Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡಲು...

ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡಲು ಪ್ರಯತ್ನಿಸಿ: ಪ್ರಕಾಶ್ ಬಾರೆ

ವಾರ್ತಾಭಾರತಿವಾರ್ತಾಭಾರತಿ1 July 2017 10:11 PM IST
share
ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡಲು ಪ್ರಯತ್ನಿಸಿ: ಪ್ರಕಾಶ್ ಬಾರೆ

ನಿಟ್ಟೆ,ಜು.1: ಪದವಿ ಪಡೆದು ಹೊರಬರುವ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಉಪಯುಕ್ತ ಕೊಡುಗೆ ನೀಡುವ ಪ್ರಯತ್ನ ಪಡುವ ಮೂಲಕ ತಮ್ಮ ಬದುಕಿಗೊಂದು ಅರ್ಥಕಂಡು ಕೊಳ್ಳುವಂತೆ ಖ್ಯಾತ ಉದ್ಯಮಿ, ಚಲನಚಿತ್ರ, ರಂಗಭೂಮಿ ನಟ, ನಿರ್ಮಾಪಕ ಪ್ರಕಾಶ್ ಬಾರೆ ಹೇಳಿದ್ದಾರೆ.

ನಿಟ್ಟೆ ಜಸ್ಟಿಸ್ ಕೆ.ಎಸ್.ಹೆಗಡೆ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ 18ನೇ ಬ್ಯಾಚ್‌ನ ಎಂಬಿಎ ವಿದ್ಯಾರ್ಥಿಗಳಿಗೆ ಶನಿವಾರ ಸಂಸ್ಥೆಯ ಸಭಾಂಗಣದಲ್ಲಿ ಪದವಿ ಪ್ರದಾನ ಮಾಡಿ ಅವರು ಮಾತನಾಡುತಿದ್ದರು.

ಜೀವನದಲ್ಲಿ ಸ್ವಲ್ಪ ರಿಸ್ಕ್ ತೆಗೆದುಕೊಂಡು ಏನಾದರೂ ಉಪಯುಕ್ತವಾದ ಕೊಡುಗೆಯನ್ನು ಸಮಾಜಕ್ಕೆ ನೀಡಲು ಪ್ರಯತ್ನಿಸಿ. ವೈಭವೋಪೇತ ಜೀವನದತ್ತ ಹೆಚ್ಚು ಒಲವು ತೋರಿಸಬೇಡಿ. ವಿಶೇಷ ನಿರೀಕ್ಷೆಗಳನ್ನು ಇಟ್ಟುಕೊಳ್ಳದೇ ಸಮಾಜಕ್ಕೇನಾದರೂ ನೀಡಲು ಶ್ರಮಿಸಿ ಎಂದವರು ಹೇಳಿದರು.

ಇಂದಿನ ವಿದ್ಯಾರ್ಥಿಗಳು ಏನನ್ನಾದರೂ ಅತೀ ವೇಗವಾಗಿ ಕಲಿಯುತ್ತಾರೆ. ಇದಕ್ಕೆ ಇಂದಿನ ತಂತ್ರಜ್ಞಾನದ ಪ್ರಗತಿಯೂ ಅವರಿಗೆ ಪೂರಕವಾಗಿರುತ್ತದೆ. ಕಲಿಕೆ ಎಂಬುದು ಕೊನೆಯೇ ಇಲ್ಲದ ಒಂದು ಪ್ರಕ್ರಿಯೆ. ಇಂದಿನ ತಲೆಮಾರು ಹೆಚ್ಚು ಆತ್ಮವಿಶ್ವಾಸ ಹೊಂದಿದ್ದು, ಯಾವುದೇ ಸವಾಲನ್ನು ದಿಟ್ಟ ಎದುರಿಸಲು ಸಮರ್ಥವಿದೆ ಎಂದರು.

ಪ್ರಸಕ್ತ ಶಿಕ್ಷಣ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿಲ್ಲ ಎಂದು ಅಭಿಪ್ರಾಯ ಪಟ್ಟ ಪ್ರಕಾಶ್, ಬದುಕಿನ ಸವಾಲುಗಳನ್ನು ಎದುರಿಸಲು ಬೇಕಾದ ಕುಶಲತೆಗಳನ್ನು ಇವು ಕಲಿಸುತ್ತಿಲ್ಲ. ಬದಲಾವಣೆಗಳು ಊಹೆಗೂ ನಿಲುಕದ ವೇಗದಲ್ಲಿ ಕಂಡುಬರುತ್ತಿವಾಗ ಈ ಸವಾಲುಗಳನ್ನು ಎದುರಿಸಲು ಶಿಕ್ಷಣ ಅವರನ್ನು ಸಿದ್ಧಪಡಿಸುತ್ತಿಲ್ಲ ಎಂದರು.

ವಿದ್ಯಾರ್ಥಿಗಳು ತಮ್ಮ ಹೃದಯದ ಮಾತುಗಳನ್ನು ಕೇಳಬೇಕು. ವ್ಯಕ್ತಿಯೊಬ್ಬನ ವ್ಯಕ್ತ್ಝಿತ್ವವನ್ನು ಅಳೆಯಲು ಸಮಾಜ ತನ್ನದೇ ಆದ ಮಾನದಂಡವನ್ನು ಹೇರುತ್ತದೆ. ಅದರಲ್ಲಿ ಹಣಕ್ಕೆ ಅತೀ ಉನ್ನತ ಸ್ಥಾನವನ್ನು ನೀಡುತ್ತದೆ. ಆದರೆ ಹಣ, ಜೀವನದ ಎಲ್ಲಾ ಖುಷಿ, ನೆಮ್ಮದಿಯನ್ನು ಖರೀದಿಸುತ್ತದೆ ಎಂದು ನೀವು ತಿಳಿದುಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮೊದಲು ನಿಮ್ಮ ಪ್ರತಿಷ್ಠೆಯನ್ನು ಸಾಯಿಸಿ. ಅದು ನಿಮ್ಮ ಯಶಸ್ಸಿನ ಮಾರ್ಗಕ್ಕೆ ಹಲವು ಅಡೆತಡೆಗಳನ್ನು ಒಡ್ಡುತ್ತದೆ. ಜೀವನದ ಅನುಭವದಿಂದ ನೀವು ಪಾಠ ಕಲಿಯುತ್ತಾ ಹೋಗಿ ಎಂದವರು ಹೇಳಿದರು.
ಮಾಧುರಿ ಕೆ. ಅವರು ಅತ್ಯುತ್ತಮ ವಿದ್ಯಾರ್ಥಿಗಿರುವ ಚಿನ್ನದ ಪದಕವನ್ನು ಪಡೆದರೆ, ಹೊರಹೋಗುವ ಅತ್ಯುತ್ತಮ ವಿದ್ಯಾರ್ಥಿಗಿರುವ ಚಿನ್ನದ ಪದಕವನ್ನು ಸುಧೀಂದ್ರ ಪ್ರಭು ಪಡೆದರು. ದೀಶಾ ಇವರ ಪ್ರೊಜೆಕ್ಟ್ ವರದಿ ಅತ್ಯುತ್ತಮ ಎಂದು ಘೋಷಿತವಾಗಿ 5,000ರೂ.ನಗದು ಬಹುಮಾನ ಪಡೆದರು.

ಸಂಸ್ಥೆಯ ಅಕಾಡೆಮಿಕ್ ಕೌನ್ಸಿಲ್‌ನ ಅಧ್ಯಕ್ಷ ಡಾ.ಎನ್.ಕೆ.ತಿಂಗಳಾಯ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ನಿರ್ದೇಶಕ ಡಾ.ಕೆ.ಸಂಕರನ್ ಅತಿಥಿಗಳನ್ನು ಸ್ವಾಗತಿಸಿ, ಸಂಸ್ಥೆಯ ವಾರ್ಷಿಕ ವರದಿ ಮಂಡಿಸಿದರು. ಡಾ.ಸುಧೀರ್ ಎಂ. ಪದವಿ ವಿದ್ಯಾರ್ಥಿಗಳ ಪಟ್ಟಿ ಓದಿದರು. ಡಾ.ರಾಧಾಕೃಷ್ಮ ಶರ್ಮ ಅವರು ವಂದಿಸಿದರೆ, ಡಾ.ಸುಧೀರ್‌ರಾಜ್ ಕೆ. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X