Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡಿವೈ ಪಾಟೀಲ್ ಸ್ಟೇಡಿಯಂ ಫಿಫಾ...

ಡಿವೈ ಪಾಟೀಲ್ ಸ್ಟೇಡಿಯಂ ಫಿಫಾ ವಿಶ್ವಕಪ್‌ಗೆ ಸಜ್ಜಾಗಿದೆ: ಸೆಪ್ಪಿ

ವಾರ್ತಾಭಾರತಿವಾರ್ತಾಭಾರತಿ27 Jun 2017 11:29 PM IST
share
ಡಿವೈ ಪಾಟೀಲ್ ಸ್ಟೇಡಿಯಂ ಫಿಫಾ ವಿಶ್ವಕಪ್‌ಗೆ ಸಜ್ಜಾಗಿದೆ: ಸೆಪ್ಪಿ

ಮುಂಬೈ, ಜೂ.27: ಫಿಫಾ ಅಂಡರ್-17 ವಿಶ್ವಕಪ್‌ಗೆ ಆತಿಥ್ಯವಹಿಸಿರುವ ದೇಶದ ಆರು ಸ್ಟೇಡಿಯಂಗಳ ಪೈಕಿ ಒಂದಾಗಿರುವ ನವಿ ಮುಂಬೈನಲ್ಲಿರುವ ಡಿ.ವೈ. ಪಾಟೀಲ್ ಸ್ಪೋರ್ಟ್ಸ್ ಸ್ಟೇಡಿಯಂ ಸಂಪೂರ್ಣ ಸಜ್ಜಾಗಿದೆ ಎಂದು ಸ್ಥಳೀಯ ಆಯೋಜನಾ ಸಮಿತಿಯ ಟೂರ್ನಮೆಂಟ್‌ನ ನಿರ್ದೇಶಕ ಜೇವಿಯರ್ ಸೆಪ್ಪಿ ಹೇಳಿದ್ದಾರೆ.

 ನವಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ಗೆ ಸೇರಿರುವ ನಾಲ್ಕನೆ ಹಾಗೂ ಕೊನೆಯ ತರಬೇತಿ ಪಿಚ್‌ಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಪಂದ್ಯಕ್ಕೆ ಸ್ಟೇಡಿಯಂ ಬಹುತೇಕ ಸಜ್ಜಾಗಿದೆ. ನಿರ್ದಿಷ್ಟ ನವೀಕರಣ ಕಾರ್ಯ ನಡೆಸಿದ್ದರಿಂದ ವ್ಯವಸ್ಥೆಗಳು ಮತ್ತಷ್ಟು ಉತ್ತಮವಾಗಿದೆ. ಟೂರ್ನಮೆಂಟ್‌ಗೆ ಫುಟ್ಬಾಲ್ ಅಭಿಮಾನಿಗಳು ಕುತೂಹಲಭರಿತರಾಗಿದ್ದು, ಟಿಕೆಟ್‌ಗಳ ಮಾರಾಟದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಜೀವನದಲ್ಲಿ ಒಮ್ಮೆ ಮಾತ್ರ ಲಭಿಸಿರುವ ಈ ಅವಕಾಶವನ್ನು ಅಭಿಮಾನಿಗಳು ತಪ್ಪಿಸಿಕೊಳ್ಳಲು ಸಿದ್ಧರಿಲ್ಲ ಎಂದು ಸೆಪ್ಪಿ ಹೇಳಿದ್ದಾರೆ.

 ಭಾರತದಲ್ಲಿ ಮೊತ್ತ ಮೊದಲ ಬಾರಿ ನಡೆಯಲಿರುವ ಫಿಫಾ ಟೂರ್ನಮೆಂಟ್‌ನ ಉದ್ಘಾಟನಾ ಪಂದ್ಯ, ಒಂದು ಸೆಮಿಫೈನಲ್ ಪಂದ್ಯಕ್ಕೆ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಿಕೊಂಡಿದೆ. 2016ರಲ್ಲಿ ಫಿಫಾ ಈ ತಾಣವನ್ನು ವಿಶ್ವಕಪ್‌ಗೆ ಮಾನ್ಯ ಮಾಡಿದೆ.

ವಿಶ್ವಕಪ್ ಟೂರ್ನಿಯು ಅಕ್ಟೋಬರ್ 6ರಿಂದ 28ರ ತನಕ ಹೊಸದಿಲ್ಲಿ, ಕೊಚ್ಚಿ, ಗುವಾಹಟಿ ಹಾಗೂ ಗೋವಾದಲ್ಲಿ ನಡೆಯಲಿದೆ.

ಕೊಚ್ಚಿ ಸ್ಟೇಡಿಯಂ ಬಗ್ಗೆ ಫಿಫಾ ತೃಪ್ತಿ:

ಕೊಚ್ಚಿ, ಜೂ.27: ಕೇರಳದ ಕೊಚ್ಚಿಯಲ್ಲಿರುವ ಜವಾಹರ್‌ಲಾಲ್ ನೆಹರೂ ಅಂತಾರಾಷ್ಟ್ರೀಯ ಸ್ಟೇಡಿಯಂ ಹಾಗೂ ನಾಲ್ಕು ತರಬೇತಿ ಮೈದಾನಗಳ ಕಾಮಗಾರಿಯ ಪ್ರಗತಿಯ ಬಗ್ಗೆ ಫಿಫಾ ಅಧಿಕಾರಿಗಳು ಮಂಗಳವಾರ ಸಂಪೂರ್ಣ ತೃಪ್ತಿವ್ಯಕ್ತಪಡಿಸಿದ್ದಾರೆ.

ಮಾರ್ಚ್‌ನಲ್ಲಿ ಕಾಮಗಾರಿ ವಿಳಂಬದಿಂದಾಗಿ ಆತಂಕ ಮೂಡಿಸಿದ್ದ ಕೊಚ್ಚಿ ಸ್ಟೇಡಿಯಂ ಇದೀಗ ವೇಗವಾಗಿ ನವೀಕರಣಗೊಂಡಿದೆ ಎಂದು ಸ್ಥಳೀಯ ಆಯೋಜನಾ ಸಮಿತಿಯ ಟೂರ್ನಮೆಂಟ್ ಡೈರೆಕ್ಟರ್ ಸೆಪ್ಪಿ ತಿಳಿಸಿದ್ದಾರೆ.

ಈ ಹಿಂದೆ ಜವಾಹರ್‌ಲಾಲ್ ನೆಹರೂ ಇಂಟರ್‌ನ್ಯಾಶನಲ್ ಸ್ಟೇಡಿಯಂ ಪ್ರತಿಷ್ಠಿತ ಫಿಫಾ ಅಂಡರ್-17 ವಿಶ್ವಕಪ್ ಆಯೋಜನೆಗೆ ಅನರ್ಹವಾಗಿದೆ ಎಂದು ಹೇಳಲಾಗಿತ್ತು.

60,000 ಪ್ರೇಕ್ಷಕರ ಸಾಮಥ್ಯವಿರುವ ಸ್ಟೇಡಿಯಂನಲ್ಲಿ ಪ್ರೇಕ್ಷಕರ ಸುರಕ್ಷತೆ ಹಾಗೂ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಗರಿಷ್ಠ 41,748 ಪ್ರೇಕ್ಷಕರಿಗೆ ಅವಕಾಶ ನೀಡಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X