Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಸ್‌ಟಿ: ಗೊಂದಲದಲ್ಲಿ ವ್ಯಾಪಾರಿಗಳು,...

ಜಿಎಸ್‌ಟಿ: ಗೊಂದಲದಲ್ಲಿ ವ್ಯಾಪಾರಿಗಳು, ವ್ಯಾಪಾರ ಇಳಿಕೆ

ವಾರ್ತಾಭಾರತಿವಾರ್ತಾಭಾರತಿ1 July 2017 10:15 PM IST
share
ಜಿಎಸ್‌ಟಿ: ಗೊಂದಲದಲ್ಲಿ ವ್ಯಾಪಾರಿಗಳು, ವ್ಯಾಪಾರ ಇಳಿಕೆ

ಮುಂಬೈ, ಜು. 1: ಭಾರತದಲ್ಲಿ ನೂತನ ತೆರಿಗೆ ಜಿಎಸ್‌ಟಿ ಪರಿಚಯಿಸಿದ ಮೊದಲ ದಿನ ಗೊಂದಲಕ್ಕೆ ಒಳಗಾಗಿರುವ ಮುಂಬೈ ವ್ಯಾಪಾರಿಗಳು ಚಾರ್ಟರ್ಡ್ ಅಕೌಂಟೆಂಟ್‌ಗಳನ್ನು ಭೇಟಿಯಾಗಿ ಮತ್ತೆಮತ್ತೆ ಪ್ರಶ್ನಿಸುತ್ತಿದ್ದಾರೆ.

ಕೇಂದ್ರ ಸರಕಾರ ಮಧ್ಯರಾತ್ರಿ ಜಿಎಸ್‌ಟಿ ಜಾರಿಗೊಳಿಸಿತು. ದೇಶದ ಅತೀ ದೊಡ್ಡ ತೆರಿಗೆ ವ್ಯವಸ್ಥೆ ಸುಧಾರಣೆ ಎಂದು ಬಣ್ಣಿಸಲಾದ ಈ ಏಕರೂಪಿ ತೆರಿಗೆ ದೇಶದಲ್ಲಿರುವ ಹಲವು ತೆರಿಗಳನ್ನು ಏಕೀಕೃತಗೊಳಿಸುವುದು ಹಾಗೂ ಆರ್ಥಿಕ ಬೆಳವಣಿಗೆ ಉತ್ತೇಜಿಸುವ ಉದ್ದೇಶ ಹೊಂದಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದು ವ್ಯಾಪಾರಿಗಳಲ್ಲಿ ಗೊಂದಲ ಉಂಟು ಮಾಡಿದೆ. ಈ ಹೊಸ ತೆರಿಗೆ ವ್ಯವಸ್ಥೆ ಹೇಗೆ ನಿರ್ವಹಿಸಲಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಇದು ಕೇವಲ ಆರಂಭ. ಈಗಾಗಲೇ ವ್ಯಾಪಾರಸ್ಥರಲ್ಲಿ ಹಲವು ಗೊಂದಲಗಳಿವೆ. ನಾವು ಈ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರಲಿದ್ದೇವೆ ಎಂದು ಮಹಾರಾಷ್ಟ್ರ ಕೈಗಾರಿಕೆ ಹಾಗೂ ವ್ಯಾಪಾರ ಸಂಘಟನೆಯ ಅ್ಯಕ್ಷ ಮೋಹನ್ ಗುರಾನಿ ತಿಳಿಸಿದ್ದಾರೆ.

  ಹೊಟೇಲ್ ಹಾಗೂ ರೆಸ್ಟೋರೆಂಟ್‌ಗಳು ಶುಕ್ರವಾರ ರಾತ್ರಿಯಿಂದ ಹೊಸ ತೆರಿಗೆ ವ್ಯವಸ್ಥೆ ಅಳವಡಿಸಿಕೊಂಡಿವೆ. ಹೊಸ ತೆರಿಗೆಯಿಂದ ಶನಿವಾರ ಯಾವುದೇ ತೊಂದರೆ ಉಂಟಾಗುವುದಿಲ್ಲ. ಆದರೆ, ಸೋಮವಾರ ತೊಂದರೆ ಅನುಭವ ಆಗಬಹುದು ಎಂದು ಜುಹುವಿನ ಹೊಟೇಲ್ ಉತ್ಸವ್‌ನ ಮಾಲಕ ಅರವಿಂದ ಶೆಟ್ಟಿ ಹೇಳಿದ್ದಾರೆ.

 ಸಗಟು ಜವಳಿ ಮಾರುಕಟ್ಟೆಗಳು ತೆರೆದಿವೆ. ಆದರೆ, ಯಾವುದೇ ಉತ್ಸಾಹ ಇಲ್ಲ. ಹೊಸ ತೆರಿಗೆಯಿಂದ ನಮಗೆ ಯಾವುದೇ ಪ್ರಯೋಜನ ಇಲ್ಲ ಎಂದು ಜಿಎಸ್‌ಟಿ ವಿರುದ್ಧ ಇತ್ತೀಚೆಗೆ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದ ಮಂಗಳ್‌ದಾಸ್ ಮಾರುಕಟ್ಟೆ ಹಾಗೂ ಸ್ವದೇಶಿಯಂತಹ ಪ್ರದೇಶಗಳ ವ್ಯಾಪಾರಸ್ಥರು ಹೇಳಿದ್ದಾರೆ. ಜವಳಿ ವ್ಯಾಪಾರಿಗಳು ತೀವ ಆತಂಕಗೊಂಡಿದ್ದಾರೆ ಎಂದು ಟೆಕ್ಸ್‌ಟೈಲ್ ಟ್ರೇಡ್ ಅಸೋಸಿಯೇಶನ್ ಸಮಿತಿ ಜಂಟಿ ಕ್ರಿಯಾ ಸಮಿತಿ ಸಂಚಾಲಕ ರಾಯ್‌ಚಂದ್ ಬಿನಾಕಿಯಾ ತಿಳಿಸಿದ್ದಾರೆ.

ಸ್ಟೈನ್‌ಲೆಸ್ ಸ್ಟೀಲ್ ಹಾಗೂ ಪಾತ್ರೆಗಳ ಅಂಗಡಿಗಳಲ್ಲಿ ವ್ಯಾಪಾರ ಇಳಿಕೆಯಾಗಿದೆ. ಹೊಸ ತೆರಿಗೆಯಿಂದ ಜನರು ಗೊಂದಲಗೊಂಡಿದ್ದಾರೆ. ಆದುದರಿಂದ ವ್ಯಾಪಾರ ಕಡಿಮೆ ಎಂದು ಕಾಂತಿಲಾಲ್ ಆ್ಯಂಡ್ ಸನ್ಸ್‌ನ ಸುನೀಲ್ ಶರ್ಮಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X