Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ- ಕ್ಸಿ ಮಾತುಕತೆಗೆ ನಾವು ಕೋರಿಲ್ಲ:...

ಮೋದಿ- ಕ್ಸಿ ಮಾತುಕತೆಗೆ ನಾವು ಕೋರಿಲ್ಲ: ಭಾರತ

ವಾರ್ತಾಭಾರತಿವಾರ್ತಾಭಾರತಿ6 July 2017 6:18 PM IST
share
ಮೋದಿ- ಕ್ಸಿ ಮಾತುಕತೆಗೆ ನಾವು ಕೋರಿಲ್ಲ: ಭಾರತ

ಹೊಸದಿಲ್ಲಿ, ಜು.6: ಶುಕ್ರವಾರ ಹ್ಯಾಂಬರ್ಗ್‌ನಲ್ಲಿ ಆರಂಭವಾಗಲಿರುವ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ಮೋದಿ ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಅವರೊಡನೆ ಮಾತುಕತೆ ನಡೆಸುವ ಸಾಧ್ಯತೆ ಇಲ್ಲ ಎಂದು ಭಾರತ ತಿಳಿಸಿದೆ.

 ಪ್ರಸಕ್ತ ಪರಿಸ್ಥಿತಿ ದ್ವಿಪಕ್ಷೀಯ ಮಾತುಕತೆಗೆ ಸೂಕ್ತವಾದುದಲ್ಲ ಎಂದು ಚೀನಾ ಗುರುವಾರ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಭಾರತದ ಅಧಿಕಾರಿಯೋರ್ವರು , ನಾವು ಸಭೆ ನಡೆಯಬೇಕೆಂದು ಕೇಳಿಲ್ಲ. ಆದ್ದರಿಂದ ಪರಿಸ್ಥಿತಿ ಅನುಕೂಲಕರವೇ, ಅಲ್ಲವೇ ಎಂಬ ಮಾತಿಗೆ ಅರ್ಥವೇ ಇಲ್ಲ ಎಂದು ಹೇಳಿದ್ದಾರೆ.
 ಮೋದಿ ಮತ್ತು ಕ್ಸಿ ಜಿಂಪಿಂಗ್ ನಡುವೆ ಮಾತುಕತೆ ನಿರ್ಧರಿತವಾಗಿಲ್ಲ. ಪ್ರಸಕ್ತ ದೋಕ್ಲಮ್ ಪ್ರದೇಶದಲ್ಲಿ ತಲೆದೋರಿರುವ ಬಿಕ್ಕಟ್ಟನ್ನು ಸೈನ್ಯಗಳೇ ಪರಿಹರಿಸಿಕೊಳ್ಳಲು ಉಭಯ ದೇಶಗಳು ಅವಕಾಶ ಮಾಡಿಕೊಡುವ ಸಂಭವವಿದೆ ಎಂದು ಭಾರತ ತಿಳಿಸಿದೆ.
 ಕಳೆದ ತಿಂಗಳು ಅಸ್ತಾನದಲ್ಲಿ ನಡೆದ ಶಾಂೈ ಸಹಕಾರ ಸಂಘಟನೆ ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಮತ್ತು ಕ್ಸಿ ಜಿಂಪಿಂಗ್ ಸಕಾರಾತ್ಮಕ ಚರ್ಚೆ ನಡೆಸಿದ್ದರು. ಆದ್ದರಿಂದ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ನಡೆಯಲಿರುವ ‘ಬ್ರಿಕ್ಸ್’ ಸಭೆಯಲ್ಲಿ ಕೂಡಾ ಉಭಯ ನಾಯಕರ ನಡುವೆ ಚರ್ಚೆ ನಡೆಯಲೂಬಹುದು ಎಂದು ಭಾರತದ ಅಧಿಕಾರಿ ತಿಳಿಸಿದ್ದಾರೆ.
ಸಿಕ್ಕಿಂ ಗಡಿ ಭಾಗದಲ್ಲಿ ಕಳೆದ ಮೂರು ವಾರಗಳಿಂದ ಭಾರತ-ಚೀನಾ ಸೇನಾಪಡೆಗಳು ‘ಮುಖಾಮುಖಿ’ ಸ್ಥಿತಿಯಲ್ಲಿದ್ದು ಬಿಕ್ಕಟ್ಟಿನ ಪರಿಸ್ಥಿತಿ ನೆಲೆಸಿದೆ. ಉಭಯ ದೇಶಗಳೂ ಪರಸ್ಪರ ರ ವಿರುದ್ಧ ಗಡಿದಾಟಿರುವ ಆರೋಪ ಮಾಡುತ್ತಿದ್ದು, ಚೀನಾದ ಸರಕಾರದ ನಿಯಂತ್ರಣದಲ್ಲಿರುವ ಮಾಧ್ಯಮಗಳು ಭಾರತದ ವಿರುದ್ಧ ಯುದ್ದ ಸಾರುವುದೇ ಸಮಸ್ಯೆ ಪರಿಹಾರಕ್ಕೆ ಉಳಿದಿರುವ ಏಕೈಕ ಆಯ್ಕೆಯಾಗಿವೆ ಎಂದು ಎಚ್ಚರಿಕೆ ನೀಡಿವೆ.
  ಚೀನಾದ ‘ದಿ ಗ್ಲೋಬಲ್ ಟೈಮ್ಸ್’ ಪತ್ರಿಕೆ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದು, ಸಿಕ್ಕಿಂ ಪ್ರದೇಶವನ್ನು ಭಾರತದಿಂದ ಪ್ರತ್ಯೇಕಿಸಿ ಸ್ವತಂತ್ರಗೊಳಿಸಬೇಕು ಎಂದಿದೆ. ಅಲ್ಲದೆ ಭಾರತದೊಂದಿಗೆ ಯುದ್ದ ನಡೆಸಿ ಭಾರತ ಮತ್ತು ಭೂತಾನ್ ನಡುವೆ ಏರ್ಪಟ್ಟಿರುವ ‘ಅಕ್ರಮ’ ಒಪ್ಪಂದವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದೆ.
 ಕೆಲವು ಭೂತಾನ್ ಮತ್ತು ಸಿಕ್ಕಿಂಗಳಲ್ಲಿ ಪ್ರಭಲ ಭಾರತ ವಿರೋಧಿ ಚಟುವಟಿಕೆ ಗೋಚರಿಸಬಹುದು. ಈಗಾಗಲೇ ಪ್ರಕ್ಷುಬ್ಧವಾಗಿರುವ ಭಾರತದ ಈಶಾನ್ಯ ಪ್ರದೇಶಗಳ ಮೇಲೆ ಇದು ಖುಣಾತ್ಮಕ ಪರಿಣಾಮ ಬೀರಬಹುದು ಮತ್ತು ಇದು ದಕ್ಷಿಣ ಹಿಮಾಲಯ ಪ್ರದೇಶದ ಭೂರಾಜಕೀಯವನ್ನು ತಿದ್ದಿ ಬರೆಯಲಿದೆ ಎಂದು ಪತ್ರಿಕೆಯಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಉಲ್ಲೇಖಿಸಲಾಗಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X