Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಕ್ಸಿಂಗ್ ಡಬಲ್ ಪ್ರಶಸ್ತಿಗಾಗಿ...

ಬಾಕ್ಸಿಂಗ್ ಡಬಲ್ ಪ್ರಶಸ್ತಿಗಾಗಿ ವಿಜೇಂದರ್-ಝುಲ್ಪಿಕರ್ ಫೈಟ್

ವಾರ್ತಾಭಾರತಿವಾರ್ತಾಭಾರತಿ27 Jun 2017 11:24 PM IST
share
ಬಾಕ್ಸಿಂಗ್ ಡಬಲ್ ಪ್ರಶಸ್ತಿಗಾಗಿ ವಿಜೇಂದರ್-ಝುಲ್ಪಿಕರ್ ಫೈಟ್

ಮುಂಬೈ,ಜೂ.27: ಭಾರತದ ಸ್ಟಾರ್ ವೃತ್ತಿಪರ ಬಾಕ್ಸರ್ ಹಾಗೂ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ವಿಜೇಂದರ್ ಸಿಂಗ್ ಆಗಸ್ಟ್ 5 ರಂದು ನಡೆಯಲಿರುವ ಡಬಲ್ ಟೈಟಲ್ ಫೈಟ್‌ನಲ್ಲಿ ಚೀನಾದ ಎಡಗೈ ಫೈಟರ್ ಝುಲ್ಪಿಕರ್ ಮೈಮೈತಿಅಲಿ ಅವರನ್ನು ಎದುರಿಸಲಿದ್ದಾರೆ.
ಡಬ್ಲುಬಿಒ ಏಷ್ಯಾ ಪೆಸಿಫಿಕ್ ಮಿಡ್ಲ್‌ವೇಟ್ ಚಾಂಪಿಯನ್ ವಿಜೇಂದರ್ ಡಬ್ಲುಬಿಒ ಒರಿಯಂಟಲ್ ಸೂಪರ್ ಮಿಡ್ಲ್‌ವೇಟ್ ಚಾಂಪಿಯನ್ ಝುಲ್ಪಿಕರ್‌ರನ್ನು ವರ್ಲಿಯ ಎನ್‌ಎಸ್‌ಸಿಐ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದ್ದಾರೆ. ವಿಜೇಂದರ್ ಉಪಸ್ಥಿತಿಯಲ್ಲಿ ಮಂಗಳವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಬಹಿರಂಗಪಡಿಸಲಾಯಿತು.

ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ಲೀ ಬೆರ್ಡ್‌ರಿಂದ ತರಬೇತಿ ಪಡೆಯುತ್ತಿರುವ ವಿಜೇಂದರ್ ಮುಂಬೈನಲ್ಲಿ ನಡೆಯಲಿರುವ ಬಾಕ್ಸಿಂಗ್ ಫೈಟ್‌ನ ಮೊದಲ ಟಿಕೆಟ್‌ನ್ನು ಕ್ರಿಕೆಟ್ ಐಕಾನ್ ಸಚಿನ್ ತೆಂಡುಲ್ಕರ್‌ಗೆ ಹಸ್ತಾಂತರಿಸಿದರು.
ಈ ಬಾಕ್ಸಿಂಗ್‌ನಲ್ಲಿ ಇಬ್ಬರು ಬಾಕ್ಸರ್‌ಗಳು ತಮ್ಮ ಡಬ್ಲುಬಿಒ ಪ್ರಶಸ್ತಿಯನ್ನು ಪಣಕ್ಕಿಡಬೇಕು. ಪಂದ್ಯ ಗೆಲ್ಲುವ ಬಾಕ್ಸರ್ ಎರಡೂ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳಲಿದ್ದಾನೆ.

ನನ್ನ ಫೈಟ್‌ನ ಮೊದಲ ಟಿಕೆಟ್‌ನ್ನು ಸಚಿನ್ ತೆಂಡುಲ್ಕರ್ ಸರ್‌ಗೆ ನೀಡಿದ್ದೇನೆ. ಇದು ನನ್ನ ಪಾಲಿಗೆ ಉತ್ತಮ ಆರಂಭ. ನಾನು ಝುಲ್ಪಿಕರ್ ವಿರುದ್ಧ ಪಂದ್ಯಕ್ಕೆ ಸಜ್ಜಾಗಿದ್ದೇನೆ ಎಂದು ವಿಜೇಂದರ್ ತಿಳಿಸಿದ್ದಾರೆ.
ಭಾರತ ಇತರ ಮೂವರು ಬಾಕ್ಸರ್‌ಗಳಾದ ಅಖಿಲ್ ಕುಮಾರ್, ಜಿತೇಂದರ್ ಕುಮಾರ್ ಹಾಗೂ ನೀರಜ್ ಗಯಾತ್ ವೃತ್ತಿಪರ ಬಾಕ್ಸಿಂಗ್ ರಿಂಗ್‌ನಲ್ಲಿ ಕಾಣಿಸಿಕೊಳ್ಳಲಿದ್ದು, ಅಂತಾರಾಷ್ಟ್ರೀಯ ಬಾಕ್ಸರ್‌ಗಳನ್ನು ಎದುರಿಸಲಿದ್ದಾರೆ. ಎದುರಾಳಿಗಳನ್ನು ಯಾರೆಂದು ಇನ್ನೂ ನಿರ್ಧಾರವಾಗಿಲ್ಲ.
2006ರ ಮೆಲ್ಬೋರ್ನ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತರಾಗಿರುವ ಅಖಿಲ್‌ಗೆ ಇದು ಮೊದಲ ವೃತ್ತಿಪರ ಬಾಕ್ಸಿಂಗ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X