ಮಂಗಳೂರು, ಜು.1: ಮಂಗಳೂರು ತಾಲೂಕಿನ ಹರೇಕಳ ಗ್ರಾಮ ಪಂಚಾಯತ್ನ ಕ್ಷೇತ್ರ -1 ರ ಸ್ಥಾನಕ್ಕೆ ಜುಲೈ 2ರಂದು ನಿಗದಿಯಾಗಿದ್ದ ಉಪಚುನಾವಣೆಗೆ ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯಯನ್ನು ತಡೆ ಹಿಡಿಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
ಮಂಗಳೂರು, ಜು.1: ಮಂಗಳೂರು ತಾಲೂಕಿನ ಹರೇಕಳ ಗ್ರಾಮ ಪಂಚಾಯತ್ನ ಕ್ಷೇತ್ರ -1 ರ ಸ್ಥಾನಕ್ಕೆ ಜುಲೈ 2ರಂದು ನಿಗದಿಯಾಗಿದ್ದ ಉಪಚುನಾವಣೆಗೆ ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯಯನ್ನು ತಡೆ ಹಿಡಿಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.