Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜು.2: ಭಾರತ-ಪಾಕ್ ಸೆಣಸಾಟ

ಜು.2: ಭಾರತ-ಪಾಕ್ ಸೆಣಸಾಟ

ಮಹಿಳೆಯರ ಐಸಿಸಿ ವಿಶ್ವಕಪ್

ವಾರ್ತಾಭಾರತಿವಾರ್ತಾಭಾರತಿ1 July 2017 11:26 PM IST
share
ಜು.2:  ಭಾರತ-ಪಾಕ್ ಸೆಣಸಾಟ

ಡರ್ಬಿ, ಜು.1: ಮಹಿಳೆಯರ ಐಸಿಸಿ ವಿಶ್ವಕಪ್‌ನಲ್ಲಿ ಸತತ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿರುವ ಭಾರತ ತಂಡ ರವಿವಾರ ನಡೆಯಲಿರುವ ತನ್ನ ಮೂರನೆ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಪ್ರಸ್ತುತ ಭರ್ಜರಿ ಫಾರ್ಮ್‌ನಲ್ಲಿರುವ ಭಾರತ ತಂಡ ಪಾಕ್ ವಿರುದ್ಧ ವೂ ಗೆಲುವಿನ ಓಟವನ್ನು ಮುಂದುವರಿಸುವ ವಿಶ್ವಾಸದಲ್ಲಿದ್ದು, ಪಂದ್ಯ ಗೆಲ್ಲುವ ಫೇವರಿಟ್ ತಂಡವಾಗಿ ಗುರುತಿಸಿಕೊಂಡಿದೆ.

 ಭಾರತ ಕಳೆದ ನಾಲ್ಕು ಏಕದಿನ ಸರಣಿಗಳನ್ನು ಸುಲಭವಾಗಿ ಗೆದ್ದುಕೊಂಡಿದೆ. ಮೊದಲಿಗೆ ಸ್ವದೇಶದಲ್ಲಿ ಶ್ರೀಲಂಕಾ, ವೆಸ್ಟ್‌ಇಂಡೀಸ್ ವಿರುದ್ಧ್ದ ಸರಣಿ ಜಯಿಸಿದ್ದ ಭಾರತ ದಕ್ಷಿಣ ಆಫ್ರಿಕ ತಂಡವನ್ನು ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯ ಹಾಗೂ ಚತುರ್ದಿನ ಸರಣಿಯಲ್ಲಿ ಮಣಿಸಿತ್ತು.

ವಿಶ್ವಕಪ್‌ನಲ್ಲೂ ಉತ್ತಮ ಫಾರ್ಮ್ ಮುಂದುವರಿಸಿದ್ದ ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಸುಲಭವಾಗಿ ಜಯಿಸಿತ್ತು.

ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು 35 ರನ್‌ಗಳಿಂದ ಮಣಿಸಿದ್ದ ಭಾರತ ಶುಭಾರಂಭ ಮಾಡಿತ್ತು. ತನ್ನ 2ನೆ ಪಂದ್ಯದಲ್ಲಿ ವೆಸ್ಟ್‌ಇಂಡೀಸ್‌ನ್ನು ಏಳು ವಿಕೆಟ್‌ಗಳ ಅಂತರದಿಂದ ಸೋಲಿಸಿತ್ತು.

ಸಾನಾ ಮಿರ್ ನೇತೃತ್ವದ ಪಾಕ್ ತಂಡ ಟೂರ್ನಮೆಂಟ್‌ನಲ್ಲಿ ಇನ್ನಷ್ಟೇ ಗೆಲುವಿನ ಸವಿ ಉಣಬೇಕಾಗಿದೆ. ದಕ್ಷಿಣ ಆಫ್ರಿಕ ವಿರುದ್ಧ 3 ವಿಕೆಟ್‌ಗಳಿಂದ ಸೋತಿದ್ದ ಪಾಕ್ ತಂಡ ಇಂಗ್ಲೆಂಡ್‌ನ ವಿರುದ್ಧ ಡಿಎಲ್ ನಿಯಮದ ಪ್ರಕಾರ 107 ರನ್‌ಗಳ ಅಂತರದಿಂದ ಸೋತಿತ್ತು.

ಭಾರತದ ಆಟಗಾರ್ತಿಯರು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಮಿಂಚಿದ್ದರು. ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿ ಎದುರಾಳಿ ತಂಡವನ್ನು ಕೇವಲ 183 ರನ್‌ಗೆ ನಿಯಂತ್ರಿಸಿದ್ದರು.

ತ್ರಿವಳಿ ಸ್ಪಿನ್ನರ್‌ಗಳಾದ ದೀಪ್ತಿ ಶರ್ಮ(2-27), ಪೂನಂ ಯಾದವ್(2-19) ಹಾಗೂ ಹರ್ಮನ್‌ಪ್ರೀತ್ ಕೌರ್(2-42) ತಲಾ ಎರಡು ವಿಕೆಟ್‌ಗಳನ್ನು ಕಬಳಿಸಿದ್ದರು. ಏಕದಿನ ಕ್ರಿಕೆಟ್ ಚರಿತ್ರೆಯಲ್ಲಿ ಗರಿಷ್ಠ ವಿಕೆಟ್ ಪಡೆದಿರುವ ವೇಗದ ಬೌಲರ್ ಜುಲನ್ ಗೋಸ್ವಾಮಿ ಟೂರ್ನಿಯಲ್ಲಿ ಬೌಲಿಂಗ್ ನೇತೃತ್ವ ವಹಿಸಿದ್ದರೂ ಈತನಕ ವಿಕೆಟ್‌ಗಳನ್ನು ಪಡೆಯಲು ಸಫಲರಾಗಿಲ್ಲ.

ಬ್ಯಾಟಿಂಗ್ ವಿಭಾಗದಲ್ಲಿ ಸ್ಮತಿ ಮಂಧಾನ ಜೀವನಶ್ರೇಷ್ಠ ಪ್ರದರ್ಶನ ನೀಡುತ್ತಿದ್ದಾರೆ.ಎಡಗೈ ಆಟಗಾರ್ತಿ ಮಂಧಾನ ಇಂಗ್ಲೆಂಡ್ ವಿರುದ್ಧ 90ರನ್ ಗಳಿಸಿದ್ದರೆ, ವಿಂಡೀಸ್ ವಿರುದ್ಧ ಕೇವಲ 108 ಎಸೆತಗಳಲ್ಲಿ 106 ರನ್ ಗಳಿಸಿ ಭಾರತದ ಚೇಸಿಂಗ್‌ಗೆ ಭದ್ರಬುನಾದಿ ಹಾಕಿಕೊಟ್ಟರು. ಟೂರ್ನಿಯಲ್ಲಿ ಆಡಿರುವ ಎರಡೇ ಪಂದ್ಯಗಳಲ್ಲಿ 196 ರನ್ ಗಳಿಸಿದ್ದಾರೆ.

ನಾಯಕಿ ಮಿಥಾಲಿ ರಾಜ್ ಕೂಡ ಶ್ರೇಷ್ಠ ಫಾರ್ಮ್‌ನಲ್ಲಿದ್ದಾರೆ. ರಾಜ್ ಸತತ ಏಳನೆ ಅರ್ಧಶತಕ ಸಿಡಿಸಿದ್ದಾರೆ. ವೆಸ್ಟ್‌ಇಂಡೀಸ್ ವಿರುದ್ಧ ಕೇವಲ 4 ರನ್‌ನಿಂದ ಅರ್ಧಶತಕ ವಂಚಿತರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X