Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಂಜುಳಾ ಕತ್ತಿನ ಸುತ್ತ ಶಾಲು ಬಿಗಿದು...

ಮಂಜುಳಾ ಕತ್ತಿನ ಸುತ್ತ ಶಾಲು ಬಿಗಿದು ನೆಲದಲ್ಲಿ ಎಳೆದೊಯ್ದ ಪೊಲೀಸರು: ಇಂದ್ರಾಣಿ ಮುಖರ್ಜಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ28 Jun 2017 6:59 PM IST
share
ಮಂಜುಳಾ ಕತ್ತಿನ ಸುತ್ತ ಶಾಲು ಬಿಗಿದು ನೆಲದಲ್ಲಿ ಎಳೆದೊಯ್ದ ಪೊಲೀಸರು: ಇಂದ್ರಾಣಿ ಮುಖರ್ಜಿ ಹೇಳಿಕೆ

ಮುಂಬೈ, ಜೂ.28: ಜೈಲು ಅಧಿಕಾರಿಗಳು ಮಹಿಳೆಯೋರ್ವಳು ಕತ್ತಿನ ಸುತ್ತ ಧರಿಸಿಕೊಂಡಿದ್ದ ಶಾಲನ್ನು ಹಿಡಿದು ಆಕೆಯನ್ನು ನೆಲದ ಮೇಲೆ ಎಳೆದುಕೊಂಡು ಹೋಗಿ ಆಕೆಯನ್ನು ಥಳಿಸಿರುವುದನ್ನು ತಾನು ಮತ್ತು ಸಹ ಖೈದಿಗಳು ಕಣ್ಣಾರೆ ಕಂಡಿರುವುದಾಗಿ ಇಂದ್ರಾಣಿ ಮುಖರ್ಜಿ ಸ್ಥಳೀಯ ನ್ಯಾಯಾಲಯವೊಂದರಲ್ಲಿ ಹೇಳಿಕೆ ನೀಡಿದ್ದಾರೆ.

ಸಂತ್ರಸ್ತ ಮಹಿಳೆ ಮಂಜುಳಾ ಶೆಟ್ಯೆ ಎಂಬಾಕೆಯ ಗುಪ್ತಾಂಗದಲ್ಲಿ ಲಾಠಿಯನ್ನು ತೂರಿಸಿ ದೌರ್ಜನ್ಯ ಎಸಗಲಾಗಿದೆ ಎನ್ನಲಾಗಿದೆ. ಕೆಲ ಗಂಟೆಗಳ ಬಳಿಕ ಮಂಜುಳಾ ಮೃತಪಟ್ಟಿದ್ದಳು.

 ಮಾಜಿ ಮಾಧ್ಯಮ ಉದ್ಯಮಿ ಇಂದ್ರಾಣಿ ಮುಖರ್ಜಿ ತನ್ನ ಮಗಳು ಶೀನಾ ಬೋರಳ ಕೊಲೆಪ್ರಕರಣದಲ್ಲಿ ಆರೋಪಿಯಾಗಿದ್ದು 2015ರಿಂದ ಜೈಲಿನಲ್ಲಿದ್ದಾರೆ. ಮಂಜುಳಾ ಮೇಲೆ ಪೊಲೀಸರು ಕೋಣೆಯೊಂದರಲ್ಲಿ ಹಲ್ಲೆ ನಡೆಸುತ್ತಿರುವುದನ್ನು ತಾನು ಬಾಗಿಲಿನಲ್ಲಿದ್ದ ರಂದ್ರದ ಮೂಲಕ ನೋಡಿರುವುದಾಗಿ ಇಂದ್ರಾಣಿ ಹೇಳಿದ್ದಾರೆ.

ತಮ್ಮ ವಿರುದ್ಧ ಹೇಳಿಕೆ ನೀಡಿದರೆ ನಿನಗೂ ಇದೇ ಗತಿಯಾಗುತ್ತದೆ ಎಂದು ಪೊಲೀಸರು ತನಗೆ ಎಚ್ಚರಿಕೆ ನೀಡಿರುವುದಾಗಿ ಮುಖರ್ಜಿ ನ್ಯಾಯಾಲಯಕ್ಕೆ ತಿಳಿಸಿದರು. ನ್ಯಾಯಾಲಯದೆದುರು ಹೇಳಿಕೆ ನೀಡಿ ಹೊರಬರುವಾಗ - ಹೇಗಿದ್ದೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ- ಇನ್ನೂ ಜೀವಂತವಾಗಿದ್ದೇನೆ ಎಂದು ಇಂದ್ರಾಣಿ ಉತ್ತರಿಸಿದರು.

  ತನ್ನ ಹಾಗೂ ಇತರ ಸಹಖೈದಿಗಳ ಮೇಲೆ ಪುರುಷ ಅಧಿಕಾರಿಗಳು ವಿದ್ಯುತ್‌ದೀಪ ಆರಿಸಿ ಲಾಠಿಯಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ನ್ಯಾಯಾಲಯದಲ್ಲಿ ಅವರು ಆರೋಪಿಸಿದರು. ಬಳಿಕ ಇಂದ್ರಾಣಿಯ ಆರೋಗ್ಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಮಂಜುಳಾ ಶೆಟ್ಯೆ ಹತ್ಯೆಯನ್ನು ಖಂಡಿಸಿ ಇಂದ್ರಾಣಿ ಸೇರಿದಂತೆ ಸುಮಾರು 200 ಮಂದಿ ಖೈದಿಗಳು ಶನಿವಾರ ಜೈಲಿನ ಛಾವಣಿಯನ್ನು ಹತ್ತಿ ಪ್ರತಿಭಟನೆ ನಡೆಸಿದ್ದರು. ಮಂಜುಳಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನ ಆರು ಅಧಿಕಾರಿಗಳನ್ನು ಅಮಾನತಗೊಳಿಸಲಾಗಿದೆ ಮತ್ತು ಇವರಲ್ಲಿ ಓರ್ವ ಅಧಿಕಾರಿಯನ್ನು ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾಗಿದೆ. ಜೈಲಿನಲ್ಲಿ ಖೈದಿಗಳಿಗೆ ಅಲ್ಪಪ್ರಮಾಣದಲ್ಲಿ ಆಹಾರ ಒದಗಿಸಲಾಗುತ್ತಿದೆ ಎಂದು ದೂರು ನೀಡಿದ ಕಾರಣ ಮಂಜುಳಾರನ್ನು ಥಳಿಸಲಾಗಿತ್ತು ಎನ್ನಲಾಗಿದೆ.

      

share
ವಾರ್ತಾಭಾರತಿ
ವಾರ್ತಾಭಾರತಿ
Next Story
X