Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು: ಜು. 3ರಿಂದ ಚಿತ್ರಪದರ್ಶನ...

ತಮಿಳುನಾಡು: ಜು. 3ರಿಂದ ಚಿತ್ರಪದರ್ಶನ ರದ್ದು

ವಾರ್ತಾಭಾರತಿವಾರ್ತಾಭಾರತಿ2 July 2017 10:53 PM IST
share
ತಮಿಳುನಾಡು: ಜು. 3ರಿಂದ ಚಿತ್ರಪದರ್ಶನ ರದ್ದು

ಚೆನ್ನೈ, ಜು. 1: ನೂತನ ಜಿಎಸ್‌ಟಿ ಅಡಿಯಲ್ಲಿ ಹೆಚ್ಚುವರಿ ತೆರಿಗೆ ಅಲ್ಲದೆ ಶೇ. 30 ಸ್ಥಳೀಯಾಡಳಿತದ ತೆರಿಗೆ ವಿಧಿಸಿರುವುದನ್ನು ವಿರೋಧಿಸಿ ತಮಿಳುನಾಡಿನ 1 ಸಾವಿರ ಚಿತ್ರಮಂದಿರಗಳು ರವಿವಾರ ಚಲನಚಿತ್ರ ಪ್ರದರ್ಶನ ರದ್ದುಗೊಳಿಸಲಿವೆ.

ಹಲವು ಚಿತ್ರಮಂದಿರಗಳು ನಿನ್ನೆ ಚಲನಚಿತ್ರ ಪ್ರದರ್ಶನ ರದ್ದುಗೊಳಿಸಿದ್ದವು. ಜುಲೈ 3ರಿಂದ ಎಲ್ಲ ಚಿತ್ರಮಂದಿರಗಳು ಚಿತ್ರಪ್ರದರ್ಶನ ರದ್ದುಗೊಳಿಸಲು ತಮಿಳುನಾಡು ಚಲನಚಿತ್ರ ಪ್ರದರ್ಶಕರ ಎಸೋಸಿಯೇಶನ್ ಶುಕ್ರವಾರ ನಿರ್ಧರಿಸಿದೆ. ಇದರಿಂದ ರಾಜ್ಯಾದ್ಯಂತ 1 ಸಾವಿರ ಚಿತ್ರಮಂದಿರಗಳು ಚಿತ್ರಪ್ರದರ್ಶನ ರದ್ದುಗೊಳಿಸಲಿವೆ ಎಂದು ಅಸೋಸಿಯೇಶನ್‌ನ ಅಧ್ಯಕ್ಷ ಅಭಿರಾಮಿ ರಾಮನಾಥ್ ತಿಳಿಸಿದ್ದಾರೆ.

 ತಮಿಳು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್‌ನ ಮುಖ್ಯಸ್ಥರೂ ಆಗಿರುವ ಅವರು, ತೆರಿಗೆ ಪಾವತಿಸಲು ಸಾಮರ್ಥ್ಯ ಇಲ್ಲದೇ ಇರುವುದರಿಂದ ನಾವು ಚಿತ್ರಮಂದಿರ ಬಂದ್ ಮಾಡುತ್ತಿದ್ದೇವೆ. ಇದು ಸರಕಾರದ ವಿರುದ್ಧದ ನಡೆಯಲ್ಲ ಎಂದಿದ್ದಾರೆ.

 ಜಿಎಸ್‌ಟಿ ದರ 100 ರೂ. ಟಿಕೇಟ್‌ಗೆ 28 ರೂ. ಹಾಗೂ 100ಕ್ಕಿಂತ ಕಡಿಮೆ ದರದ ಟಿಕೇಟ್‌ಗೆ 18 ರೂ. ಇದನ್ನು ಹೊರತುಪಡಿಸಿ ಶೇ. 30 ಸ್ಥಳೀಯಾಡಳಿತದ ತೆರಿಗೆ ಪಾವತಿಸಬೇಕು ಎಂದು ಅವರು ಹೇಳಿದ್ದಾರೆ.

 ಸ್ಥಳೀಯಾಡಳಿತ ಶೇ. 30 ತೆರಿಗೆಯನ್ನು ಕೇಂದ್ರ ಕೂಡಲೇ ರದ್ದುಗೊಳಿಸಲು ಎಂದು ನಾವು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದೇವೆ. ಇದರಿಂದ ಜಿಎಸ್‌ಟಿ ಅಡಿಯಲ್ಲಿ ಬರುವ ಶೇ. 8 ಹೆಚ್ಚುವರಿ ತೆರಿಗೆ ಇಲ್ಲದಂತಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ನಾಳೆ ಸಿನೆಮಾ ಆರಂಭಿಸಿದ ಕೂಡಲೇ ನಾವು ನಗರಾಡಳಿತಕ್ಕೆ ಕೂಡಲೇ ತೆರಿಗೆ ಪಾವತಿಸಬೇಕು. ಸಿನೆಮಾ ಮಂದಿರ ಬಂದ್ ಮಾಡದೆ ನಮಗೆ ಬೇರೆ ದಾರಿ ಇಲ್ಲ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X