Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೈಲ್ ಹೋಪ್, ಸುನೀಲ್ ಅಂಬ್ರೀಸ್ ವಿಂಡೀಸ್...

ಕೈಲ್ ಹೋಪ್, ಸುನೀಲ್ ಅಂಬ್ರೀಸ್ ವಿಂಡೀಸ್ ತಂಡಕ್ಕೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ28 Jun 2017 11:43 PM IST
share
ಕೈಲ್ ಹೋಪ್, ಸುನೀಲ್ ಅಂಬ್ರೀಸ್ ವಿಂಡೀಸ್ ತಂಡಕ್ಕೆ ಸೇರ್ಪಡೆ

ಪೋರ್ಟ್ ಆಫ್ ಸ್ಪೇನ್, ಜೂ.28: ಭಾರತದ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ 0-1 ಅಂತರದಲ್ಲಿ ಹಿನ್ನಡೆ ಅನುಭವಿಸಿರುವ ವೆಸ್ಟ್‌ಇಂಡೀಸ್ ತಂಡ ಮುಂದಿನ ಮೂರು ಏಕದಿನ ಪಂದ್ಯಗಳಿಗೆ 13 ಮಂದಿ ಆಟಗಾರರ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕೈಲ್ ಹೋಪ್ ಮತ್ತು ಸುನೀಲ್ ಅಂಬ್ರೀಸ್‌ಗೆ ತಂಡದಲ್ಲಿ ಸ್ಥಾನ ನೀಡಿದೆ.

 ತಂಡದಲ್ಲಿ ಸ್ಥಾನ ಪಡೆದಿರುವ ಕೈಲ್ ಹೋಪ್ ಅವರು ವಿಂಡೀಸ್ ತಂಡದ ವಿಕೆಟ್ ಕೀಪರ್ ಶಾಯಿ ಹೋಪ್ ರ ಸಹೋದರ.ಟ್ರಿನಿಡಾಡ್ ಮತ್ತು ಟೊಬಾಗೊ ತಂಡವನ್ನು ದೇಶಿಯ ಟೂರ್ನಿಗಳಲ್ಲಿ ಕೈಲ್ ಹೋಪ್‌ನಾಯಕರಾಗಿ ಮುನ್ನಡೆಸುತ್ತಿದ್ದಾರೆ. ಅಂಬ್ರೀಸ್ ವಿಂಡ್ವಾರ್ಡ್ ಐಲ್ಯಾಂಡ್ ತಂಡದ ವಿಕೆಟ್ ಕೀಪರ್ ಆಗಿದ್ದಾರೆ.

ಕೈಲ್ ವಿಂಡೀಸ್ ‘ಎ’ ತಂಡದಲ್ಲಿ ಶ್ರೀಲಂಕಾ ಪ್ರವಾಸ ಕೈಗೊಂಡು ಉತ್ತಮ ಪ್ರದರ್ಶನ ನೀಡಿದ್ದರು. ಪಿಸಿಎಲ್ ಟೂರ್ನಿಯಲ್ಲಿ ಟ್ರೀನಿಡಾಡ್ ಆ್ಯಂಡ್ ಟೊಬಾಗೊ ರೆಡ್ ಫೋರ್ಸ್ ಫಾಂಚೈಸಿ ತಂಡದಲ್ಲಿ ಮಿಂಚಿದ್ದರು. ಅಬ್ರೀಸ್ ವಿಂಡ್ವಾರ್ಡ್ ತಂಡದ ಪರ ಪಿಸಿಎಲ್ ಪ್ರಥಮ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಚೆನ್ನಾಗಿ ಆಡಿದ್ದರು.

  ಭಾರತ ಮೂರನೇ ಏಕದಿನವನ್ನು ಶುಕ್ರವಾರ ಪೋರ್ಟ್ ಆಫ್ ಸೇನ್‌ನಲ್ಲಿ ಆಡಲಿದೆ. ನಾಲ್ಕನೆ ಮತ್ತು ಐದನೆ ಏಕದಿನ , ಏಕೈಕ ಟ್ವೆಂಟಿ- 20 ಪಂದ್ಯವನ್ನು ಜಮೈಕಾದಲ್ಲಿ ಆಡಲಿದೆ.

ಭಾರತ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ಎರಡನೆ ಏಕದಿನ ಪಂದ್ಯದಲ್ಲಿ 105 ರನ್‌ಗಳ ಜಯ ಗಳಿಸಿತ್ತು. ಮೊದಲ ಪಂದ್ಯ ಮಳೆಗಾಹುತಿಯಾಗಿತ್ತು.

ವೆಸ್ಟ್‌ಇಂಡೀಸ್ ತಂಡ: ಜೇಸನ್ ಹೋಲ್ಡರ್(ನಾಯಕ), ಸುನೀಲ್ ಅಂಬ್ರೀಸ್, ದೇವೆಂದ್ರ ಬಿಶೂ, ರೋಸ್ಟನ್ ಚೇಸ್, ಮಿಗ್ಯುಲ್ ಕಮಿನ್ಸ್, ಕೈಲ್ ಹೋಪ್, ಶಾಯಿ ಹೋಪ್, ಅಲ್ಝಾರಿ ಜೋಸೆಫ್, ಎವಿನ್ ಲೆವಿಸ್, ಜೇಸನ್ ಮುಹಮ್ಮದ್ ,ಅಶ್ಲೇ ನರ್ಸ್, ಕೀರನ್ ಪೋವೆಲ್, ರೊವ್‌ಮ್ಯಾನ್ ಪೋವೆಲ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X