Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 26 ವರ್ಷಗಳ ಹಿಂದೆ ಬಹರೈನ್ ಗೆ ಹೋಗಿ...

26 ವರ್ಷಗಳ ಹಿಂದೆ ಬಹರೈನ್ ಗೆ ಹೋಗಿ ವಾಪಸ್ಸಾಗದ ಪುತ್ರ

ಮಗನ ನಿರೀಕ್ಷೆಯಲ್ಲಿದ್ದಾರೆ 85 ವರ್ಷದ ಬಾಲನ್

ವಾರ್ತಾಭಾರತಿವಾರ್ತಾಭಾರತಿ1 July 2017 3:24 PM IST
share
26 ವರ್ಷಗಳ ಹಿಂದೆ ಬಹರೈನ್ ಗೆ ಹೋಗಿ ವಾಪಸ್ಸಾಗದ ಪುತ್ರ

 ನಾದಾಪುರಂ(ಕೇರಳ), ಜು.1: ಮರುಭೂಮಿಯಲ್ಲಿ ತನ್ನ ಮಗ ಬದುಕಿದ್ದಾನೆಎನ್ನುವ ನಿರೀಕ್ಷೆಯಲ್ಲಿ ಮುಪ್ಪಿನ ನಿಶ್ಶಕ್ತಿಯಲ್ಲಿಯೂ ಬಾಲನ್ ಜೀವನ ರಥ ಮುಂದೂಡುತ್ತಿದ್ದಾರೆ. ಕಳೆದ 26ವರ್ಷಗಳ ಹಿಂದೆ ಬಹರೈನ್ ಗೆ ಹೋದ ಕಣ್ಣೂರ್ ಪಾನೂರಿನ ಎಲಾಂಕ್ಕೋಟ್ಟ್ ವಟ್ಟಕಂಡಿಯ ಪ್ರಭಾಕರನ್‌ರ ತಂದೆಯ ಕಥೆಯಿದು.

1991ರಲ್ಲಿ ಪ್ರಭಾಕರನ್ ಬಹರೈನ್ ಗೆ ಹೋಗಿದ್ದರು. ವೀಸಾ ಬದಲಾಯಿಸಿ ದುಬೈಗೆ ಹೋಗುತ್ತಿದ್ದೇನೆ ಎಂದು ಬಾಂಬೆಗೆ ಬಂದು ಅಲ್ಲಿಂದಲೆ ದುಬೈಗೆ ಹೋಗುವುದೆಂದು ಪ್ರಭಾಕರನ್ ತಂದೆಗೆ ಪತ್ರ ಬರೆದಿದ್ದರು. 1999 ಫೆಬ್ರವರಿ ಐದರಂದು ಒಂದು ಪತ್ರ ಮತ್ತು ಮೂರುಸಾವಿರೂಪಾಯಿ ಪ್ರಭಾಕರನ್ ಕಳುಹಿಸಿದ್ದರು. ನಂತರ ಮಗನ ಕುರಿತು ಯಾವುದೇ ಸುಳಿವು ಇಲ್ಲ. ಮುಖ್ಯಮಂತ್ರಿಗಳಿಗೆ, ಸಂಸದರಿಗೆ, ಕೇಂದ್ರ-ರಾಜ್ಯದ ಸಚಿವರಿಗೆ,ಶಾಸಕರಿಗೆ ಮಗನನ್ನು ಹುಡುಕಿ ಕೊಡುವಂತೆ ಮನವಿಮಾಡಿದ್ದಾರೆ. ಆದರೆ ಬಾಲನ್‌ರ ಮಗನ ಕುರಿತು ಯಾವ ವಿವರವೂ ದೊರೆಯಲಿಲ್ಲ.

  ಪೊಲೀಸರು ತನಿಖೆ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಇದರ ನಡುವೆ 13ವರ್ಷಗಳ ಹಿಂದೆ ಅಮ್ಮ ರಾಧಾ ಮೃತಪಟ್ಟರು. ಬಾಲನ್‌ರ ಐವರು ಪುತ್ರರಲ್ಲಿ ಪ್ರಭಾಕರನ್ ಹಿರಿಯ ಪುತ್ರನಾಗಿದ್ದರೆ. ಮೂವರು ಹೆಣ್ಣುಮಕ್ಕಳು, ಇಬ್ಬರು ಗಂಡು ಮಕ್ಕಳು. ಅವರಲ್ಲಿ ಹಿರಿಯ ಮಗ ಪ್ರಭಾಕರನ್ ವಿದೇಶಕ್ಕೆ ಹೋಗಿ ಕಾಣೆಯಾಗಿದ್ದಾರೆ. ಬಂಗಾರದ ಆಭರಣದ ಕೆಲಸ ಮಾಡುತ್ತಿದ್ದ ಬಾಲನ್ ಆ ಕೆಲಸವನ್ನು ಬಿಟ್ಟು ಈಗ ಲಾಟರಿ ಮಾರುತ್ತಾ ಊರೂರು ಸುತ್ತಾಡುತ್ತಿದ್ದಾರೆ. ಬಾಲನ್‌ಗೆ ಈಗ ಎಂಬತ್ತೈದು ವರ್ಷ ವಯಸ್ಸಾಗಿದ್ದು, ತನ್ನ ಲಾಟರಿ ಚೀಲದಲ್ಲಿ ಮಗನ ಫೋಟೊವನ್ನು ಇರಿಸಿಕೊಂಡು ಆತನ ಬರುವಿಕೆಗಾಗಿ ಕಾಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X