Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಲ್ಕೊರೆತ ಪ್ರದೇಶದಲ್ಲಿ ಗಾಳಿಮರಗಳ...

ಕಡಲ್ಕೊರೆತ ಪ್ರದೇಶದಲ್ಲಿ ಗಾಳಿಮರಗಳ ಮಾರಣಹೋಮಕ್ಕೆ ಯತ್ನ : ಸ್ಥಳೀಯರ ವಿರೋಧ

ವಾರ್ತಾಭಾರತಿವಾರ್ತಾಭಾರತಿ4 July 2017 6:22 PM IST
share
  • ಕಡಲ್ಕೊರೆತ ಪ್ರದೇಶದಲ್ಲಿ ಗಾಳಿಮರಗಳ ಮಾರಣಹೋಮಕ್ಕೆ ಯತ್ನ : ಸ್ಥಳೀಯರ ವಿರೋಧ
  • ಕಡಲ್ಕೊರೆತ ಪ್ರದೇಶದಲ್ಲಿ ಗಾಳಿಮರಗಳ ಮಾರಣಹೋಮಕ್ಕೆ ಯತ್ನ : ಸ್ಥಳೀಯರ ವಿರೋಧ

ಉಳ್ಳಾಲ,ಜು.4: ಉಳ್ಳಾಲ ಭಾಗದಲ್ಲಿ ಕಡಲ್ಕೊರೆತ ಇತ್ತೀಚೆಗೆ ತೀವ್ರಗೊಂಡಿದ್ದು, ಉಳ್ಳಾಲದ ಸೀಗ್ರೌಂಡ್ ಪ್ರದೇಶದ ಕಡಲ ತೀರದಲ್ಲಿದ್ದ ಒಂದೆರಡು ಗಾಳಿಮರಗಳು ಉರುಳಿ ಬಿದ್ದಿತ್ತು.  ಇದನ್ನು ಕಡಿಯಲು ಅರಣ್ಯ ಇಲಾಖೆ ಮರಕಡಿಯುವವರಿಗೆ ಗುತ್ತಿಗೆ ನೀಡಿತ್ತು.ಆದರೆ ಕಾರ್ಮಿಕರು ಮಾತ್ರ ಸತ್ತ ಮರವನ್ನು ಬಿಟ್ಟು ಸಜೀವ ಮರಗಳನ್ನು ಕಡಿದು ಹಾಕಿದ್ದು ಇದಕ್ಕೆ ಸ್ಥಳೀಯರು ತೀವ್ರ ಪ್ರತಿರೋಧ ತೋರಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಅರಣ್ಯ ಉಪವಲಯಾಧಿಕಾರಿ ಮರಗಳನ್ನು ಕಡಿಯದಂತೆ ಕಾರ್ಮಿಕರಿಗೆ ಆದೇಶ ನೀಡಿದ್ದಾರೆ.

ಉಳ್ಳಾಲದ ಸೀಗ್ರೌಂಡ್‍ನ ಕಡಲ ತೀರದಲ್ಲಿ ಮಂಗಳವಾರ ಬೆಳಿಗ್ಗೆಯೇ ಸುಮಾರು 8 ಮಂದಿ ಮರಕಡಿಯುವ ಕೂಲಿ ಕಾರ್ಮಿಕರು ಯಂತ್ರಗಳ ಸಹಾಯದಿಂದ ಮೂರು ಸಜೀವ ಗಾಳಿ ಮರಗಳನ್ನು ಕಡಿದು ಉರುಳಿಸಿದ್ದರು.  ಇದನ್ನು ಕಂಡ ಸ್ಥಳೀಯ ನಿವಾಸಿಗಳಾದ ರಂಜಿತ್, ದಯಾನಂದ್ ಅವರು ತಮ್ಮ ಸಂಗಡಿಗರೊಂದಿಗೆ ಸೇರಿ ಮರಕಡಿಯುವವರಲ್ಲಿ ಪ್ರಶ್ನಿಸಿ ತಡೆಯೊಡಿದ್ದರು.  ಇದಕ್ಕೆ ಪ್ರತಿಯಾಗಿ ಕಾರ್ಮಿಕರು ನಮಗೆ ಅರಣ್ಯ ಇಲಾಖಾ ಆದೇಶವಿದೆ ಹಾಗಾಗಿ ತೀರದಲ್ಲಿರುವ ಎಲ್ಲಾ ಮರಗಳನ್ನು ಕಡಿಯಲಾಗುವುದೆಂದು ಉತ್ತರಿಸಿದ್ದು ಅರಣ್ಯ ಉಪವಲಯಾಧಿಕಾರಿ ರವಿಕುಮಾರ್ ಅವರ ಮೊಬೈಲ್ ನಂಬರನ್ನು ಸ್ಥಳೀಯರಿಗೆ ನೀಡಿದ್ದಾರೆ.

ನಂತರ ಸ್ಥಳಕ್ಕೆ ಬಂದ ಅಧಿಕಾರಿ ರವಿಕುಮಾರ್ ಅವರನ್ನು ಸ್ಥಳೀಯರು ಆರಂಭದಲ್ಲಿ ತರಾಟೆಗೆ ತೆಗೆದಿದ್ದು ಮರಗಳನ್ನು ಕಡಿಯುವ ಅನಿವಾರ್ಯತೆ ಏನೆಂದು ಪ್ರಶ್ನಿಸಿದ್ದಾರೆ. ಸಮುದ್ರದಲೆಗೆ ಕೊಚ್ಚಿ ಕೊಂಡು ಹೋಗಿರುವ ಮರಗಳನ್ನು ಮಾತ್ರ ಕಡಿಯಲು ಇಲಾಖೆ ಆದೇಶಿಸಿದೆ ಹೊರತು ಸಜೀವ ಮರಗಳನ್ನು ಕಡಿಯುವಂತಿಲ್ಲ ಎಂದು ಉಪವಲಯಾಧಿಕಾರಿ ರವಿಕುಮಾರ್ ಅವರು ಹೇಳಿದ್ದಾರೆ. ಸ್ಥಳೀಯರ ಕಾಳಜಿಯಿಂದ ಮರಗಳ ಮಾರಣಹೋಮ ತಪ್ಪಿದಂತಾಗಿದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X