Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ವಿವಾದದ ಭೀತಿಯಲ್ಲಿ ಪಾರ್ಟಿಶನ್-1947

ವಿವಾದದ ಭೀತಿಯಲ್ಲಿ ಪಾರ್ಟಿಶನ್-1947

ವಾರ್ತಾಭಾರತಿವಾರ್ತಾಭಾರತಿ7 July 2017 6:14 PM IST
share
ವಿವಾದದ ಭೀತಿಯಲ್ಲಿ ಪಾರ್ಟಿಶನ್-1947

ದೇಶವಿಭಜನೆಯ ಕಥಾವಸ್ತುವುಳ್ಳ ಬಾಲಿವುಡ್ ಚಿತ್ರ ‘ಪಾರ್ಟಿಶನ್-1947’ ಆಗಸ್ಟ್‌ನಲ್ಲಿ ರಿಲೀಸ್‌ಗೆ ಸಜ್ಜಾಗಿದೆ. ‘ಬೆಂಡ್ ಇಟ್ ಲೈಕ್ ಬೆಕ್‌ಹ್ಯಾಂ’ ಖ್ಯಾತಿಯ ಗುರೀಂದರ್ ಚಡ್ಡಾ ನಿರ್ದೇಶನದ ಈ ಚಿತ್ರದಲ್ಲಿ ಜವಾಹರ ಲಾಲ್ ನೆಹರೂ ಹಾಗೂ ಲೇಡಿ ವೌಂಟ್‌ಬ್ಯಾಟನ್ ಅವರ ನಡುವಿನ ಆತ್ಮೀಯ ಬಾಂಧವ್ಯದ ಕುರಿತಾದ ಕೆಲವು ಸನ್ನಿವೇಶ ಗಳೂ ಇವೆಯಂತೆ. ಹಾಗಿದ್ದಲ್ಲಿ ಚಿತ್ರವು ವಿವಾದಕ್ಕೆ ತುತ್ತಾಗುವುದ ರಲ್ಲಿ ಸಂದೇಹವಿಲ್ಲ ಎನ್ನುತ್ತಾರೆ ಚಿತ್ರೋದ್ಯಮದ ಮಂದಿ. ಆದರೆ ನಿರ್ದೇಶಕಿ ಗುರೀಂದರ್ ಚಡ್ಡಾ ಅದನ್ನು ಅಲ್ಲಗಳೆಯುತ್ತಾರೆ. ಯಾರ ಭಾವನೆಗೂ ಘಾಸಿಯಾಗದ ರೀತಿಯಲ್ಲಿ ಈ ಸನ್ನಿವೇಶ ಗಳು ಮೂಡಿಬಂದಿದ್ದು, ಇಲ್ಲಿ ವಿವಾದದ ಪ್ರಶ್ನೆಯೇ ಉದ್ಭವಿಸದು ಎನ್ನುತ್ತಾರವರು. ಚಿತ್ರದ ಸಬ್ಜೆಕ್ಟ್‌ಗೆ ಅಂತಹ ಕೆಲವು ಸನ್ನಿವೇಶ ಗಳು ಅಗತ್ಯವಿರುವುದರಿಂದ ಅವನ್ನು ಅಳವಡಿಸಲಾಗಿದೆ ಎಂದವರು ಹೇಳುತ್ತಾರೆ.

ಅದೇನಿದ್ದರೂ, ಪಾರ್ಟಿಶನ್-1947 ಚಿತ್ರವು ದೇಶ ವಿಭಜನೆ ಯು ಜನಸಾಮಾನ್ಯರನ್ನು ಹೇಗೆ ಜರ್ಜರಿತಗೊಳಿಸಿತೆಂಬು ದನ್ನು, ಇಂದಿನ ತಲೆಮಾರಿಗೆ ನೆನಪಿಸುವ ಒಂದು ಪ್ರಾಮಾಣಿಕ ಪ್ರಯತ್ನವೆಂದು ಗುರಿಂದರ್ ಹೇಳುತ್ತಾರೆ.

ಎ.ಆರ್.ರಹ್ಮಾನ್ ಅವರ ಸಂಗೀತ, ಈ ಚಿತ್ರದ ಪ್ರಮುಖ ಹೆಲೈಟ್‌ಗಳಲ್ಲೊಂದೆನ್ನಲಾಗಿದೆ. ಸಾರ್ವಕಾಲಿಕ ಜನಪ್ರಿಯ ಹಾಡು ‘ದಂ ದಂ ಮಸ್ತ್ ಖಲಂದರ್’ ಹಾಡನ್ನು ರಹ್ಮಾನ್ ಈ ಚಿತ್ರ ದಲ್ಲಿ ಹೊಸ ಟ್ಯೂನ್‌ನೊಂದಿಗೆ ಮರುಸೃಷ್ಟಿಸಿದ್ದಾರೆ. ಅಲ್ಲದೆ ಈ ಹಾಡು ಬಾಲಿವುಡ್‌ನಲ್ಲಿ ಹೊಸ ಟ್ರೆಂಡ್‌ಸೆಟ್ಟರ್ ಎನಿಸಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹುಮಾ ಖರೇಷಿ, ಮನೀಶ್ ದಯಾಳ್, ಓಂಪುರಿ, ಹ್ಯೂಗ್ ಬೊನ್ನಿವಿಲೆ ಹಾಗೂ ಗಿಲಿಯನ್ ಆ್ಯಂಡರ್ಸನ್ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆಗಸ್ಟ್ 18ರಂದು ತೆರೆಕಾಣಲಿರುವ ಈ ಚಿತ್ರ ವಿದೇಶಗಳಲ್ಲಿ ವೈಸ್‌ರಾಯ್ಸ್ ಹೌಸ್ ಎಂಬ ಹೆಸರಿನಲ್ಲಿ ಬಿಡುಗಡೆಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X