸೇವಾ ವಿಧಾನವನ್ನು ಸುಧಾರಿಸಲು ಕೈಗೊಂಡಿರುವ ಉಪಕ್ರಮದ ಅಂಗವಾಗಿ ಕೇಂದ್ರ ಸರಕಾರ ತನ್ನ ಸಿಬ್ಬಂದಿವರ್ಗದ ಸೇವಾ ದಾಖಲೆಯನ್ನು ಅವಲೋಕಿಸಿ ವಿಮರ್ಶೆ ಮಾಡುತ್ತಿದೆ. ಸೇವೆಗೆ ಅರ್ಹತೆ ಪಡೆದ 15 ವರ್ಷದ ಬಳಿಕ ಹಾಗೂ 25 ವರ್ಷದ ಸೇವೆಯ ಬಳಿಕ- ಹೀಗೆ ಕಾನೂನಿನ ಪ್ರಕಾರ ಸರಕಾರಿ ನೌಕರರ ಸೇವೆಯನ್ನು ಎರಡು ಬಾರಿ ವಿಮರ್ಶಿಸಲಾಗುತ್ತಿದೆ.

 ಕರ್ತವ್ಯ ಲೋಪ ಎಸಗಿದ ಕಾರಣಕ್ಕೆ ಕಳೆದ ಒಂದು ವರ್ಷದಲ್ಲಿ 129 ಸಿಬ್ಬಂದಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ. ಅಲ್ಲದೆ ಸುಮಾರು 67,000 ಸಿಬ್ಬಂದಿಗಳ ಸೇವಾ ದಾಖಲೆಯನ್ನು ಪರಿಶೀಲಿಸುವ ಕಾರ್ಯ ಕೈಗೊಳ್ಳಲಾಗಿತ್ತು. ಇವರಲ್ಲಿ ಸುಮಾರು 25,000 ಸಿಬ್ಬಂದಿಗಳು ಐಐಎಸ್, ಐಪಿಎಸ್, ಐಆರ್‌ಎಸ್(ಇಂಡಿಯನ್ ರೆವೆನ್ಯೂ ಸರ್ವಿಸ್)ಗೆ ಸೇರಿದವರು. ಇತ್ತೀಚಿನ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟು 48.85 ಲಕ್ಷ ಕೇಂದ್ರ ಸರಕಾರಿ ನೌಕರರು ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X