Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.1: ಸಂತ ಅಲೋಶಿಯಸ್ ಕಾಲೇಜು ರಸ್ತೆಯ...

ಜು.1: ಸಂತ ಅಲೋಶಿಯಸ್ ಕಾಲೇಜು ರಸ್ತೆಯ ಹೆಸರು ಬದಲಾವಣೆ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 Jun 2017 8:28 PM IST
share

ಮಂಗಳೂರು, ಜೂ. 29: ನಗರದ ಹೃದಯ ಭಾಗವಾದ ಹಂಪನ ಕಟ್ಟೆಯಿಂದ ಅಂಬೇಡ್ಕರ್ ವೃತ್ತದವರೆಗೆ ಸಾಗುವ ಪ್ರಮುಖ ರಸ್ತೆಗೆ ಈಗಾಗಲೇ ನಮೂದಿಸಲಾಗಿದ್ದ ಸಂತ ಅಲೋಶಿಯಸ್ ಕಾಲೇಜ್ ರಸ್ತೆ ಎಂಬ ಹೆಸರನ್ನು ಏಕಾಏಕಿಯಾಗಿ ಬದಲಾಯಿಸಲು ಹುನ್ನಾರ ನಡೆದಿದ್ದು, ಇದನ್ನು ವಿರೋಧಿಸಿ ಜುಲೈ 1ರಂದು ಬೆಳಗ್ಗೆ 10 ಗಂಟೆಗೆ ಬಾವುಟ ಗುಡ್ಡೆಯ ಬಸ್ ನಿಲ್ದಾಣದ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ಜರಗಲಿದೆ ಎಂದು 40ನೆ ಕೋರ್ಟ್ ವಾರ್ಡ್ ಅಭಿವೃದ್ಧಿ ಸಮಿತಿಯ ಪ್ರಕಟನೆ ತಿಳಿಸಿದೆ.

ಈ ರಸ್ತೆಗೆ ಪ್ರಾರಂಭದಲ್ಲಿ ಲೈಟ್ ಹೌಸ್ ಹಿಲ್ ರಸ್ತೆ ಎಂಬ ಹೆಸರಿತ್ತು. ಇದೇ ರಸ್ತೆಯಲ್ಲಿ ಜಿಲ್ಲೆಯ ಗಣ್ಯಾತಿಗಣ್ಯರು ವಿದ್ಯಾಭ್ಯಾಸ ಪಡೆದ ಸಂತ ಅಲೋಶಿಯಸ್ ಕಾಲೇಜ್ ಇದ್ದು, ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದಿದ್ದಾರೆ. ಈ ಕಾಲೇಜಿಗೆ ಸುಮಾರು 137 ವರ್ಷಗಳ ಇತಿಹಾಸವಿದೆ. ಈ ರಸ್ತೆಗೆ ಸಂತ ಅಲೋಶಿಯಸ್ ಕಾಲೇಜ್ ರಸ್ತೆ ಎಂದೇ ನಾಮಕರಣಗೊಂಡಿದ್ದು ಹೆಚ್ಚು ಸೂಕ್ತವಾಗಿದೆ. ಇದನ್ನು ಮಂಗಳೂರಿನ ಸರ್ವ ರೀತಿಯ ಜನತೆ ಒಪ್ಪುವಂತಾಗಿದೆ. ಆದರೆ ಈಗ ಏಕಾಏಕಿಯಾಗಿ ದಿ. ಮುಲ್ಕಿ ಸುಂದರ ರಾಮ ಶೆಟ್ಟಿಯವರ ಹೆಸರನ್ನು ಪ್ರಸ್ತಾಪಿಸಲಾಗಿದ್ದು ತೀರಾ ಅವೈಜ್ಞಾನಿಕವಾಗಿದೆ. ಮಾತ್ರವಲ್ಲದೆ ಏಕಪಕ್ಷೀಯ ತೀರ್ಮಾನವು ಭಾರೀ ಸಂಶಯಕ್ಕೆ ಎಡೆ ಮಾಡಿದೆ. ದಿ. ಮುಲ್ಕಿ ಸುಂದರ ರಾಮ ಶೆಟ್ಟಿಯವರ ವ್ಯಕ್ತಿತ್ವದ ಬಗ್ಗೆ ನಗರದ ಜನತೆಗೆ ಭಾರೀ ಗೌರವವಿದ್ದು ಅವರ ಹೆಸರನ್ನು ನಗರದ ಇನ್ನಿತರ ಪ್ರಮುಖ ಸ್ತೆಗೆ ನಮೂದಿಸಲಿ. ಅದರ ಬದಲು ಯಾವುದೇ ಕಾರಣಕ್ಕೂ ಸಂತ ಅಲೋಶಿಯಸ್ ಕಾಲೇಜ್ ರಸ್ತೆಯ ಹೆಸರನ್ನು ಬದಲಾವಣೆಗೊಳಿಸದಿರಲು ಈ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X