Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಆಸ್ಕರ್ ಗೌರವ' ಪಟ್ಟಿಯಲ್ಲಿ ಒಬ್ಬ ಖಾನ್...

'ಆಸ್ಕರ್ ಗೌರವ' ಪಟ್ಟಿಯಲ್ಲಿ ಒಬ್ಬ ಖಾನ್ ಮಾತ್ರ ಮಿಸ್ !

ಬಾಲಿವುಡ್ ಸೂಪರ್ ಸ್ಟಾರ್ ಗಳಿಗೆ ಮತ ಚಲಾಯಿಸಲು ಅಹ್ವಾನ

ವಾರ್ತಾಭಾರತಿವಾರ್ತಾಭಾರತಿ29 Jun 2017 8:12 PM IST
share
ಆಸ್ಕರ್ ಗೌರವ ಪಟ್ಟಿಯಲ್ಲಿ ಒಬ್ಬ ಖಾನ್ ಮಾತ್ರ ಮಿಸ್  !

ಮುಂಬೈ , ಜೂ. 29 : ಪ್ರತಿಷ್ಠಿತ ಆಸ್ಕರ್ಸ್ ಪ್ರಶಸ್ತಿ ಕೊಡುವ ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಎಂಡ್ ಸಯನ್ಸ್ ಈ ಬಾರಿ ಚಿತ್ರ ಗಳನ್ನು ವೀಕ್ಷಿಸಿ ಮತ ಚಲಾಯಿಸಲು ನೂತನ 774 ಸದಸ್ಯರಿಗೆ ಅಹ್ವಾನ ನೀಡಿದೆ . 

ಕಳೆದೆರಡು ವರ್ಷಗಳಿಂದ ಬಿಳಿಯರು ಹಾಗು ಪುರುಷರೇ ಹೆಚ್ಚಿರುವ ಆಯ್ಕೆ ಸಮಿತಿ ಇತ್ತು ಎಂದು ಆಸ್ಕರ್ ಪ್ರಶಸ್ತಿ ವಿರುದ್ಧ ಅಭಿಯಾನ ನಡೆದಿತ್ತು. ಇದೀಗ ಆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಅಕಾಡೆಮಿ ಕಳೆದ ಬಾರಿಗಿಂತ (683) ಹೆಚ್ಚು ಸಾಧಕರಿಗೆ ಅದರಲ್ಲೂ ಮಹಿಳೆಯರಿಗೆ ಆಹ್ವಾನ ನೀಡಿದೆ.

ಈ ಬಾರಿಯ ಆಸ್ಕರ್ ಭಾರತದ ಅದರಲ್ಲೂ ಬಾಲಿವುಡ್ ಪಾಲಿಗೆ ಬಂಪರ್ ಆಹ್ವಾನವನ್ನೇ ನೀಡಿದೆ. ಬಾಲಿವುಡ್ ನ ಸೂಪರ್ ಸ್ಟಾರ್ ಗಳಾದ ಅಮಿತಾಭ್ ಬಚ್ಚನ್ , ಆಮಿರ್ ಖಾನ್ , ಸಲ್ಮಾನ್ ಖಾನ್ , ಐಶ್ವರ್ಯ ರೈ, ಇರ್ಫಾನ್ ಖಾನ್ , ಪ್ರಿಯಾಂಕಾ ಚೋಪ್ರಾ , ದೀಪಿಕಾ ಪಡುಕೋಣೆ ರನ್ನು ಆಸ್ಕರ್ ಈ ಬಾರಿ ಮತ ಚಲಾಯಿಸಲು ಆಹ್ವಾನಿಸಿ ಗೌರವಿಸಿದೆ. 

ಜೊತೆಗೆ ಭಾರತೀಯ ನಿರ್ದೇಶಕರಾದ ಮೃಣಾಲ್ ಸೇನ್ , ಬುದ್ಧದೇಬ್ ದಾಸಗುಪ್ತ, ಗೌತಮ್ ಘೋಷ್ , ಲೇಖಕಿ ಸೂನಿ ತಾರಾಪೊರ್ ವಾಲಾ , ವಸ್ತ್ರ ವಿನ್ಯಾಸಕ ಅರ್ಜುನ್ ಭಾಸಿನ್ , ಸಾಕ್ಷ್ಯ ಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ , ಶಬ್ದ ವಿನ್ಯಾಸಕಾರ ಅಮ್ರಿತ್ ಪ್ರೀತಮ್ ದತ್ತಾ ಅವರನ್ನೂ ಅಕಾಡೆಮಿ ಆಹ್ವಾನಿಸಿದೆ. 

ಆದರೆ , ಬಾಲಿವುಡ್ ನ ಬಾದಷಾ , ಸೂಪರ್ ಸ್ಟಾರ್ ಶಾರುಖ್ ಖಾನ್ ರನ್ನು ಅಕಾಡೆಮಿ ಆಹ್ವಾನಿಸದೇ ಇರುವುದು ಚರ್ಚೆಗೆ ಗ್ರಾಸವಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X