Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಸ್ಸಿ/ಎಸ್ಟಿ ವಿರುದ್ಧ ಸಾಮಾಜಿಕ...

ಎಸ್ಸಿ/ಎಸ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಶಿಕ್ಷಾರ್ಹ ಅಪರಾಧ: ದಿಲ್ಲಿ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ4 July 2017 11:05 PM IST
share
  • ಎಸ್ಸಿ/ಎಸ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಶಿಕ್ಷಾರ್ಹ ಅಪರಾಧ: ದಿಲ್ಲಿ ಹೈಕೋರ್ಟ್
  • ಎಸ್ಸಿ/ಎಸ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಶಿಕ್ಷಾರ್ಹ ಅಪರಾಧ: ದಿಲ್ಲಿ ಹೈಕೋರ್ಟ್
  • ಎಸ್ಸಿ/ಎಸ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಶಿಕ್ಷಾರ್ಹ ಅಪರಾಧ: ದಿಲ್ಲಿ ಹೈಕೋರ್ಟ್
  • ಎಸ್ಸಿ/ಎಸ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಶಿಕ್ಷಾರ್ಹ ಅಪರಾಧ: ದಿಲ್ಲಿ ಹೈಕೋರ್ಟ್
  • ಎಸ್ಸಿ/ಎಸ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಶಿಕ್ಷಾರ್ಹ ಅಪರಾಧ: ದಿಲ್ಲಿ ಹೈಕೋರ್ಟ್
  • ಎಸ್ಸಿ/ಎಸ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಶಿಕ್ಷಾರ್ಹ ಅಪರಾಧ: ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ, ಜು.4: ಫೇಸ್‌ಬುಕ್ ಇತ್ಯಾದಿ ಸಾಮಾಜಿಕ ಜಾಲತಾಣದಲ್ಲಿ ಎಸ್ಸಿ/ಎಸ್ಟಿ ಸಮುದಾಯದ ವಿರುದ್ಧ ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ದಿಲ್ಲಿ ಹೈಕೋರ್ಟ್ ಹೇಳಿದೆ.

  ಆದರೆ ಸಮುದಾಯದ ಯಾವುದೇ ವ್ಯಕ್ತಿಯನ್ನು ನಿರ್ದಿಷ್ಟವಾಗಿ ಉಲ್ಲೇಖಿಸದೆ ಸಾಮಾನ್ಯ ರೀತಿಯಲ್ಲಿ ನೀಡುವ ಹೇಳಿಕೆ ಎಸ್ಸಿ/ಎಸ್ಟಿ ಸಮುದಾಯ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(1)ರಡಿ ಅಪರಾಧವಲ್ಲ ಎಂದು ನ್ಯಾಯಮೂರ್ತಿ ವಿಪಿನ್ ಸಿಂಘಿ ತಿಳಿಸಿದ್ದಾರೆ.

  ತಾನು ‘ಧೋಬಿ’ ಸಮುದಾಯಕ್ಕೆ ಸೇರಿದವಳೆಂದು ತನ್ನ ಅತ್ತಿಗೆ ಸದಾ ಹೀಯಾಳಿಸುತ್ತಾಳೆ. ಅಲ್ಲದೆ ಫೇಸ್‌ಬುಕ್‌ನಲ್ಲಿ ತನ್ನ ಜಾತಿ ಬಗ್ಗೆ ಅವಮಾನಕರ ಬರಹಗಳನ್ನು ಪೋಸ್ಟ್ ಮಾಡಿದ್ದಾಳೆ ಎಂದು ದೂರಿ ಮಹಿಳೆಯೋರ್ವರು ಎಫ್‌ಐಆರ್ ದಾಖಲಿಸಿದ್ದಳು. ಆದರೆ ‘ಫೇಸ್‌ಬುಕ್’ ಗೋಡೆಯ ಮೇಲೆ ಈ ಹೇಳಿಕೆ ಇದ್ದು ಇದನ್ನು ಫಿರ್ಯಾದುದಾರರು ನೋಡದಂತೆ ಬ್ಲಾಕ್ ಮಾಡಲಾಗಿತ್ತು ಎಂದು ಹೇಳಿದ್ದ ‘ಅತ್ತಿಗೆ’, ಎಫ್‌ಐಆರ್ ರದ್ದುಗೊಳಿಸಬೇಕೆಂದು ಕೋರಿದ್ದಳು. ಈ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ಮಹಿಳೆ ತನ್ನ ಫೇಸ್‌ಬುಕ್‌ನ ‘ಗೋಡೆ’ಯ ಮೇಲೆ ಈ ಬರಹ ಬರೆದಿರುವುದರಿಂದ ಇದು ಸಮುದಾಯದ ಯಾವುದೇ ವ್ಯಕ್ತಿಯ ನ್ನು ಉಲ್ಲೇಖಿಸಿಲ್ಲ. ಆದ್ದರಿಂದಎಫ್‌ಐಆರ್ ರದ್ದುಗೊಳಿಸಬಹುದು ಎಂದು ತೀರ್ಪು ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X