Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಮರ್ಶಕರು ಹಾಸ್ಯ ಸಾಹಿತ್ಯವನ್ನು...

ವಿಮರ್ಶಕರು ಹಾಸ್ಯ ಸಾಹಿತ್ಯವನ್ನು ಲಘುವಾಗಿ ಪರಿಗಣಿಸಿದ್ದಾರೆ: ಭುವನೇಶ್ವರಿ ಹೆಗ್ಡೆ ವಿಷಾದ

ವಾರ್ತಾಭಾರತಿವಾರ್ತಾಭಾರತಿ28 Jun 2017 6:17 PM IST
share
ವಿಮರ್ಶಕರು ಹಾಸ್ಯ ಸಾಹಿತ್ಯವನ್ನು ಲಘುವಾಗಿ ಪರಿಗಣಿಸಿದ್ದಾರೆ: ಭುವನೇಶ್ವರಿ ಹೆಗ್ಡೆ ವಿಷಾದ

ಬೆಳ್ತಂಗಡಿ, ಜೂ.28: ವಿಮರ್ಶಕರು ಹಾಸ್ಯ ಸಾಹಿತ್ಯವನ್ನು ಲಘುವಾಗಿ ಪರಿಗಣಿಸಿ, ಗಂಭೀರವಾಗಿ ಉಪೇಕ್ಷಿಸಿದ್ದಾರೆ ಎಂದು ಹಾಸ್ಯ ಲೇಖಕಿ ಭುವನೇಶ್ವರಿ ಹೆಗಡೆ ವಿಷಾದಿಸಿದರು.

ಅವರು, ಬುಧವಾರ ಉಜಿರೆ ಶ್ರೀ ಧ. ಮಂ.ಕಾಲೇಜಿನಲ್ಲಿ ಕನ್ನಡ ಸಂಘ ಹಾಗು ಬೆಳ್ತಂಗಡಿ ತಾ.ಕ.ಸಾ.ಪ.ವತಿಯಿಂದ ನಡೆದ ಹಾಸ್ಯ ಸಾಹಿತ್ಯ: ನೆಲೆ-ಬೆಲೆ ವಿಷಯದಲ್ಲಿ ಉಪನ್ಯಾಸ, ಅನುಭವ ಕಥನ ಮತ್ತು ಸಂವಾದವನ್ನು ನಡೆಸಿ ಮಾತನಾಡಿದರು. 

ಹಾಸ್ಯ ಸಾಹಿತ್ಯಕ್ಕೆ ಓದುಗರೇ ವಿಮರ್ಶಕರು. ವಿಮರ್ಶಕರ ವಿಮರ್ಶೆಗೆ ಒಳಪಡದ ಸಾಹಿತ್ಯವಿದ್ದರೆ ಅದು ಹಾಸ್ಯ ಸಾಹಿತ್ಯ ಮಾತ್ರ. ಸುತ್ತಮುತ್ತಲಿನ ಘಟನೆಗಳನ್ನು ಗಮನಿಸುವ ಪ್ರವೃತ್ತಿ ಇದ್ದರೆ ಹಾಸ್ಯ ತನ್ನಿಂತಾನೇ ಸೃಷ್ಟಿಯಾಗಬಲ್ಲದು. ಇತರರ ಅಂಗವೈಕಲ್ಯ, ಜಾತಿ, ಧರ್ಮ ತಮಾಷೆಯ ವಸ್ತುವಾಗಬಾರದು. ಸ್ವಭಾವ ವೈಚಿತ್ರ್ಯಗಳು ಹಾಸ್ಯವನ್ನುಂಟುಮಾಡುತ್ತವೆ ಎಂದು ವಿವರಿಸಿದರು.

ವಿದ್ಯಾರ್ಥಿಗಳು ಈಗಿರುವ ಉಲ್ಲಾಸ, ಉತ್ಸಾಹಗಳನ್ನು ವಿದ್ಯಾರ್ಥಿ ಜೀವನ ಮುಗಿದ ಮೇಲೆಯೂ ಉಳಿಸಿಕೊಳ್ಳಬೇಕಾದರೆ ಹಾಸ್ಯ ಪ್ರಜ್ಞೆ ಅಗತ್ಯ. ವಿದ್ಯಾರ್ಥಿಗಳಿಗೆ ಈಗಿರುವಂತೆ ರಿಯಾಯಿತಿ ಮುಂದೆ ಇರುವುದಿಲ್ಲ. ಕೆಲಸ ಸಿಗುವ ಸಂದರ್ಭ ಸ್ನೇಹಕ್ಕೂ ಕಡಿವಾಣ ಬೀಳುತ್ತದೆ. ಅವಕಾಶವನ್ನೂ ಇನ್ನೊಬ್ಬರಿಗೆ ಬಿಟ್ಟುಕೊಡುವುದಿಲ್ಲ. ಇಲ್ಲಿಂದಲೇ ವಾಸ್ತವ, ಕಹಿ ಸತ್ಯದ ಅನಾವರಣವಾಗುತ್ತದೆ. ಹಾಸ್ಯ ಪ್ರಜ್ಞೆಯು ಸೋಲು, ವಿಷಾದವನ್ನು ಎದುರಿಸುವ ಧೈರ್ಯವನ್ನು ನೀಡುತ್ತದೆ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ ಕೆ.ಎಸ್. ಮೋಹನ ನಾರಾಯಣ ಅವರು, ಪಠ್ಯೇತರ ಚಟುವಟಿಕೆಗಳಿಂದ ಮಾತ್ರ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ. ಹೀಗಾಗಿ ಕಾಲೇಜಿನಲ್ಲಿ ನಾವು ಎಲ್ಲಾ ವಿಭಾಗಗಳಿಗೆ ಪಠ್ಯೇತರ ಚಟುವಟಿಕೆ ನಡೆಸಲು ಪ್ರೋತ್ಸಾಹ ನೀಡುತ್ತಿದ್ದೇವೆ. ಇದರಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದು ಮುಖ್ಯ ಎಂದರು.
    
ಕಾಲೇಜಿನ ಪರವಾಗಿ ಭುವನೇಶ್ವರಿ ಹೆಗಡೆ ಅವರನ್ನು ಸಮ್ಮಾನಿಸಲಾಯಿತು. ಸಮಾರಂಭದ ಬಳಿಕ ಕನ್ನಡ ಸಂಘದ ಪದಾಧಿಕಾರಿಗಳ ಪದಗ್ರಹಣ ನೆರವೇರಿತು. ಕನ್ನಡ ವಿಭಾಗ ಮುಖ್ಯಸ್ಥ ಡಾ ಬಿ.ಪಿ.ಸಂಪತ್ ಕುಮಾರ್ ಸ್ವಾಗತಿಸಿ ಪ್ರಸ್ತಾವಿಸಿದರು.
   

    
     

share
ವಾರ್ತಾಭಾರತಿ
ವಾರ್ತಾಭಾರತಿ
Next Story
X