Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. NDTVಯ ಪತ್ರಕರ್ತ ಹಾಗೂ ಕುಟುಂಬಸ್ಥರನ್ನು...

NDTVಯ ಪತ್ರಕರ್ತ ಹಾಗೂ ಕುಟುಂಬಸ್ಥರನ್ನು ಬೆದರಿಸಿ “ಜೈ ಶ್ರೀ ರಾಮ್” ಎಂದು ಹೇಳಿಸಿದ ಬಜರಂಗಿಗಳು

ವಾರ್ತಾಭಾರತಿವಾರ್ತಾಭಾರತಿ2 July 2017 1:07 PM IST
share
NDTVಯ ಪತ್ರಕರ್ತ ಹಾಗೂ ಕುಟುಂಬಸ್ಥರನ್ನು ಬೆದರಿಸಿ “ಜೈ ಶ್ರೀ ರಾಮ್” ಎಂದು ಹೇಳಿಸಿದ ಬಜರಂಗಿಗಳು

ಬಿಹಾರ, ಜು.2: ಎನ್ ಡಿ ಟಿವಿಯ ಪತ್ರಕರ್ತ ಹಾಗೂ ಅವರ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರನ್ನು ತಡೆದ ಬಜರಂಗದಳದ ಕಾರ್ಯಕರ್ತರು “ಜೈ ಶ್ರೀ ರಾಮ್” ಎಂದು ಹೇಳಲು ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ರೀತಿ ಹೇಳದಿದ್ದರೆ ಅವರ ಕಾರನ್ನು ಸುಟ್ಟು ಹಾಕುವುದಾಗಿಯೂ ದುಷ್ಕರ್ಮಿಗಳು ಬೆದರಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಬಿಬಿಸಿ (BBC) ವರದಿ ಮಾಡಿದ್ದು, ಎನ್ ಡಿ ಟಿವಿಯ ಪತ್ರಕರ್ತ ಮುನ್ನೆ ಭಾರ್ತಿ ಹಾಗೂ ಅವರ ಪೋಷಕರು, ಪತ್ನಿ ಹಾಗೂ ಇಬ್ಬರು ಮಕ್ಕಳು ಬಿಹಾರದ ವೈಶಾಲಿ ಜಿಲ್ಲೆಯಿಂದ ಸಮಸ್ತಿಪುರದ ರಹೀಮಾಬಾದ್ ಗ್ರಾಮಕ್ಕೆ ತೆರಳುತ್ತಿದ್ದರು. ಕಾರು ಮುಝಫ್ಫರ್ ಪುರ ಸಮೀಪಿಸುತ್ತಲೇ ಅಲ್ಲಿದ್ದ ಟೋಲ್ ಬೂತ್ ಒಂದರಲ್ಲಿ ವಾಹನಗಳು ನಿಂತಿತ್ತು. ಟ್ರಕ್ಕೊಂದನ್ನು ಹೆದ್ದಾರಿಯ ಮಧ್ಯ ಅಡ್ಡವಾಗಿ ನಿಲ್ಲಿಸಲಾಗಿತ್ತು. ಈ ಬಗ್ಗೆ ಮುನ್ನೆ ಭಾರ್ತಿ ದಾರಿಹೋಕರೋರ್ವರಲ್ಲಿ ಪ್ರಶ್ನಿಸಿದ್ದು, “ನೀವು ಹಿಂತಿರುಗಿ ಹೋಗಿ, ಇಲ್ಲದಿದ್ದರೆ ಬಜರಂಗದಳ ಕಾರ್ಯಕರ್ತರು ನಿಮ್ಮ ಕಾರಿಗೆ ಬೆಂಕಿ ಹಚ್ಚಬಹುದು” ಎಂದು ಆ ವ್ಯಕ್ತಿ ಎಚ್ಚರಿಸಿದ್ದರು.

ಇದರಿಂದ ಹೆದರಿದ ಭಾರ್ತಿ ತನ್ನ ಕುಟುಂಬವನ್ನು ರಕ್ಷಿಸಲು ಕಾರನ್ನು ಹಿಂದಕ್ಕೆ ತಿರುಗಿಸಿದರು. ಈ ಸಂದರ್ಭ ಕೇಸರಿ ಬಟ್ಟೆಗಳನ್ನು ಧರಿಸಿದ ಐದು ಮಂದಿ ಕಾರಿನೆಡೆಗೆ ಧಾವಿಸಿದರು. ಅವರಲ್ಲಿ ದೊಣ್ಣೆಗಳಿತ್ತು. ಇವರಲ್ಲಿ ಒಬ್ಬ ಕಾರಿನೊಳಕ್ಕೆ ಇಣುಕಿದ್ದು, ಭಾರ್ತಿಯವರ ತಂದೆ ಹಾಗೂ ಶಿರವಸ್ತ್ರ ಧರಿಸಿದ್ದ ಭಾರ್ತಿಯವರ ಪತ್ನಿಯನ್ನು ಕಂಡು, ಜೋರಾಗಿ “ಜೈ ಶ್ರೀ ರಾಮ್” ಎಂದು ಬೊಬ್ಬಿಡುತ್ತಾ ಭಾರ್ತಿಯವರ ಕುಟುಂಬಸ್ಥರೂ “ಜೈ ಶ್ರೀ ರಾಮ್” ಎಂದು ಹೇಳಬೇಕು, ಇಲ್ಲದಿದ್ದರೆ ಕಾರನ್ನು ಸುಟ್ಟು ಹಾಕುತ್ತೇವೆ ಎಂದು ಬೆದರಿಸಿದ್ದಾನೆ.

ತನ್ನ ಕುಟುಂಬಸ್ಥರ ಪ್ರಾಣಕ್ಕೆ ಅಪಾಯವಾಗುವುದನ್ನು ಅರಿತ ಭಾರ್ತಿ “ಜೈ ಶ್ರೀ ರಾಮ್” ಎಂದು ಹೇಳಿದ್ದಾರೆ. ನಂತರ ಅವರನ್ನು ಬಜರಂಗಿಗಳು ಬಿಟ್ಟಿದ್ದಾರೆ. ಈ ಬಗ್ಗೆ ಭಾರ್ತಿ ಟ್ವೀಟ್ ಮಾಡಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X