Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 15 ದಿನದೊಳಗೆ ರೈತರ ಖಾತೆಯಲ್ಲಿ...

15 ದಿನದೊಳಗೆ ರೈತರ ಖಾತೆಯಲ್ಲಿ ಸಾಲಮನ್ನಾದ ಹಣ ಕಾಂಗ್ರೆಸ್ ಜಮಾಮಾಡಲಿ : ವಿ.ಎಸ್.ಪಾಟೀಲ

ವಾರ್ತಾಭಾರತಿವಾರ್ತಾಭಾರತಿ30 Jun 2017 9:52 PM IST
share
15 ದಿನದೊಳಗೆ ರೈತರ ಖಾತೆಯಲ್ಲಿ ಸಾಲಮನ್ನಾದ ಹಣ ಕಾಂಗ್ರೆಸ್ ಜಮಾಮಾಡಲಿ : ವಿ.ಎಸ್.ಪಾಟೀಲ

ಮುಂಡಗೋಡ,ಜೂ.30 : 15 ದಿನದೊಳಗೆ ರೈತರ ಖಾತೆಯಲ್ಲಿ ಸಾಲಮನ್ನಾದ ಹಣ ಕಾಂಗ್ರೆಸ್ ಜಮಾ ಮಾಡುತ್ತಾರೆ ಎನ್ನುವುದಾದರೆ ತಾವು ಕೇಂದ್ರ ಸರಕಾರದ ಒತ್ತಡ ಹಾಕಿ ಕೇಂದ್ರ ಸರಕಾರದಿಂದ ಸಾಲಮನ್ನಾ ಕುರಿತು ಪ್ರಯತ್ನಿಸುವುದಾಗಿ ಮಾಜಿ ಶಾಸಕ ವಿ.ಎಸ್ ಪಾಟೀಲ, ಕಾಂಗ್ರೆಸ್ ಗೆ ಸವಾಲು ಹಾಕಿದರು.

ಇಲ್ಲಿಯ ಖಾಸಗಿ ಹೊಟೆಲ್ ವೊಂದರಲ್ಲಿ ಶಾಸಕರು ಬೆಳೆವಿಮೆ ಬಂದಿರುವ ಕುರಿತು ಮಾಹಿತಿ ನೀಡಲು  ಪತ್ರಿಕಾಗೋಷ್ಟಿ ಏರ್ಪಡಿಸಿದ ಸಂದರ್ಭದಲ್ಲಿ ಮೇಲಿನಂತೆ ಸವಾಲು ಹಾಕಿದರು.

ಮುಂಡಗೋಡ ತಾಲೂಕಿಗೆ 20ಕೋಟಿ 76 ಲಕ್ಷ 8 ಸಾವಿರ ರೂ. ಬೆಳವಿಮೆ ಬಂದಿದೆ ಅಂದರೆ ಸುಮಾರು 38% ಬೆಳೆವಿಮೆ ಬಂದಿದೆ. ಇದು ತಾಲೂಕಿಗೆ ಬಂದಿರುವ ಬಹಳ ಕಡಿಮೆ, ತಾಲೂಕಿನ ಗ್ರಾ.ಪಂ ಗಳಿಗೆ ಈ ರೀತಿ ಬೆಳೆವಿಮೆ ಮಂಜೂರಾಗಿದೆ ಬಾಚಣಕಿ 18.5%, ಬೆಡಸ್‍ಗಾಂವ 23.1% , ಚೌವಡಳ್ಳಿ  60.3%,  ಚಿಗಳ್ಳಿ 1.8%, ಗುಂಜಾವತಿ 56.7%, ಹುನಗುಂದ 9.2%, ಇಂದೂರ 38.9% ,ಕಾತೂರ 42.2%, ಕೊಡಂಬಿ 89.4%, ಮೈನಳ್ಳಿ 58.8%, ಮಳಗಿ ಗ್ರಾ.ಪಂ 47%, ಮುಂಡಗೋಡ 39%,  ನಾಗನೂರು 13.2%, ನಂದಿಕಟ್ಟಾ ಗ್ರಾ.ಪಂ 55.6% , ಓಣಿಕೇರಿ ಗ್ರಾ.ಪಂ 34.2% , ಪಾಳಾ ಗ್ರಾ.ಪಂ  64.1%, ಸಾಲಗಾಂವ ಗ್ರಾ.ಪಂ ಗೆ 33.5% ಮಂಜೂರಾಗಿದೆ. ಇದು ತಾಲೂಕಿಗೆ ಬಂದಿರುವ ಅತಿ ಕಡಿಮೆ ಕ್ಷೇತ್ರದ ಶಾಸಕರು ಈ ಅಧಿಕಾರಿಗಳಿಗೆ ಸರಿಯಾಗಿ ಮಾಹಿತಿ ನೀಡುತ್ತಿದ್ದರೆ ಹೆಚ್ಚಿನ ಬೆಳೆವಿಮೆ ಕ್ಷೇತ್ರಕ್ಕೆ ಬರುತ್ತಿತ್ತು ಇದು ಶಾಸಕರು ರೈತರ ಕುರಿತು ನಿಷ್ಕಾಳಜಿ ಎತ್ತಿತೋರಿಸುತ್ತದೆ ಎಂದರು.

ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಬರಗಾಲ ತಾಂಡವಾಡುತ್ತಿದೆ. ಅನ್ನಭಾಗ್ಯ ಎಂದು ವಿತರಿಸುವ ಅಕ್ಕಿ ಕೇಂದ್ರ ಸರಕಾರದ್ದು, ಅನ್ನ ಕೇಂದ್ರ ಸರಕಾರದು ಭಾಗ್ಯ ಮಾತ್ರ ರಾಜ್ಯ ಸರಕಾರದ್ದು ಎಂದು ಲೇವಡಿ ಮಾಡಿದರು.

ಈ ಸಂದರ್ಭದಲ್ಲಿ ಬಿ.ಎಮ್.ರಾಯ್ಕರ, ಬಸವರಾಜ ಹರಿಜನ, ರವಿ ಪಾಟೀಲ ಕೆಂಜೋಡಿ ಗಲಿಬಿ ಮುಂತಾದವರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X