Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ಪ್ರಥಮ...

ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ಪ್ರಥಮ ಚುನಾವಣೆ : ಕಾಂಗ್ರೆಸ್ ಅಧಿಕಾರಕ್ಕೆ

ವಾರ್ತಾಭಾರತಿವಾರ್ತಾಭಾರತಿ1 July 2017 7:21 PM IST
share
ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ಪ್ರಥಮ ಚುನಾವಣೆ :  ಕಾಂಗ್ರೆಸ್ ಅಧಿಕಾರಕ್ಕೆ

ಚಾಮರಾಜನಗರ, ಜು.1: ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟಕ್ಕೆ ಪ್ರಪ್ರಥಮವಾಗಿ ನಡೆದ  ಆಡಳಿತ ಮಂಡಳಿಯ 8 ಸ್ಥಾನಗಳಲ್ಲಿ ಕಾಂಗ್ರೆಸ್ 6ರಲ್ಲಿ  ಹಾಗೂ  ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ತಲಾ ಒಂದರಲ್ಲಿ ಗೆಲುವು ಸಾಧಿಸಿದೆ.

ತಾಲೂಕಿನ ಕುದೇರಿನ ಹಾಲು ಒಕ್ಕೂಟದ ಕಚೇರಿಯಲ್ಲಿ  ಶುಕ್ರವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚುನಾವಣೆ ಮತದಾನ ನಡೆಯಿತು.

ಕಾಂಗ್ರೆಸ್ ಪಕ್ಷದಿಂದ ಸಿ.ಎಸ್. ಗುರುಮಲ್ಲಪ್ಪ, ಎಂ. ನಂಜುಂಡಸ್ವಾಮಿ, ಎಚ್.ಎಸ್. ನಂಜುಂಡಪ್ರಸಾದ್, ಡಿ. ಮಾದಪ್ಪ, ಕೆ.ಎಂ. ಮಾದಪ್ಪ, ಪ್ರಮೋದ ಶಂಕರಮೂರ್ತಿ ಆಯ್ಕೆಯಾದರೆ, ಬಿಜೆಪಿಯಿಂದ ಎಂ.ಎಸ್. ರವಿಶಂಕರ್ ಹಾಗೂ ಪಕ್ಷೇತರ ಕೆ.ಬಿ.ಬಸವರಾಜು, ಗೆಲುವು ಸಾಧಿಸಿದರು.

ಚಾ.ನಗರ ತಾಲೂಕು : ಪಕ್ಷೇತರ ಅಭ್ಯರ್ಥಿ ಕೆ.ಆರ್. ಬಸವರಾಜು 77 ಮತಗಳನು ಪಡೆದು ಗೆಲುವು ಸಾಧಿಸಿದರೆ,  ಬಿಜೆಪಿಯ ಎಂ.ಎಸ್. ರವಿಶಂಕರ್ 48 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ಕಾಂಗ್ರೆಸ್‌ನ ಎಚ್.ಎಸ್. ಬಸವರಾಜು 46 ಮತಗಳು, ಕೋಡಿಮೋಳೆ ರಾಜಶೇಖರ್ 32 ಮತಗಳು, ಬಿಜೆಪಿ ಪು. ಶ್ರೀನಿವಾಸನಾಯಕ 12 ಮತಗಳು ಹಾಗೂ ಎಂ. ಶಿವರಾಮು 2 ಮತಗಳನ್ನು ಪಡೆದು ಪರಾಭವಗೊಂಡರು.

ಗುಂಡ್ಲುಪೇಟೆ ತಾಲೂಕು : ಕಾಂಗ್ರೆಸ್ ಪಕ್ಷದ ಎಚ್. ಎಸ್. ನಂಜುಂಡಪ್ರಸಾದ್ 72 ಮತಗಳು, ಡಿ. ಮಾದಪ್ಪ 64 ಮತಗಳನ್ನು ಪಡೆದು ಜಯಗಳಿಸಿದರು. ಬಿಜೆಪಿ ಕೆ.ಎಂ. ನಾಗಮಲ್ಲಪ್ಪ 20 ಮತಗಳು, ಪಿ.ಕೆ. ಮಹದೇವಪ್ಪ  36 ಮತಗಳು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ವೈ.ಎನ್. ರಾಜಶೇಖರ್ 32 ಮತಗ ನ್ನು ಪಡೆದು ಸೋಲು ಕಂಡರು.

ಕೊಳ್ಳೇಗಾಲ ತಾಲೂಕು :  ಕಾಂಗ್ರೆಸ್ ಪಕ್ಷದ ಸಿ.ಎಸ್. ಗುರುಮಲ್ಲಪ್ಪ 84 ಮತಗಳು, ಎಂ. ನಂಜುಂಡಸ್ವಾಮಿ 45 ಮತಗಳನ್ನು ಪಡೆದು ಜಯಗಳಿಸಿದರು. ಬಿಜೆಪಿಯು ಎಸ್. ನಟೇಶ್, 13 ಮತಗಳು,  ಎಂ.ಪುಟ್ಟಣ್ಣ 36 ಮತಗಳು ಹಾಗೂ  ಎಸ್. ಮಹದೇವಸ್ವಾಮಿ 30 ಮತಗಳನ್ನು ಪಡೆದು ಪರಾಭವಗೊಂಡರು. ಯಳಂದೂರು ತಾಲೂಕು : ಕಾಂಗ್ರೆಸ್ ಪಕ್ಷದ ಕೆ.ಎಂ. ಮಾದಪ್ಪ 8 ಮತಗಳನ್ನು ಪಡೆದು ಜಯಗಳಿಸಿದರೆ, ಎಚ್.ಎಂ. ಪುಟ್ಟಮಲ್ಲಪ್ಪ ಹಾಗೂ ಎಂ. ಶಿವಾನಂದಸ್ವಾಮಿ ತಲಾ  3 ಮತಗಳನ್ನು ಪೆದು ಸೋಲು ಕಂಡರು.

ಮಹಿಳಾ ಮೀಸಲು ಕ್ಷೇತ್ರ :  ಕಾಂಗ್ರೆಸ್‌ನ ಪ್ರಮೋದಶಿವಶಂಕರಮೂರ್ತಿ 41 ಮತಗಳನ್ನು ಪಡೆದು ಜಯಗಳಿಸಿದರೆ, ವಿಮಲ ಶಂಕರ್ 28 ಮತಗಳು, ಬಿಜೆಪಿಯ ಆರ್. ಶೀಲಾರತ್ನ 18 ಮತಗಳನ್ನು ಪಡೆದು ಪರಾಭವಗೊಂಡರು.

ಚುನಾವಣಾಧಿಕಾರಿಯಾಗಿದ್ದ ಎಂ.ಎನ್. ಮುರುಳೇಶ್, ತಹಶೀಲ್ದಾರ್ ಪುರಂದಾರ್, ಸಹಾಯಕ ನಿಬಂಧರಕರಾದ ಸುಬ್ರಮಣ್ಯ, ಅಧಿಕಾರಿಗಳಾದ ಪ್ರಕಾಶ್ ರಾವ್, ದಯಾನಂದ, ಸಂದೀಪ್, ವಿಮಲ್ ಅವರು ಚುನಾವಣಾ ಮತದಾನ, ಮತ ಎಣಿಕೆ ಕರ್ತವ್ಯಗಳನ್ನು ನಿರ್ವಹಣೆ ಮಾಡಿದರು. ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜೆ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X