Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೇರಳದ ಫುಟ್ಬಾಲ್ ಆಟಗಾರ ಬಿಡುವಿನ ವೇಳೆ...

ಕೇರಳದ ಫುಟ್ಬಾಲ್ ಆಟಗಾರ ಬಿಡುವಿನ ವೇಳೆ ಏನು ಮಾಡುತ್ತಾರೆ ಗೊತ್ತೇ?

ಅವರ ಈ ಕಾಯಕ ಎಲ್ಲ ಯುವಕರಿಗೆ ಸ್ಫೂರ್ತಿ

ವಾರ್ತಾಭಾರತಿವಾರ್ತಾಭಾರತಿ4 July 2017 5:36 PM IST
share
ಕೇರಳದ ಫುಟ್ಬಾಲ್ ಆಟಗಾರ ಬಿಡುವಿನ ವೇಳೆ ಏನು ಮಾಡುತ್ತಾರೆ ಗೊತ್ತೇ?

ಬೆಂಗಳೂರು,ಜು.4: ಫುಟ್ಬಾಲ್ ಆಟಗಾರರು ಕ್ರೀಡೆಯಿಂದ ದೀರ್ಘ ಕಾಲ ವಿರಾಮ ಲಭಿಸಿದಾಗ ತಮ್ಮ ದೇಹವನ್ನು ಹುರಿಗೊಳಿಸುವ ಜೊತೆಗೆ ಮುಂಬರುವ ಋತುವಿನಲ್ಲಿ ಗಾಯಾಳು ರಹಿತವಾಗಿರಲು ಹೆಚ್ಚಿನ ಗಮನ ನೀಡುತ್ತಾರೆ. ರಾಷ್ಟ್ರೀಯ ಹಾಗೂ ಕ್ಲಬ್ ಪಂದ್ಯಗಳ ನಿಮಿತ್ತ ದೇಶ-ವಿದೇಶ ಸುತ್ತುವ ಆಟಗಾರರು ಹೆಚ್ಚಿನ ಸಮಯ ಕುಟುಂಬ ಸದಸ್ಯರಿಂದ ದೂರವಿರುತ್ತಾರೆ. ಹಾಗಾಗಿ ಬಿಡುವಿನ ವೇಳೆ ಕುಟುಂಬದವರೊಂದಿಗೆ ಸಮಯ ಕಳೆಯಲು ಆದ್ಯತೆ ನೀಡುತ್ತಾರೆ.

ಸಿ.ಕೆ. ವಿನೀತ್ ಫುಟ್ಬಾಲ್ ಅಂಗಣದಲ್ಲಿ ಬಿಡುವು ಸಿಕ್ಕರೆ ಸೀದಾ ಕೃಷಿ ಅಂಗಣಕ್ಕೆ ಕಾಲಿಡುತ್ತಾರೆ! ಕೇರಳದ ಕಣ್ಣೂರು ಜಿಲ್ಲೆಯ ವೆಂಗಾಡ್‌ನ ಸಣ್ಣ ಹಳ್ಳಿಯಿಂದ ಬಂದಿರುವ ವಿನೀತ್ ಫುಟ್ಬಾಲ್‌ನಿಂದ ಬಿಡುವು ಪಡೆದಾಗಲೆಲ್ಲಾ ತಂದೆಗೆ ಕೃಷಿ ಚಟುವಟಿಕೆಗಳಲ್ಲಿ ನೆರವಾಗುತ್ತಾರೆ.

ಮಗನಾಗಿ ತಂದೆಗೆ ನೆರವಾಗುವುದು ನನ್ನ ಕರ್ತವ್ಯ. ಮನೆಗೆ ವಾಪಸಾಗಲು ಸಮಯ ಲಭಿಸಿದಾಗಲೆಲ್ಲಾ ಕೃಷಿ ಭೂಮಿಯಲ್ಲಿ ತನ್ನ ತಂದೆಗೆ ನೆರವಾಗಲು ಯತ್ನಿಸುವೆ ಎಂದು ಆಲ್ ಇಂಗ್ಲೆಂಡ್ ಫುಟ್ಬಾಲ್ ಫೆಡರೇಶನ್(ಎಐಎಫ್‌ಎಫ್) ವೆಬ್‌ಸೈಟ್‌ಗೆ ನೀಡಿರುವ ಸಂದರ್ಶನದಲ್ಲಿ ವಿನೀತ್ ತಿಳಿಸಿದ್ದಾರೆ.

ಬಿಡುವಿಲ್ಲದ ಫುಟ್ಬಾಲ್ ಋತು ಕೊನೆಗೊಂಡ ತಕ್ಷಣ ನಾನು ನನ್ನ ಹಳ್ಳಿಗೆ ತೆರಳಲು ಇಷ್ಟಪಡುತ್ತೇನೆ. ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತೇನೆ. ಇದು ಯಾವಾಗಲೂ ಅನನ್ಯ ಅನುಭವ ನೀಡುತ್ತದೆ ಎಂದು ಬೆಂಗಳೂರು ಎಫ್‌ಸಿ ಆಟಗಾರನಾಗಿರುವ ವಿನೀತ್ ಹೇಳಿದ್ದಾರೆ.

ಕೃಷಿ ಭೂಮಿ ನಮ್ಮ ಮನೆಯ ಎದುರುಗಡೆಯಿದೆ. ನನ್ನ ತಂದೆ ನಾಲ್ಕು ವರ್ಷಗಳ ಹಿಂದೆ ಉದ್ಯೋಗದಿಂದ ನಿವೃತ್ತಿಯಾಗಿದ್ದಾರೆ. ಉದ್ಯೋಗದಲ್ಲಿದ್ದಾಗ ಬಿಡುವಿನ ವೇಳೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು. ಇದೀಗ ಅವರು ಹೆಚ್ಚಿನ ಸಮಯ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ವಿನೀತ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X