Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನ್ನ ಭಾಗ್ಯ ಯೋಜನೆ ಕೇಂದ್ರ ಸರಕಾರದ್ದು:...

ಅನ್ನ ಭಾಗ್ಯ ಯೋಜನೆ ಕೇಂದ್ರ ಸರಕಾರದ್ದು: ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ29 Jun 2017 8:21 PM IST
share
ಅನ್ನ ಭಾಗ್ಯ ಯೋಜನೆ ಕೇಂದ್ರ ಸರಕಾರದ್ದು: ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ

ಹನೂರು, ಜೂ. 29: ಅನ್ನ ಭಾಗ್ಯ ಯೋಜನೆ ಕೇಂದ್ರ ಸರ್ಕಾರದ್ದು ಆದರೆ ಸಿದ್ದರಾಮಯ್ಯ ನಮ್ಮ ಯೋಜನೆ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಹೇಳಿದರು.

ಅವರು ಕೊಳ್ಳೇಗಾಲ ತಾಲೂಕಿನ ಮಣಗಳ್ಳಿ ತಾ. ಪಂ. ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಲು ಬಂದಿದ್ದ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಭಾಗ್ಯಲಕ್ಷ್ಮಿ ಬಾಂಡ್ ಉಚಿತ ಸೈಕಲ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ನರೇಂದ್ರ ಮೋದಿ ಪ್ರಧಾನ ಮಂತ್ರಿಯಾದ ನಂತರ ಮಹಿಳೆಯರು ಮಕ್ಕಳು ರೈತರಿಗೆ ಹಿತ ಕಾಪಾಡುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಉಜ್ವಲ ಯೋಜನೆ, ಅನಿಲಭಾಗ್ಯ ಯೋಜನೆ, ಫಸಲ್ ಭೀಮ್ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದ ಅವರು ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಯಡಿಯೂರಪ್ಪನವರೇ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದರು.

ಪರಿಮಳ ನಾಗಪ್ಪ ಮಾತನಾಡಿ, ಕಾರ್ಯಕರ್ತರು ಬಿಜೆಪಿ ಲೋಕೇಶ್‌ರವರ ಗೆಲುವಿಗೆ ಶ್ರಮಿಸಬೇಕು. ಈ ಚುನಾವಣೆಯು ಮುಂದಿನ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು ಒಮ್ಮತದಿಂದ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು. ದಿ.ನಾಗಪ್ಪನವರ ಕಾಲದಿಂದಲೂ ಈ ಭಾಗದಲ್ಲಿ ಜನರು ನಮ್ಮನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಇದನ್ನೇ ಮುಂದುವರೆಸಿ ಈ ಚುನಾವಣೆಯಲ್ಲಿ ಗೆಲವನ್ನು ನಮ್ಮದಾಗಿಸಲು ಎಲ್ಲರೂ ಪಣತೊಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಪ್ರೊ. ಮಲ್ಲಿಕಾರ್ಜುನಪ್ಪ, ಮಾಜಿ ಶಾಸಕ ಗುರುಸ್ವಾಮಿ, ಮುಖಂಡ ದತ್ತೇಶ್‌ ಕುಮಾರ್, ರಾಜೂಗೌಡ, ವೆಂಕಟಸ್ವಾಮಿ, ಕೆ.ಪಿ.ಶಿವಕುಮಾರ್, ನಾಗೇಂದ್ರ ಮೂರ್ತಿ, ಬಿಜೆಪಿ ಅಭ್ಯರ್ಥಿ ಲೋಕೇಶ್, ಮಹಾದೇವಪ್ಪ, ಗುರುಮಲ್ಲಪ್ಪ, ಮಾತೃಭೂಮಿ ಮೂರ್ತಿ, ವೃಷಭೇಂದ್ರ, ಮಂಡಲ ಅಧ್ಯಕ್ಷ ರಾಜಶೇಖರ್, ಬಾಬು  ಲಿಂಗೇಗೌಡ ನಾಗರಾಜು ವೆಂಕಟೇಗೌಡ ಹಾಗೂ ಇನ್ನಿತರ ಕಾರ್ಯಕರ್ತರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X