Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸರಣಿ ಗೆಲುವಿನತ್ತ ಭಾರತದ ಚಿತ್ತ

ಸರಣಿ ಗೆಲುವಿನತ್ತ ಭಾರತದ ಚಿತ್ತ

ನಾಳೆ ಐದನೆ, ಅಂತಿಮ ಏಕದಿನ

ವಾರ್ತಾಭಾರತಿವಾರ್ತಾಭಾರತಿ5 July 2017 10:52 PM IST
share
ಸರಣಿ ಗೆಲುವಿನತ್ತ ಭಾರತದ ಚಿತ್ತ

ಕಿಂಗ್ಸ್‌ಸ್ಟನ್, ಜು.5: ನಾಲ್ಕನೆ ಏಕದಿನ ಪಂದ್ಯದಲ್ಲಿ ಮಂದಗತಿಯ ಬ್ಯಾಟಿಂಗ್‌ಗೆ ತಕ್ಕ ಬೆಲೆ ತೆತ್ತಿರುವ ಭಾರತ ತಂಡ ಗುರುವಾರ ವೆಸ್ಟ್‌ಇಂಡೀಸ್ ವಿರುದ್ಧ ಐದನೆ ಹಾಗೂ ಅಂತಿಮ ಏಕದಿನ ಪಂದ್ಯವನ್ನಾಡಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ.

ನಾಲ್ಕನೆ ಏಕದಿನ ಪಂದ್ಯದಲ್ಲಿ ಗೆಲುವಿಗೆ 190 ರನ್ ಗುರಿ ಪಡೆದಿದ್ದ ಭಾರತ ಸುಲಭವಾಗಿ ಜಯ ಸಾಧಿಸಿ ಸರಣಿ ಗೆಲ್ಲಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ನಿಧಾನಗತಿಯ ಪಿಚ್‌ನಲ್ಲಿ ರನ್ ಗಳಿಸಲು ಪರದಾಡಿದ ಕೊಹ್ಲಿ ಪಡೆ ಕೇವಲ 11 ರನ್‌ಗಳಿಂದ ಸೋಲುಂಡಿತು.

ಮಾಜಿ ನಾಯಕ ಎಂಎಸ್ ಧೋನಿ 114 ಎಸೆತಗಳಲ್ಲಿ ಕೇವಲ 54 ರನ್ ಗಳಿಸಿದರು. 70 ಡಾಟ್ ಬಾಲ್‌ಗಳನ್ನು ಎದುರಿಸಿ ಮಂದಗತಿಯ ಬ್ಯಾಟಿಂಗ್ ಮಾಡಿದ್ದರು.

ಅಗ್ರ ಸರದಿಯಲ್ಲಿ ಶಿಖರ್ ಧವನ್ ಹಾಗೂ ಅಜಿಂಕ್ಯ ರಹಾನೆ ನೇತೃತ್ವದ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಉತ್ತಮ ಫಾರ್ಮ್‌ನಲ್ಲಿದ್ದು, ಮುಂಬೈ ದಾಂಡಿಗ ರಹಾನೆ ಸತತ ನಾಲ್ಕನೆ ಅರ್ಧಶತಕ ಬಾರಿಸಿ ಗಮನ ಸೆಳೆದಿದ್ದಾರೆ.

ನಾಲ್ಕನೆ ಏಕದಿನದಲ್ಲಿ ಮೂರು ವರ್ಷಗಳ ಬಳಿಕ ಮೊದಲ ಅಂತಾರಾಷ್ಟ್ರಿಯ ಪಂದ್ಯವನ್ನಾಡಿದ್ದ ದಿನೇಶ್ ಕಾರ್ತಿಕ್ ದೊಡ್ಡ ಮೊತ್ತ ಗಳಿಸಲು ವಿಫಲರಾಗಿದ್ದರು.

ಸ್ನಾಯು ಸೆಳೆತದಿಂದ ಬಳಲುತ್ತಿರುವ ಯುವರಾಜ್ ಐದನೆ ಪಂದ್ಯಕ್ಕೆ ಲಭ್ಯವಿರುತ್ತಾರೆಯೇ? ಎಂದು ಕಾದುನೋಡಬೇಕಾಗಿದೆ. ಕೇದಾರ್ ಜಾಧವ್ ಹಲವು ಅವಕಾಶವನ್ನು ಪಡೆದಿದ್ದರೂ ಸ್ಥಿರ ಪ್ರದರ್ಶನದ ಕೊರತೆ ಅವರನ್ನು ಕಾಡುತ್ತಿದೆ.

ನಾಲ್ಕನೆ ಏಕದಿನದಲ್ಲಿ ಅಚ್ಚರಿ ಫಲಿತಾಂಶ ಪಡೆದು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿರುವ ವಿಂಡೀಸ್ ಐದನೆ ಏಕದಿನವನ್ನು ಜಯಿಸಿ ಸರಣಿಯನ್ನು 2-2 ರಿಂದ ಸಮಬಲಗೊಳಿಸುವ ವಿಶ್ವಾಸದಲ್ಲಿದೆ. ಕಳೆದ ಪಂದ್ಯದಲ್ಲಿ ಎವಿನ್ ಲೂಯಿಸ್ ಹಾಗೂ ಕೈಲ್ ಹೋಪ್ಸ್ ಉತ್ತಮ ಆರಂಭ ನೀಡಿದ್ದರು. ನಾಯಕ ಜೇಸನ್ ಹೋಲ್ಡರ್ ನೇತೃತ್ವದಲ್ಲಿ ಬೌಲರ್‌ಗಳು ಗಮನಾರ್ಹ ಪ್ರದರ್ಶನ ನೀಡಿದ್ದರು.

ಕಳೆದ ಪಂದ್ಯದಲ್ಲಿ ಸೋತು ಗಾಯಗೊಂಡ ಹುಲಿಯಂತಾಗಿರುವ ಭಾರತದ ಆಟಗಾರರು ಐದನೆ ಏಕದಿನದಲ್ಲಿ ತಿರುಗಿಬೀಳುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X