Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮ್ಮ ರಸ್ತೆ ನಮ್ಮ ಗ್ರಾಮ ಯೋಜನೆಯ...

ನಮ್ಮ ರಸ್ತೆ ನಮ್ಮ ಗ್ರಾಮ ಯೋಜನೆಯ ವಿಳಂಬಕ್ಕೆ ಸರಕಾರವೇ ಕಾರಣ: ವೈಎಸ್‌ವಿ ದತ್ತ

ವಾರ್ತಾಭಾರತಿವಾರ್ತಾಭಾರತಿ29 Jun 2017 6:02 PM IST
share
ನಮ್ಮ ರಸ್ತೆ ನಮ್ಮ ಗ್ರಾಮ ಯೋಜನೆಯ ವಿಳಂಬಕ್ಕೆ ಸರಕಾರವೇ ಕಾರಣ: ವೈಎಸ್‌ವಿ ದತ್ತ

ಕಡೂರು, ಜೂ.29: ನಮ್ಮ ರಸ್ತೆ ನಮ್ಮ ಗ್ರಾಮ ಯೋಜನೆಯ ವಿಳಂಬಕ್ಕೆ ಸರಕಾರವೇ ಕಾರಣ. ಸರಕಾರದ ಗೊಂದಲದಿಂದ ರಸ್ತೆ ಅಭಿವೃದ್ದಿಗೆ ಕುಂಠಿತವಾಗಿದ್ದು, ಯೋಜನೆಯ ಅನುಷ್ಟಾನ ವಿಳಂಬವಾಗಿದೆ ಎಂದು ಶಾಸಕ ವೈ.ಎಸ್.ವಿ. ದತ್ತ ಆರೋಪಿಸಿದರು.

ಅವರು ಗುರುವಾರ ತಾಲೂಕಿನ ಗುಡ್ಡೇಹಳ್ಳಿ ಗ್ರಾಮದಲ್ಲಿ ರೂ. 2.92 ಕೋಟಿ ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ನಮ್ಮ ರಸ್ತೆ, ನಮ್ಮ ಗ್ರಾಮ ಈ ಯೋಜನೆಯನ್ನು ಗಾಂಧಿ ಗ್ರಾಮ ಗಾಂಧಿ ಪಥ ಎಂದು ಹೆಸರು ಬದಲಾವಣೆ ಮಾಡಿ, ಜಪಾನ್‌ನಿಂದ ಸಾಲ ತಂದು ಜೈಕಾ ಯೋಜನೆಯಡಿ ರಸ್ತೆಗಳನ್ನು ಅಭಿವೃದ್ದಿ ಪಡಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ರಾಜ್ಯ ಸರ್ಕಾರದ ಜಪಾನಿನ ಸಾಲವೂ ಇಲ್ಲ, ಜೈಕಾ ಯೋಜನೆಯ ರಸ್ತೆ ಅಭಿವೃದ್ದಿಯೂ ಇಲ್ಲದಂತಾಯಿತು ಎಂದು ಹೇಳಿದರು.

ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಯಡಿ ಕ್ಷೇತ್ರಕ್ಕೆ ರೂ. 19 ಕೋಟಿ ಅನುದಾನ ಮಂಜೂರಾಗಿದೆ. ಈ ಯೋಜನೆಯಲ್ಲಿ ರೂ. 2 ಕೋಟಿ 82 ಲಕ್ಷ ವೆಚ್ಚದಲ್ಲಿ ಯಗಟಿ ಬಳಿಯ ಚೆನ್ನಕೇಶವ ಸಾಮಿಲ್‌ನಿಂದ ಹನುಮನಹಳ್ಳಿ-ಗುಡ್ಡೇಹಳ್ಳಿ ಗ್ರಾಮದ ಕಂಚಿಹಳ್ಳಿದವರೆಗೆ 3.50 ಕಿ.ಮೀ ಉದ್ದದ ರಸ್ತೆ ಮತ್ತು ರೂ. 10 ಲಕ್ಷ ವೆಚ್ಚದಲ್ಲಿ ಗ್ರಾಮದ ಕೆಂಚರಾಯ ದೇವಸ್ಥಾನದವರೆಗಿನ ಕಾಂಕ್ರಿಟ್ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ತಾಲೂಕಿನಲ್ಲಿ ಸತತ 4 ವರ್ಷದಿಂದ ಬರಗಾಲಕ್ಕೆ ರೈತಾಪಿ ವರ್ಗ ಕಂಗಲಾಗಿದ್ದು, ರೈತರಲ್ಲಿ ಆತ್ಮಸ್ಥೆರ್ಯ ತುಂಬುವ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಪಾದಯಾತ್ರೆಯನ್ನು ಚುನಾವಣೆ ಗಿಮಿಕ್ ಎಂದು ಹೇಳುತ್ತಾರೆ. ಕ್ಷೇತ್ರಕ್ಕೆ ಹೊಸ ಯೋಜನೆಯನ್ನು ತಂದಿಲ್ಲ. ಕ್ಷೇತ್ರದ ಅಭಿವೃದ್ದಿಗೆ ಏನು ಮಾಡಿಲ್ಲ ಎಂದು ಟೀಕೆ ಮಾಡಿದ್ದಾರೆ ಎಂದು ತಿಳಿಸಿದರು.

ಆದರೆ ಕ್ಷೇತ್ರಕ್ಕೆ 100 ಕೋಟಿ ರೂ. ವೆಚ್ಚದಲ್ಲಿ ಸೋಲಾರ್ ಪಾರ್ಕ್ ಮಂಜೂರು ಮಾಡಿಸಿದ್ದೇನೆ. ಇನ್ನೂ ನಾಲ್ಕು ವರ್ಷದಲ್ಲಿ ಏನು ಸಾಧನೆ ಮಾಡಿದ್ದೇನೆ ಎಂದು ಜನತೆಯೇ ಉತ್ತರ ನೀಡಲಿದ್ದಾರೆ ಎಂದು ತಿರುಗೇಟು ನೀಡಿದರು.

ಈ ಹಿಂದೆ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ತಾವು ಕಡೂರು ವಿಧಾನಸಭಾ ಕ್ಷೇತ್ರಕ್ಕೆ ಹಲವು ಅಭಿವೃದ್ದಿ ಯೋಜನೆಗಳಿಗೆ ಹಣ ತಂದಿದ್ದೇನೆ, ನಮ್ಮ ಸರ್ಕಾರ ಇದ್ದ ಕಾರಣಕ್ಕೆ ರೂ. 15 ಕೋಟಿಗೂ ಹೆಚ್ಚು ಹಣ ಮಂಜೂರು ಮಾಡಿಸಿದ್ದೇ, ಪ್ರಸ್ತುತ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ, ತಾವು ತಂದ ರೀತಿಯಲ್ಲೇ ಕಾಂಗ್ರೆಸ್ ಮುಖಂಡರು ಹಣವನ್ನು ತರಲಿ ಆಗ ನಾವುಗಳೇ ಜನರಿಂದ ಹೂವಿನ ಮಾಲೆ ಹಾಕಿಸುವುದಾಗಿ  ಗೇಲಿ ಮಾಡಿದರು.

ಜೆಡಿಎಸ್ ಮುಖಂಡರಾದ ವೈ.ಎಸ್. ರವಿಪ್ರಕಾಶ್, ಕೋಡಿಹಳ್ಳಿ ಮಹೇಶ್, ಭಂಡಾರಿಶ್ರೀನಿವಾಶ್, ಚೌಡಪ್ಪ, ಎಂ. ರಾಜಪ್ಪ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಇಂದ್ರಮ್ಮ, ಶಂಕರಮ್ಮ, ತಮ್ಮಯ್ಯ, ಕೆಂಚಪ್ಪ, ಪಿಎಂಜಿಎಸ್‌ವೈ. ಅಭಿಯಂತರ ಹರೀಶ್, ಗುತ್ತಿಗೆದಾರ ರವಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X