Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫಿಫಾ ಅಂಡರ್-17 ವಿಶ್ವಕಪ್‌ನ ಪಂದ್ಯಗಳು...

ಫಿಫಾ ಅಂಡರ್-17 ವಿಶ್ವಕಪ್‌ನ ಪಂದ್ಯಗಳು ದಿಲ್ಲಿಗೆ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ28 Jun 2017 11:50 PM IST
share
ಫಿಫಾ ಅಂಡರ್-17 ವಿಶ್ವಕಪ್‌ನ ಪಂದ್ಯಗಳು ದಿಲ್ಲಿಗೆ ಸ್ಥಳಾಂತರ

ಹೊಸದಿಲ್ಲಿ, ಜೂ.28: ಮುಂಬೈನಲ್ಲಿ ನಿಗದಿಯಾಗಿರುವ ಅಂಡರ್-17 ವಿಶ್ವಕಪ್ ಪಂದ್ಯಗಳನ್ನು ಸರಕಾರದ ವಿನಂತಿಯಂತೆ  ರಾಜಧಾನಿ ಹೊಸದಿಲ್ಲಿಗೆ ಸ್ಥಳಾಂತರಿಸಲು ಫಿಫಾ ಒಪ್ಪಿಕೊಂಡಿದೆ.

  ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್(ಎಐಎಫ್‌ಎಫ್) ಮುಂಬೈನಲ್ಲಿ ಕೆಲವು ಪಂದ್ಯಗಳನ್ನು ನಿಯೋಜಿಸಲು ಬಯಸಿತ್ತು. ಆದರೆ ಇದೀಗ ಕ್ರೀಡಾ ಸಚಿವಾಲಯವು ಮುಂಬೈನಲ್ಲಿ ನಿಗದಿಯಾದ ಪಂದ್ಯಗಳನ್ನು ರಾಜಧಾನಿಗೆ ಸ್ಥಳಾಂತರ ಮಾಡಲು ಫಿಫಾಕ್ಕೆ ಮನವಿ ಮಾಡಿತ್ತು.

ಭಾರತ ಸರಕಾರದ ಮನವಿಯಂತೆ ಮುಂಬೈಯಲ್ಲಿ ನಿಗದಿಯಾಗಿರುವ ಫುಟ್ಬಾಲ್ ಪಂದ್ಯಗಳನ್ನು ದಿಲ್ಲಿಗೆ ಸ್ಥಳಾಂತರ ಮಾಡಿರುವುದಾಗಿ ಫಿಫಾ ಹೇಳಿದೆ.

ಭಾರತದ ತಂಡ ಫಿಫಾ ಅಂಡರ್ -17 ವಿಶ್ವಕಪ್ ಟೂರ್ನಿಗೆ ‘ಎ’ ಗ್ರೂಪ್‌ನಲ್ಲಿ ಸ್ಥಾನ ಪಡೆದಿದೆ.ಒಟ್ಟು ನಾಲ್ಕು ತಂಡಗಳ ‘ಎ’ ಗುಂಪಿನಲ್ಲಿ ಭಾರತ ಎ1 ತಂಡವಾಗಿದೆ.ಈ ಮೊದಲು ‘ಎ’ ಗುಂಪಿನ ಎಲ್ಲ ಪಂದ್ಯಗಳು ನವಿ ಮುಂಬೈನಲ್ಲಿ ನಿಗದಿಯಾಗಿತ್ತು.

ಇದೀಗ ‘ಬಿ’ ಗ್ರೂಪ್‌ನ ಪಂದ್ಯಗಳು ಮುಂಬೈನಲ್ಲಿ ನಡೆಯಲಿವೆ. ಫಿಫಾ ವಿಶ್ವಕಪ್ ಅಕ್ಟೋಬರ್ 6ರಿಂದ 28ರ ತನಕ ಭಾರತದ ಆರು ನಗರಗಳಲ್ಲಿ ನಡೆಯಲಿದೆ. ಡ್ರಾ ಜುಲೈ 7ರಂದು ಮುಂಬೈನಲ್ಲಿ ನಡೆಯಲಿದ್ದು, ಇಬ್ಬರು ಹಿರಿಯ ಫುಟ್ಬಾಲ್ ಆಟಗಾರರು ಡ್ರಾ ವೇಳೆ ಉಪಸ್ಥಿತರಿರುತ್ತಾರೆ ಎಂದು ಫಿಫಾ ವಿಶ್ವಕಪ್ ಆಯೋಜನಾ ಸಮಿತಿಯ ಮುಖ್ಯಸ್ಥ ಜೈಮೆ ಹೆರ್ಝಾ ತಿಳಿಸಿದ್ದಾರೆ.

ಗೋವಾ, ದಿಲ್ಲಿ, ವಿಶಾಖಪಟ್ಟಣದಲ್ಲಿ ಟಿಕೆಟ್ ಮಾರಾಟ ಮಂದಗತಿಯಲ್ಲಿ ನಡೆಯುತ್ತಿದೆ. ಡ್ರಾ ಬಳಿಕ ಟಿಕೆಟ್ ಮಾರಾಟ ಭರ್ಜರಿಯಾಗಿ ಸಾಗಬಹುದು ಎಂಬ ವಿಶ್ವಾಸವನ್ನು ಹೆರ್ಝಾ ವ್ಯಕ್ತಪಡಿಸಿದ್ದಾರೆ.

ಗುವಾಹಟಿ, ಕೊಚ್ಚಿ ಹಾಗೂ ಕೋಲ್ಕತಾದಲ್ಲಿ ವಿಶ್ವಕಪ್ ಆಯೋಜಿಸಲು ನಡೆದಿರುವ ತಯಾರಿ ಬಗ್ಗೆ ಹೆರ್ಝಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ವಿಶ್ವಕಪ್ ಮೂಲಕ ಭಾರತದ ಫುಟ್ಬಾಲ್ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂಬ ವಿಶ್ವಾಸವನ್ನು ಹೆರ್ಝಾ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X