Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಕ್ಕಿಂ ಬಿಕ್ಕಟ್ಟು: ಭಾರತ-ಚೀನ ಗಡಿ...

ಸಿಕ್ಕಿಂ ಬಿಕ್ಕಟ್ಟು: ಭಾರತ-ಚೀನ ಗಡಿ ಸಮಸ್ಯೆಗೆ ಚಾರಿತ್ರಿಕ ಒಪ್ಪಂದ ಕಾರಣ

ವಾರ್ತಾಭಾರತಿವಾರ್ತಾಭಾರತಿ1 July 2017 4:37 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿಕ್ಕಿಂ ಬಿಕ್ಕಟ್ಟು: ಭಾರತ-ಚೀನ ಗಡಿ ಸಮಸ್ಯೆಗೆ ಚಾರಿತ್ರಿಕ ಒಪ್ಪಂದ ಕಾರಣ

ಕೋಲ್ಕತ್ತಾ, ಜು. 1: ಟಿಬೆಟ್ ಹಾಗೂ ಸಿಕ್ಕಿಂ ನಡುವೆ ಗಡಿ ಗುರುತಿಸುವ ಒಪ್ಪಂದಕ್ಕೆ 1890 ಮಾರ್ಚ್ 17ರಂದು ಕೋಲ್ಕತ್ತಾದಲ್ಲಿ ಬ್ರಿಟಿಶ್ ಇಂಡಿಯಾ ಹಾಗೂ ಚೀನದ ಉನ್ನತ ಅಧಿಕಾರಿಗಳು ಸಹಿ ಹಾಕುವ ಸಂದರ್ಭ ಟಿಬೇಟನ್ ಅಥವಾ ಭೂತಾ್ನ ಪ್ರತಿನಿಧಿಗಳುಉಪಸ್ಥಿತಿ ಇದ್ದಿರಲಿಲ್ಲ.

ಸಿಕ್ಕಿಂ ಹಾಗೂ ಟಿಬೇಟ್ ಕುರಿತಂತೆ ಗ್ರೇಟ್ ಬ್ರಿಟನ್ ಹಾಗೂ ಚೀನದ ನಡುವಿನ ಸಮಾವೇಶ ಎಂದು ಈ ಒಪ್ಪಂದವನ್ನು ಕರೆಯಲಾಗಿದೆ. ಸಿಕ್ಕಿಂ ಅನ್ನು ಬ್ರಿಟಿಶ್ ಇಂಡಿಯಾದೊಂದಿಗೆ ಸೇರಿಸಿಕೊಳ್ಳಲು ಈ ಒಪ್ಪಂದ ಬ್ರಿಟಿಶರಿಗೆ ದಾರಿ ಮಾಡಿಕೊಟ್ಟಿತು.

ಇದರಿಂದ ಟಿಬೆಟ್ ಹಾಗೂ ಸಿಕ್ಕಿಂ ನಡುವೆ ಗಡಿ ಗುರುತಿಸಲಾಯಿತು. ಆದರೆ, ಭಾರತ ಹಾಗೂ ಚೀನ ನಡುವಿನ 3,488 ಕಿ.ಮೀ. ಗಡಿ ವಿವಾದ ಪರಿಹಾರವಾಗಲೇ ಇಲ್ಲ.

ಈ ಒಪ್ಪಂದಕ್ಕೆ ಲಾರ್ಡ್ ಲ್ಯಾಂಡ್ಸ್‌ಓವ್ನೆ ಎಂದು ಕರೆಯಲಾಗುವ ಬ್ರಿಟಿಶ್ ವೈಸರಾಯಿ ಎಚ್‌ಸಿಕೆಪಿ ಫಿಟ್ಸ್‌ವೌರೈಸ್ ಹಾಗೂ ಟಿಬೆಟ್‌ನ ನಿವಾಸಿಯಾಗಿದ್ದ ಸಾಮ್ರಾಜ್ಯಶಾಹಿ ಸಹಾಯಕ ಲೆಫ್ಟಿನೆಟ್ ಗವನರ್‌ರ್ ಶೇಂಗ್ ತಾಯ್ ಸಹಿ ಹಾಕಿದ್ದರು.

ಸಿಕ್ಕಿಂನಲ್ಲಿರುವ ನಾಥುಲಾ ಸಮೀಪ ಸೇನಾ ಬಿಕ್ಕಟ್ಟಿಗೆ ಸಂಬಂಧಿಸಿ ಚೀನ ಸರಕಾರ ಈ ಉಲ್ಲೇಖ ನೀಡಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X