Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಕೆಂಪೇಗೌಡರ ಜನ್ಮದಿನಾಚರಣೆ

ಹನೂರು: ಕೆಂಪೇಗೌಡರ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ28 Jun 2017 6:41 PM IST
share
ಹನೂರು: ಕೆಂಪೇಗೌಡರ ಜನ್ಮದಿನಾಚರಣೆ

ಹನೂರು, ಜೂ.28: ಪಟ್ಟಣದ ಒಕ್ಕಲಿಗರ ಯುವ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಆಚರಿಸಲಾ ಯಿತು. 

ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಕೆಂಪೇಗೌಡರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಮಾತನಾಡಿದ ಮುಂಖಡರಾದ ಶಂಕರೇಗೌಡ ಡೈರಿ ನಮ್ಮ ನಾಡು ಕಂಡ ಅಪ್ರತಿಮ ನಾಯಕ ನಮ್ಮ ಕೆಂಪೆಗೌಡರಾಗಿದ್ದರು. ಸರ್ವ ಜನರ ಅಭಿವೃದ್ದಿಯ ಚಿಂತನೆ ಅವರಿಲ್ಲಿತ್ತು ಅವರ ಮುಂದಾಲೋಚನೆ ಹಾಗೂ ಬಡ ಜನರ ಬಗೆಗಿನ ಚಿಂತನೆ ಇಂದಿನ ಯುವ ಪಿಳಿಗೆ ಮಾರ್ಗದರ್ಶವಾಗಿದೆ ಎಂದು ತಿಳಿಸಿದರು.

ಹನೂರು ಪಟ್ಟಣದಲ್ಲಿ ನಮ್ಮ ಯುವಕ ಸಮಿತಿಯ  ಸಮ್ಮುಖದಲ್ಲಿ ಸತತವಾಗಿ ಎರಡನೇ ಬಾರಿ ಕಾರ್ಯಕ್ರಮ ನೆಡೆಯುತ್ತಿರುವುದು ನಮ್ಮಲ್ಲರಿಗೂ ಸಂತಸ ತಂದಿದೆ. ನಮ್ಮ ಸರ್ಕಾರದ ವತಿಯಿಂದ ಶ್ರೀ ನಾಡ ಪ್ರಭು ಕೆಂಪೇಗೌಡರವರ ಜಯಂತಿ ಮಾಡುತ್ತಿರುವುದು ತಂಬಾ ಸಂತಸ ತಂದಿದೆ. ಹಾಗೂ ಅದೇ ರೀತಿ ಇಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಇನ್ನು ಹೆಚ್ಚಿನ ಯವಕರು ಸೇರಿ ಮುಂದಿನ ವರ್ಷದಿಂದ ಎಲ್ಲರೂ ಒಗ್ಗೂಡಿ ಅದ್ದೂರಿಯಾಗಿ ಆಚರಿಸೋಣ ಎಂದು ಹೇಳಿದರು.

ಒಕ್ಕಲಿಗ ಯುವ ಸಮಿತಿಯ ವತಿಯಿಂದ ಮಜ್ಜಿಗೆ, ಸಿಹಿ ವಿತರಣೆ: ಹನೂರು ಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡರ ಶುಭಾಶಯದ ನಾಮಫಲಕಗಳನ್ನು ಹಾಕಿದ್ದರು. ಖಾಸಗಿ ಬಸ್ ನಿಲ್ದಾಣದಲ್ಲಿ ಮಜ್ಜಿಗೆ, ಸಿಹಿತಿಂಡಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹನೂರು ಒಕ್ಕಲಿಗರ ಯುವ ಸಮಿತಿ ಪದಾಧಿಕಾರಿಗಳಾದ ಅಭಿಲಾಷ್‌ ಗೌಡ, ಪ್ರವೀಣ್ ಕುಮಾರ್ ಆಶೋಕ್ ಸಂತೋಷ್ ಮಹೇಶ್ (ಮಲ್ಲ), ಮಂಜು, ಗಿರೀಶ್, ರಾಜೇಂದ್ರ, ಮಂಜು, ಅಶ್ವಿನ್, ಚೇತನ್, ಪೇಪರ್‌ವಿಜಿ, ಸಂತೋಷ್ ಮಹೇಂದ್ರ, ಪೇಪರ್‌ವಿಜಿ, ಮಹೇಂದ್ರ, ನಟರಾಜು, ಸುರೇಶ್, ಮರಿಗೌಡ್ರು ಅತ್ತರಾಳಿ, ರಾಮೇಗೌಡ, ಮಹೇಶ್ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X