ಮಂಗಳೂರು,ಜು.6: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿರುವ ಶರತ್ ಅವರು ದಾಖಲಾಗಿರುವ ಮಂಗಳೂರಿನ ಆಸ್ಪತ್ರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಯು.ಟಿ.ಖಾದರ್ ಗುರುವಾರ ಭೇಟಿ ನೀಡಿದರು.
ಮಂಗಳೂರು,ಜು.6: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿರುವ ಶರತ್ ಅವರು ದಾಖಲಾಗಿರುವ ಮಂಗಳೂರಿನ ಆಸ್ಪತ್ರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಯು.ಟಿ.ಖಾದರ್ ಗುರುವಾರ ಭೇಟಿ ನೀಡಿದರು.